AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಕರವೇ ಅಧ್ಯಕ್ಷ ನಾರಾಯಣ ಗೌಡಗೆ ಇನ್ನೂ 4 ದಿನ ಜೈಲು ಫಿಕ್ಸ್​; ಶಕ್ತಿ ದೇವತೆ ಬನಶಂಕರಿಯ ಮೊರೆ ಹೋದ ಕಾರ್ಯಕರ್ತರು

ಕರವೇ ಅಧ್ಯಕ್ಷ ನಾರಾಯಣಗೌಡ(Narayana Gowda)ಗೆ ಇನ್ನೂ 4 ದಿನ ಜೈಲು ಫಿಕ್ಸ್ ಆಗಿದೆ. ಇಂದು(ಜ.02) ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೇವನಹಳ್ಳಿ(Devanahalli)ಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.

 ಕರವೇ ಅಧ್ಯಕ್ಷ ನಾರಾಯಣ ಗೌಡಗೆ ಇನ್ನೂ 4 ದಿನ ಜೈಲು ಫಿಕ್ಸ್​; ಶಕ್ತಿ ದೇವತೆ ಬನಶಂಕರಿಯ ಮೊರೆ ಹೋದ ಕಾರ್ಯಕರ್ತರು
ಕರವೇ ಅಧ್ಯಕ್ಷ ನಾರಾಯಣಗೌಡ
ನವೀನ್ ಕುಮಾರ್ ಟಿ
| Edited By: |

Updated on: Jan 02, 2024 | 5:21 PM

Share

ಬೆಂಗಳೂರು, ಜ.02: ಕರವೇ ಅಧ್ಯಕ್ಷ ನಾರಾಯಣ ಗೌಡ(Narayana Gowda)ಗೆ ಇನ್ನೂ 4 ದಿನ ಜೈಲು ಫಿಕ್ಸ್ ಆಗಿದೆ. ಇಂದು(ಜ.02) ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೇವನಹಳ್ಳಿ(Devanahalli)ಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶವನ್ನು ಕಾಯ್ದಿರಿಸಿದ್ದು, ಜನವರಿ 6ರಂದು ಜಾಮೀನು ಬಗ್ಗೆ ಆದೇಶ ಪ್ರಕಟಿಸಲಿದೆ. ಪ್ರಸ್ತುತ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿ ಕರವೇಯ 32 ಕಾರ್ಯಕರ್ತರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಕರವೇ ಅಧ್ಯಕ್ಷ ನಾರಾಯಣಗೌಡ ಬಿಡುಗಡೆಗಾಗಿ ಶಕ್ತಿ ದೇವತೆ ಮೊರೆ

ಕರವೇ ಅಧ್ಯಕ್ಷ ನಾರಾಯಣಗೌಡ ಅವರ ಬಿಡುಗಡೆಗಾಗಿ ಶಕ್ತಿ ದೇವತೆ ಬನಶಂಕರಿಯ ಮೊರೆ ಹೋಗಿದ್ದಾರೆ. ಕರವೇ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ ನೇತೃತ್ವದಲ್ಲಿ ಪೂಜೆ ತಾಯಿ ಬನಶಂಕರಿಗೆ ಪೂಜೆ ನೆರವೇರಿಸಿ ಪ್ರಸಾದ ತೆಗೆದುಕೊಂಡು ಕಾರಾಗೃಹಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಅಶ್ವಿನಿ ಗೌಡ ‘ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರವೇ ಮಹಿಳಾ ಹೋರಾಟಗಾರರ ಕುಟುಂಬದವರಿಗೆ ಕಿರುಕುಳ ನೀಡುತ್ತಿದ್ದು, ಪೊಲೀಸರ ಕುಮ್ಮಕ್ಕಿನಿಂದ ಹೋರಾಟ ಹತ್ತಿಕ್ಕುವ ಕೆಲಸ ನಡೀತಿದೆ ಎಂದರು.

ಇದನ್ನೂ ಓದಿ:ಸ್ವಪಕ್ಷದ ಕಾರ್ಯಕರ್ತರಿಂದಲೇ ಕಾಂಗ್ರೆಸ್​ ​ಸರ್ಕಾರದ ವಿರುದ್ಧ ಅಸಮಾಧಾನ: ಕರವೇ ನಾಯರಾಣಗೌಡ ಬಂಧನಕ್ಕೆ ಬೇಸರ

ಇಂದು ಸಹ ಮಹಿಳಾ ಕಾರ್ಯಕರ್ತರ ಬಂಧನಕ್ಕೆ ಯತ್ನಿಸಿದ್ದಾರೆ. ಸರ್ಚ್ ವಾರಂಟ್ ಇಲ್ಲದೆ ಮಹಿಳಾ ಶೌಚಾಲಯಗಳಿಗೆ ನುಗ್ಗುತ್ತಿದ್ದು, ಕರವೇ ಮಹಿಳಾ ಹೋರಾಟಗಾರರನ್ನು ಈಗ ಟಾರ್ಗೆಟ್ ಮಾಡ್ತಿದ್ದಾರೆ. ನಿಮಗೆ ಕನ್ನಡಿಗರ ವೋಟ್ ಬೇಕು, ನಿಮ್ಮ ಮಾತನ್ನು ನಾವು ಆಲಿಸಬೇಕು. ಕೇಸ್ ವಾಪಸ್ ಹಿಂಪಡೆಯುವುದಾಗಿ ಹೇಳಿ ಅಧಿಕಾರಕ್ಕೆ ಬಂದಿದ್ದೀರಿ. ಇದೀಗ ಕನ್ನಡಪರ ಹೋರಾಟಗಾರರ ಮೇಲೆ ಸುಳ್ಳು ಕೇಸ್​​ಗಳು ದಾಖಲಿಸಿದ್ದಾರೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ