AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿನ ಜೀವ ಉಳಿಸಲು ಪರದಾಡ್ತಿದ್ದ ಅಂಗವಿಕಲ ತಂದೆಗೆ ನೆರವು; ಉಚಿತ ಶಸ್ತ್ರ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದ ವೈದ್ಯರು

'ವೈದ್ಯೋ ನಾರಾಯಣೋ ಹರಿಃ' ಎಂಬ ಉಕ್ತಿಯಂತೆ ವೈದ್ಯನಾದವನು ದೇವರಿಗೆ ಸಮಾನವಾದವನು. ಈ ಮಾತಿಗೆ ಉದಾಹರಣೆ ಎಂಬಂತೆ ಹೊಸಕೋಟೆ(Hoskote) ನಗರದ ಖಾಸಗಿ ಆಸ್ವತ್ರೆ ವೈದ್ಯರು(Doctors) ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮಗುವಿಗೆ ಚಿಕಿತ್ಸೆ ಜೊತೆಗೆ ಶಸ್ತ್ರ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ಮಗುವಿನ ಜೀವ ಉಳಿಸಲು ಪರದಾಡ್ತಿದ್ದ ಅಂಗವಿಕಲ ತಂದೆಗೆ ನೆರವು; ಉಚಿತ ಶಸ್ತ್ರ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದ ವೈದ್ಯರು
ಉಚಿತ ಶಸ್ತ್ರ ಚಿಕಿತ್ಸೆ ಮಾಡಿ ಮೂರು ವರ್ಷದ ಮಗುವಿನ ಪ್ರಾಣ ಉಳಿಸಿದ ವೈದ್ಯರು
ನವೀನ್ ಕುಮಾರ್ ಟಿ
| Edited By: |

Updated on: May 16, 2024 | 4:42 PM

Share

ಬೆಂಗಳೂರು ಗ್ರಾಮಾಂತರ, ಮೇ.16: ಹಣವಿಲ್ಲದಿದ್ದರೂ ಹೊಸಕೋಟೆ(Hoskote) ನಗರದ ಖಾಸಗಿ ಆಸ್ವತ್ರೆ ವೈದ್ಯರು(Doctors) ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮಗುವಿಗೆ ಚಿಕಿತ್ಸೆ ಜೊತೆಗೆ ಶಸ್ತ್ರ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಹೌದು, ಮುಳಬಾಗಿಲು ಮೂಲದ ಮೂರು ವರ್ಷದ ಸ್ನೇಹ, ಆಟವಾಡುವ ವೇಳೆ ಕುಸಿದು ಬಿದ್ದು ತಲೆಯಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಬಳಿಕ ಮಗುವಿನ ಜೀವ ಉಳಿಸಲು ಅಂಗವಿಕಲ ತಂದೆ ಪರದಾಟ ನಡೆಸಿದ್ದರು.

ತಂದೆ-ತಾಯಿ ಪರದಾಟದ ಬಗ್ಗೆ ವೈದ್ಯ ಸುಪ್ರಿತ್​ಗೆ ತಿಳಿಸಿದ್ದ ಟಿವಿ9 ತಂಡ

ತಲೆಯಲ್ಲಿ ರಕ್ತ ಹೆಪ್ಪುಗಟ್ಟಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮಗುವನ್ನು ಕೋಲಾರ ಹಾಗೂ ಬೆಂಗಳೂರಿನ ಪ್ರತಿಷ್ಟಿತ ಆಸ್ವತ್ರೆಗಳಿಗೆ ಕರಡದುಕೊಂಡು ಹೋದರೂ ಹಣಕಟ್ಟದ ಕಾರಣ ಆಡ್ಮಿಷನ್ ಮಾಡಿಕೊಂಡಿಲ್ಲ. ನಂತರ ಆ್ಯಂಬುಲೆನ್ಸ್​ನಲ್ಲಿ ಮಗುವನ್ನ ಹಾಕಿಕೊಂಡು ಅಂಗವಿಕಲ ತಂದೆ ಬಾಬು ಮತ್ತು ತಾಯಿ ಲಾವಣ್ಯ ಪರದಾಡುತ್ತಿದ್ದರು. ಈ ಕುರಿತು ವೈದ್ಯ ಸುಪ್ರಿತ್​ ಎಂಬುವವರಿಗೆ ಟಿವಿನೈನ್ ತಂಡ ವಿಷಯ ತಿಳಿಸಿತ್ತು.

ಇದನ್ನೂ ಓದಿ:Viral: 7ನೇ ವಯಸ್ಸಿಗೆ ಶಸ್ತ್ರ ಚಿಕಿತ್ಸೆ ಮಾಡಿ, ವಿಶ್ವದ ಅತ್ಯಂತ ಕಿರಿಯ ಸರ್ಜನ್ ಎಂಬ ಹೆಗ್ಗಳಿಕೆಗೆ ಪಾತ್ರನಾದ ಅಕ್ರಿತ್

ಯಶಸ್ವಿ ಶಸ್ತ್ರ ಚಿಕಿತ್ಸೆ

ಇನ್ನು ವಿಷಯ ತಿಳಿಯುತ್ತಿದ್ದಂತೆ ಅಂಗವಿಕಲ ತಂದೆ ಗೋಳಾಟ ನೋಡಲಾರದೆ ಹಣವಿಲ್ಲದಿದ್ದರೂ ಕೂಡಲೇ ಆಸ್ವತ್ರೆಗೆ ದಾಖಲಿಸಿಕೊಂಡು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಸಮಯಕ್ಕೆ ಸರಿಯಾಗಿ ಶಸ್ತ್ರ ಚಿಕಿತ್ಸೆ ಮಾಡಿದ ಕಾರಣ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಇದೀಗ ಮಗು ಚೇತರಿಕೆ ಕಂಡಿದ್ದು, ಮಗುವಿನ ಪೋಷಕರು ಭಾವುಕನಾಗಿ ಧನ್ಯವಾದ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ