AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರುಗಳ ನಡುವೆ ಡಿಕ್ಕಿಯಾಗಿ ಯುವತಿ ಸಜೀವ ದಹನ ಪ್ರಕರಣ; ಚಿಕಿತ್ಸೆ ಫಲಿಸದೇ ಗಾಯಗೊಂಡಿದ್ದ ಮೂವರು ಸಾವು

ಸಾವು ಹೇಗೆ, ಯಾವಾಗ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಅದರಂತೆ ಇದೇ ಏ.22 ರಂದು ಬೆಂಗಳೂರು ಉತ್ತರ ತಾಲೂಕಿನ ಮಾದವಾರ ರಾಷ್ಟ್ರೀಯ ಹೆದ್ದಾರಿ4ರಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ 16 ವರ್ಷದ ಯುವತಿ ದಿವ್ಯಾ ಎಂಬುವವರು ಸಜೀವ ದಹನವಾಗಿದ್ದರು. ಉಳಿದವರಿಗೆ ಸುಟ್ಟ ಗಾಯಗಳಾಗಿ ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ನೆಡೆಯುತ್ತಿತ್ತು. ಇಂದು ಚಿಕಿತ್ಸೆ ಫಲಿಸದೇ ಒಂದೇ ಕುಟುಂಬದ ಮೂವರು ಕೊನೆಯುಸಿರೆಳೆದಿದ್ದಾರೆ.

ಕಾರುಗಳ ನಡುವೆ ಡಿಕ್ಕಿಯಾಗಿ ಯುವತಿ ಸಜೀವ ದಹನ ಪ್ರಕರಣ; ಚಿಕಿತ್ಸೆ ಫಲಿಸದೇ ಗಾಯಗೊಂಡಿದ್ದ ಮೂವರು ಸಾವು
ಕಾರುಗಳ ನಡುವೆ ಡಿಕ್ಕಿಯಾಗಿ ಯುವತಿ ಸಜೀವ ದಹನ
ಬಿ ಮೂರ್ತಿ, ನೆಲಮಂಗಲ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 28, 2024 | 4:13 PM

Share

ಬೆಂಗಳೂರು, ಏ.28: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಯುವತಿ ಜೀವಂತ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತ(Accident)ದಲ್ಲಿ ಗಂಭೀರ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಇಂದು(ಏ.28) ಚಿಕಿತ್ಸೆ ಫಲಕಾರಿಯಾದೆ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ.

ಘಟನೆ ವಿವರ

ಇದೇ ಏ.22 ರಂದು ಬೆಂಗಳೂರು ಉತ್ತರ ತಾಲೂಕಿನ ಮಾದವಾರ ರಾಷ್ಟ್ರೀಯ ಹೆದ್ದಾರಿ4ರಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ 16 ವರ್ಷದ ಯುವತಿ ದಿವ್ಯಾ ಎಂಬುವವರು ಸಜೀವ ದಹನವಾಗಿದ್ದರು. ಉಳಿದವರಿಗೆ ಸುಟ್ಟ ಗಾಯಗಳಾಗಿ ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ನೆಡೆಯುತ್ತಿತ್ತು.6 ದಿನಗಳ ಬಳಿಕ ಚಿಕಿತ್ಸೆ ಫಲಿಸದೇ ಗುಜರಾತ್ ಮೂಲದ ಒಂದೇ ಕುಟುಂಬದ ಸುನೀತ್(42), ನಮನ್(20), ಮಯಾಂಕ್(19) ಸಾವನ್ನಪ್ಪಿದ್ದಾರೆ. ಮೃತ ದೇಹಗಳ ಮುಂದೆ ಸಂಬಂಧಿಕರ ಗೋಳಾಟ ಮುಗಿಲು ಮುಟ್ಟಿದೆ.

ಇದನ್ನೂ ಓದಿ:ಜೆಸಿ ಮಾಧುಸ್ವಾಮಿ ಪಯಣಿಸುತ್ತಿದ್ದ ಕಾರು ಕಡೂರು ಬಳಿ ಅಪಘಾತ, ಗಾಯಗಳಿಲ್ಲದೆ ಮಾಜಿ ಸಚಿವ ಪಾರು

ಇನ್ನು ಡಿಕ್ಕಿಯಾದ ಮತ್ತೊಂದು ಕಾರಿನಲ್ಲಿದ್ದ ಚಾಲಕ ರಕ್ಷಿತ್, ಚೇತನ್, ಮುಬಾರಕ್, ಸಲ್ಮಾ ಸೇರಿದಂತೆ ನಾಲ್ವರಿಗೂ ಗಂಭೀರ ಗಾಯಗಳೊಂದಿಗೆ ಅಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತದೆ. ಅಪಘಾತಕ್ಕೆ ಕಾರಣವಾದ ಬಲೇನೊ ಕಾರು ಚಾಲಕ ಇನ್ಶೂರೆನ್ಸ್ ಹಣ ಕಟ್ಟದೆ ಗೂಗಲ್​ನಲ್ಲಿ ಸರ್ಚ್ ಪಡೆದು ಪೇಕ್ ನಂಬರ್‌ ಹಾಕಿದ್ದ ಎನ್ನಲಾಗಿದೆ. ಜೊತೆಗೆ ಇದರ ಅಸಲಿ ಕಾರಿನ ಕಾರ್ ನಂಬರ್‌ ಬೆಳಗಾವಿಯ ಪಲ್ಲವಿ ಎಂಬುವವರಿಗೆ ಸೇರಿದ್ದು, ಹೀಗಾಗಿ ಡಿವೈಎಸ್ಪಿ ಜಗದೀಶ್​ ನೇತೃತ್ವದಲ್ಲಿ ತನಿಖೆ ಚುರಕುಗೊಂಡಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:35 pm, Sun, 28 April 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ