AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಉದ್ಯಮಿ ಮನೆ ಮೇಲೆ ಐಟಿ ದಾಳಿ

ಇತ್ತೀಚೆಗೆ ಉದ್ಯಮಿ ವೆಂಕಟ್ ರಾಜು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿ ವೆಂಕಟ್ ರಾಜು ಎಂಬುವವರ ಮನೆ ಮೇಲೆ ಇಂದು(ಏ16) ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 6 ಕಾರುಗಳಲ್ಲಿ ಬಂದಿರುವ 20 ಐಟಿ ಅಧಿಕಾರಿಗಳ ತಂಡದಿಂದ ಶೋಧ ಕಾರ್ಯ ನಡೆದಿದೆ.

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಉದ್ಯಮಿ ಮನೆ ಮೇಲೆ ಐಟಿ ದಾಳಿ
ರಿಯಲ್ ಎಸ್ಟೇಟ್ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ
ಬಿ ಮೂರ್ತಿ, ನೆಲಮಂಗಲ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 16, 2024 | 4:51 PM

Share

ಬೆಂಗಳೂರು, ಗ್ರಾಮಾಂತರ (ಏಪ್ರಿಲ್ 16): ಜಿಲ್ಲೆಯ ನೆಲಮಂಗಲದಲ್ಲಿ(Nelamangala) ರಿಯಲ್ ಎಸ್ಟೇಟ್ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇತ್ತೀಚೆಗೆ ಉದ್ಯಮಿ ವೆಂಕಟ್ ರಾಜು ಕಾಂಗ್ರೆಸ್ ಪಕ್ಷದಲ್ಲಿ(Congress Party) ಗುರುತಿಸಿಕೊಂಡಿದ್ದರು. ಇಂದು (ಏ.16) 6 ಕಾರುಗಳಲ್ಲಿ ಬಂದಿರುವ 20 ಐಟಿ ಅಧಿಕಾರಿಗಳ ತಂಡದಿಂದ ಶೋಧ ಕಾರ್ಯ ನಡೆದಿದೆ.

ದಾಖಲೆ ಇಲ್ಲದೇ ಸಾಗಿಸುತ್ತಿದ್ದ 75 ಲಕ್ಷ ಹಣ ಸೀಜ್​​

ಹಾವೇರಿ: ಕಾರಿನಲ್ಲಿ ಸಮರ್ಪಕ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 75 ಲಕ್ಷ ರೂ. ಹಣವನ್ನು​​ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರು ಚೆಕ್​ಪೋಸ್ಟ್​ನಲ್ಲಿ ಅಧಿಕಾರಿಗಳು ಸೀಜ್ ಮಾಡಿದ್ದಾರೆ. KA-68 -2370 ಸಿಪ್ಟ್ ಡಿಸೈಯರ್ ವಾಹನದಲ್ಲಿ ಅಕ್ರಮ ಹಣ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಣ ಜಪ್ತಿ ಮಾಡಿದ್ದು, ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ದಾಳಿ: 1 ಕೋಟಿ ರೂ. ನಗದು, 800 ಗ್ರಾಂ ಚಿನ್ನಾಭರಣ ವಶಕ್ಕೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್