AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆ ನೀಡಿ ಸಾಲ ಪಡೆಯುವ ಖದೀಮರು: ಲೋನ್​​ ನೀಡಿದ 3 ಬ್ಯಾಂಕ್​ ಮ್ಯಾನೇಜರ್​ಗಳ​ ಬಂಧನ

ಸರಿಯಾಗಿ ಪರಿಶೀಲಿಸದೆ ನಕಲಿ ಭೂ ದಾಖಲೆಗಳನ್ನು ಹೊಂದಿದ್ದವರಿಗೆ ಸಾಲ ನೀಡಿದ್ದ ಮೂವರು ಬ್ಯಾಂಕ್​ ಮ್ಯಾನೆಜರ್​​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ​ಐಸಿಐಸಿಐ ಹೋಮ್ ಫೈನಾನ್ಸ್ ಕಂಪನಿಯ ಸೇಲ್ಸ್ ಮ್ಯಾನೇಜರ್ ರಾಕೇಶ್ , ಸೆಂಟ್ ಮಾರ್ಕ್ಸ್ ರಸ್ತೆಯ ಎಸ್​ಬಿಐ ಬ್ಯಾಂಕ್​ನ ಎಜಿಎಂ ಮುರುಳಿಧರ್, ಬೆಂಗಳೂರು ಜಿಲ್ಲಾ ಕೋ ಅಪರೇಟಿವ್ ಬ್ಯಾಂಕ್​​ನ ಮಲ್ಲಿಕಾರ್ಜುನ ಬಂಧಿತ ಆರೋಪಿಗಳು.

ನಕಲಿ ದಾಖಲೆ ನೀಡಿ ಸಾಲ ಪಡೆಯುವ ಖದೀಮರು: ಲೋನ್​​ ನೀಡಿದ 3 ಬ್ಯಾಂಕ್​ ಮ್ಯಾನೇಜರ್​ಗಳ​ ಬಂಧನ
ಬಂಧನ (ಸಾಂದರ್ಭಿಕ ಚಿತ್ರ)
Follow us
ರಾಚಪ್ಪಾಜಿ ನಾಯ್ಕ್
| Updated By: ರಮೇಶ್ ಬಿ. ಜವಳಗೇರಾ

Updated on:Jan 19, 2024 | 7:04 PM

ಬೆಂಗಳೂರು, ಜನವರಿ 19: ಸರಿಯಾಗಿ ಪರಿಶೀಲಿಸದೆ ನಕಲಿ ಭೂ ದಾಖಲೆಗಳನ್ನು (Fake Documents) ಹೊಂದಿದ್ದವರಿಗೆ ಸಾಲ (Loan) ನೀಡಿದ್ದ ಮೂವರು ಬ್ಯಾಂಕ್​ ಮ್ಯಾನೆಜರ್​​ಗಳನ್ನು (Bank Manager) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ​ಐಸಿಐಸಿಐ ಹೋಮ್ ಫೈನಾನ್ಸ್ ಕಂಪನಿಯ ಸೇಲ್ಸ್ ಮ್ಯಾನೇಜರ್ ರಾಕೇಶ್  , ಸೆಂಟ್ ಮಾರ್ಕ್ಸ್ ರಸ್ತೆಯ ಎಸ್​ಬಿಐ ಬ್ಯಾಂಕ್​ನ ಎಜಿಎಂ ಮುರುಳಿಧರ್, ಬೆಂಗಳೂರು ಜಿಲ್ಲಾ ಕೋ ಅಪರೇಟಿವ್ ಬ್ಯಾಂಕ್​​ನ ಮಲ್ಲಿಕಾರ್ಜುನ ಬಂಧಿತ ಆರೋಪಿಗಳು.

ಬ್ಯಾಂಕ್ ಮ್ಯಾನೇಜರ್ ಬಂಧನಕ್ಕೆ ಕಾರಣ ಏನು..?

ಜಮೀನು ಮಾರಲು ಮಾಲಿಕರು ಬ್ರೋಕರ್​ಗಳಿಗೆ ದಾಖಲೆಗಳನ್ನು ನೀಡುತ್ತಾರೆ. ಈ ದಾಖಲೆಗಳ ಮೂಲಕ ನಿಮ್ಮ ಹೆಸರಿನಲ್ಲಿ ಬ್ಯಾಂಕ್​ಗಳಲ್ಲಿ ಅಕೌಂಟ್​ ಸೃಷ್ಟಿಸಿ, ಸಾಲ ಪಡೆಯುತ್ತಾರೆ. ಈ ರೀತಿ ನಕಲಿ ಹಲವು ಸಲ ದಾಖಲೆ ನೀಡಿದ್ದಾರೆ. ಆದರೆ ಸಾಲ ನೀಡುವಾಗ ದಾಖಲೆಗಳನ್ನ ಸರಿಯಾದ ಪರಿಶೀಲನೆ ಮಾಡಿಲ್ಲ. ಲೋನ್ ಅಪ್ರೂವ್ ಆದ ಸ್ವತ್ತಿನಲ್ಲಿ ಲೋನ್ ಅಪ್ರೂವ್ ಆಗಿರುವ ಇಸಿ ಪಡೆದುಕೊಳ್ಳಬೇಕು ಆದರೆ ಇಲ್ಲಿ ಪಡೆದುಕೊಂಡಿಲ್ಲ. ಸುಮಾರು ನಾಲ್ಕೂವರೆ ಕೋಟಿ‌ ರೂ. ಸಾಲ ಇದೇ ರೀತಿ ಅಪ್ರೂವ್ ಮಾಡಿದ್ದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಮೈಸೂರಿನ ರೈತ 19 ಲಕ್ಷದ ಸಾಲ ತೀರಿಸಿದ್ದರೂ ಮನೆ ಹರಾಜಿಗೆ ಹಾಕಿದ ಗ್ರಾಮೀಣ ಬ್ಯಾಂಕ್‌?

ಸದ್ಯ ಸಿಸಿಬಿ ಪೊಲೀಸರು ಮೂವರು ಬ್ಯಾಂಕ್ ಮ್ಯಾನೇಜರ್​ಗಳನ್ನು ಬಂಧಸಿದ್ದಾರೆ. ಈ ಹಿಂದೆ ಪುಟ್ಟೇನಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಐದು ಆರೋಪಿಗಳನ್ನು ಸಿಸಿಬಿ ಬಂಧಿಸಲಾಗಿತ್ತು. ಇದೇ ಪ್ರಕರಣದಲ್ಲಿ ತನಿಖೆ ಮುಂದುವರೆಸಿ ಮತ್ತೆ ಮೂವರು ಬ್ಯಾಂಕ್ ಮ್ಯಾನೇಜರ್​ಗಳನ್ನು ಸಿಸಿಬಿ ಅಧಿಕಾರಿಗಳು ಅರೆಸ್ಟ್​ ಮಾಡಿದ್ದಾರೆ. ಇವರನ್ನು ಬಂಧಿಸಿ ತನಿಖೆ ಮುಂದುವರೆಸಿದಾಗ ಬ್ಯಾಂಕ್ ಮ್ಯಾನೇಜರ್​ಗಳ ಕಳ್ಳಾಟ ಬಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:20 am, Fri, 19 January 24

ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್