AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಿಯುತ ಚುನಾವಣೆ, ಭದ್ರತೆಗೆ ಬಂದ ಸೈನಿಕರಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ

ಹೊಸಕೋಟೆ: ಡಿಸೆಂಬರ್ 5ರಂದು ಹೊಸಕೋಟೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಶಾಂತಿಯುತ ಚುನಾವಣೆ ಭದ್ರತೆಗಾಗಿ ಆಗಮಿಸಿದ ಸೈನಿಕರಿಗೆ ಹೂವಿನಮಳೆ ಸುರಿಸಿ ಗ್ರಾಮಸ್ಥರು ಭವ್ಯಸ್ವಾಗತ ನೀಡಿದ್ದಾರೆ. ಉಪಚುನಾವಣೆ ಹಿನ್ನೆಲೆ ಶಾಂತಿಯುತ ಚುನಾವಣೆ ಭದ್ರತೆಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿಗೆ ಪ್ಯಾರಾ ಮಿಲಿಟರಿ ಸೈನಿಕರು ಆಗಮಿಸಿದ್ದಾರೆ. ಈ ವೇಳೆ ದೇಶ ಕಾಯೋ ಯೋಧರಿಗೆ ಇಲ್ಲಿನ ಜನ ಸೈನಿಕರ ಮೇಲೆ ಹೂವು ಚೆಲ್ಲಿ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸೈನಿಕರು ಮತ್ತು ಪೊಲೀಸರು ರೌಂಡ್ಸ್ ಹಾಕಿದ್ರು.

ಶಾಂತಿಯುತ ಚುನಾವಣೆ, ಭದ್ರತೆಗೆ ಬಂದ ಸೈನಿಕರಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ
Follow us
ಸಾಧು ಶ್ರೀನಾಥ್​
|

Updated on:Nov 28, 2019 | 12:42 PM

ಹೊಸಕೋಟೆ: ಡಿಸೆಂಬರ್ 5ರಂದು ಹೊಸಕೋಟೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಶಾಂತಿಯುತ ಚುನಾವಣೆ ಭದ್ರತೆಗಾಗಿ ಆಗಮಿಸಿದ ಸೈನಿಕರಿಗೆ ಹೂವಿನಮಳೆ ಸುರಿಸಿ ಗ್ರಾಮಸ್ಥರು ಭವ್ಯಸ್ವಾಗತ ನೀಡಿದ್ದಾರೆ.

ಉಪಚುನಾವಣೆ ಹಿನ್ನೆಲೆ ಶಾಂತಿಯುತ ಚುನಾವಣೆ ಭದ್ರತೆಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿಗೆ ಪ್ಯಾರಾ ಮಿಲಿಟರಿ ಸೈನಿಕರು ಆಗಮಿಸಿದ್ದಾರೆ. ಈ ವೇಳೆ ದೇಶ ಕಾಯೋ ಯೋಧರಿಗೆ ಇಲ್ಲಿನ ಜನ ಸೈನಿಕರ ಮೇಲೆ ಹೂವು ಚೆಲ್ಲಿ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸೈನಿಕರು ಮತ್ತು ಪೊಲೀಸರು ರೌಂಡ್ಸ್ ಹಾಕಿದ್ರು.

Published On - 11:45 am, Thu, 28 November 19

ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ