ಶಾಂತಿಯುತ ಚುನಾವಣೆ, ಭದ್ರತೆಗೆ ಬಂದ ಸೈನಿಕರಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ

ಹೊಸಕೋಟೆ: ಡಿಸೆಂಬರ್ 5ರಂದು ಹೊಸಕೋಟೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಶಾಂತಿಯುತ ಚುನಾವಣೆ ಭದ್ರತೆಗಾಗಿ ಆಗಮಿಸಿದ ಸೈನಿಕರಿಗೆ ಹೂವಿನಮಳೆ ಸುರಿಸಿ ಗ್ರಾಮಸ್ಥರು ಭವ್ಯಸ್ವಾಗತ ನೀಡಿದ್ದಾರೆ. ಉಪಚುನಾವಣೆ ಹಿನ್ನೆಲೆ ಶಾಂತಿಯುತ ಚುನಾವಣೆ ಭದ್ರತೆಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿಗೆ ಪ್ಯಾರಾ ಮಿಲಿಟರಿ ಸೈನಿಕರು ಆಗಮಿಸಿದ್ದಾರೆ. ಈ ವೇಳೆ ದೇಶ ಕಾಯೋ ಯೋಧರಿಗೆ ಇಲ್ಲಿನ ಜನ ಸೈನಿಕರ ಮೇಲೆ ಹೂವು ಚೆಲ್ಲಿ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸೈನಿಕರು ಮತ್ತು ಪೊಲೀಸರು ರೌಂಡ್ಸ್ ಹಾಕಿದ್ರು.

ಶಾಂತಿಯುತ ಚುನಾವಣೆ, ಭದ್ರತೆಗೆ ಬಂದ ಸೈನಿಕರಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ
ಸಾಧು ಶ್ರೀನಾಥ್​

Updated on: Nov 28, 2019 | 12:42 PM

ಹೊಸಕೋಟೆ: ಡಿಸೆಂಬರ್ 5ರಂದು ಹೊಸಕೋಟೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಶಾಂತಿಯುತ ಚುನಾವಣೆ ಭದ್ರತೆಗಾಗಿ ಆಗಮಿಸಿದ ಸೈನಿಕರಿಗೆ ಹೂವಿನಮಳೆ ಸುರಿಸಿ ಗ್ರಾಮಸ್ಥರು ಭವ್ಯಸ್ವಾಗತ ನೀಡಿದ್ದಾರೆ.

ಉಪಚುನಾವಣೆ ಹಿನ್ನೆಲೆ ಶಾಂತಿಯುತ ಚುನಾವಣೆ ಭದ್ರತೆಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿಗೆ ಪ್ಯಾರಾ ಮಿಲಿಟರಿ ಸೈನಿಕರು ಆಗಮಿಸಿದ್ದಾರೆ. ಈ ವೇಳೆ ದೇಶ ಕಾಯೋ ಯೋಧರಿಗೆ ಇಲ್ಲಿನ ಜನ ಸೈನಿಕರ ಮೇಲೆ ಹೂವು ಚೆಲ್ಲಿ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸೈನಿಕರು ಮತ್ತು ಪೊಲೀಸರು ರೌಂಡ್ಸ್ ಹಾಕಿದ್ರು.

Published On - 11:45 am, Thu, 28 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us