AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಿಯುತ ಚುನಾವಣೆ, ಭದ್ರತೆಗೆ ಬಂದ ಸೈನಿಕರಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ

ಹೊಸಕೋಟೆ: ಡಿಸೆಂಬರ್ 5ರಂದು ಹೊಸಕೋಟೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಶಾಂತಿಯುತ ಚುನಾವಣೆ ಭದ್ರತೆಗಾಗಿ ಆಗಮಿಸಿದ ಸೈನಿಕರಿಗೆ ಹೂವಿನಮಳೆ ಸುರಿಸಿ ಗ್ರಾಮಸ್ಥರು ಭವ್ಯಸ್ವಾಗತ ನೀಡಿದ್ದಾರೆ. ಉಪಚುನಾವಣೆ ಹಿನ್ನೆಲೆ ಶಾಂತಿಯುತ ಚುನಾವಣೆ ಭದ್ರತೆಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿಗೆ ಪ್ಯಾರಾ ಮಿಲಿಟರಿ ಸೈನಿಕರು ಆಗಮಿಸಿದ್ದಾರೆ. ಈ ವೇಳೆ ದೇಶ ಕಾಯೋ ಯೋಧರಿಗೆ ಇಲ್ಲಿನ ಜನ ಸೈನಿಕರ ಮೇಲೆ ಹೂವು ಚೆಲ್ಲಿ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸೈನಿಕರು ಮತ್ತು ಪೊಲೀಸರು ರೌಂಡ್ಸ್ ಹಾಕಿದ್ರು.

ಶಾಂತಿಯುತ ಚುನಾವಣೆ, ಭದ್ರತೆಗೆ ಬಂದ ಸೈನಿಕರಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ
ಸಾಧು ಶ್ರೀನಾಥ್​
|

Updated on:Nov 28, 2019 | 12:42 PM

Share

ಹೊಸಕೋಟೆ: ಡಿಸೆಂಬರ್ 5ರಂದು ಹೊಸಕೋಟೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಶಾಂತಿಯುತ ಚುನಾವಣೆ ಭದ್ರತೆಗಾಗಿ ಆಗಮಿಸಿದ ಸೈನಿಕರಿಗೆ ಹೂವಿನಮಳೆ ಸುರಿಸಿ ಗ್ರಾಮಸ್ಥರು ಭವ್ಯಸ್ವಾಗತ ನೀಡಿದ್ದಾರೆ.

ಉಪಚುನಾವಣೆ ಹಿನ್ನೆಲೆ ಶಾಂತಿಯುತ ಚುನಾವಣೆ ಭದ್ರತೆಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿಗೆ ಪ್ಯಾರಾ ಮಿಲಿಟರಿ ಸೈನಿಕರು ಆಗಮಿಸಿದ್ದಾರೆ. ಈ ವೇಳೆ ದೇಶ ಕಾಯೋ ಯೋಧರಿಗೆ ಇಲ್ಲಿನ ಜನ ಸೈನಿಕರ ಮೇಲೆ ಹೂವು ಚೆಲ್ಲಿ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸೈನಿಕರು ಮತ್ತು ಪೊಲೀಸರು ರೌಂಡ್ಸ್ ಹಾಕಿದ್ರು.

Published On - 11:45 am, Thu, 28 November 19

Follow Us
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು