AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆ ನೀಡಿ ಸಾಲ ಪಡೆಯುವ ಖದೀಮರು: ಲೋನ್​​ ನೀಡಿದ 3 ಬ್ಯಾಂಕ್​ ಮ್ಯಾನೇಜರ್​ಗಳ​ ಬಂಧನ

ಸರಿಯಾಗಿ ಪರಿಶೀಲಿಸದೆ ನಕಲಿ ಭೂ ದಾಖಲೆಗಳನ್ನು ಹೊಂದಿದ್ದವರಿಗೆ ಸಾಲ ನೀಡಿದ್ದ ಮೂವರು ಬ್ಯಾಂಕ್​ ಮ್ಯಾನೆಜರ್​​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ​ಐಸಿಐಸಿಐ ಹೋಮ್ ಫೈನಾನ್ಸ್ ಕಂಪನಿಯ ಸೇಲ್ಸ್ ಮ್ಯಾನೇಜರ್ ರಾಕೇಶ್ , ಸೆಂಟ್ ಮಾರ್ಕ್ಸ್ ರಸ್ತೆಯ ಎಸ್​ಬಿಐ ಬ್ಯಾಂಕ್​ನ ಎಜಿಎಂ ಮುರುಳಿಧರ್, ಬೆಂಗಳೂರು ಜಿಲ್ಲಾ ಕೋ ಅಪರೇಟಿವ್ ಬ್ಯಾಂಕ್​​ನ ಮಲ್ಲಿಕಾರ್ಜುನ ಬಂಧಿತ ಆರೋಪಿಗಳು.

ನಕಲಿ ದಾಖಲೆ ನೀಡಿ ಸಾಲ ಪಡೆಯುವ ಖದೀಮರು: ಲೋನ್​​ ನೀಡಿದ 3 ಬ್ಯಾಂಕ್​ ಮ್ಯಾನೇಜರ್​ಗಳ​ ಬಂಧನ
ಬಂಧನ (ಸಾಂದರ್ಭಿಕ ಚಿತ್ರ)
ರಾಚಪ್ಪಾಜಿ ನಾಯ್ಕ್
| Edited By: |

Updated on:Jan 19, 2024 | 7:04 PM

Share

ಬೆಂಗಳೂರು, ಜನವರಿ 19: ಸರಿಯಾಗಿ ಪರಿಶೀಲಿಸದೆ ನಕಲಿ ಭೂ ದಾಖಲೆಗಳನ್ನು (Fake Documents) ಹೊಂದಿದ್ದವರಿಗೆ ಸಾಲ (Loan) ನೀಡಿದ್ದ ಮೂವರು ಬ್ಯಾಂಕ್​ ಮ್ಯಾನೆಜರ್​​ಗಳನ್ನು (Bank Manager) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ​ಐಸಿಐಸಿಐ ಹೋಮ್ ಫೈನಾನ್ಸ್ ಕಂಪನಿಯ ಸೇಲ್ಸ್ ಮ್ಯಾನೇಜರ್ ರಾಕೇಶ್  , ಸೆಂಟ್ ಮಾರ್ಕ್ಸ್ ರಸ್ತೆಯ ಎಸ್​ಬಿಐ ಬ್ಯಾಂಕ್​ನ ಎಜಿಎಂ ಮುರುಳಿಧರ್, ಬೆಂಗಳೂರು ಜಿಲ್ಲಾ ಕೋ ಅಪರೇಟಿವ್ ಬ್ಯಾಂಕ್​​ನ ಮಲ್ಲಿಕಾರ್ಜುನ ಬಂಧಿತ ಆರೋಪಿಗಳು.

ಬ್ಯಾಂಕ್ ಮ್ಯಾನೇಜರ್ ಬಂಧನಕ್ಕೆ ಕಾರಣ ಏನು..?

ಜಮೀನು ಮಾರಲು ಮಾಲಿಕರು ಬ್ರೋಕರ್​ಗಳಿಗೆ ದಾಖಲೆಗಳನ್ನು ನೀಡುತ್ತಾರೆ. ಈ ದಾಖಲೆಗಳ ಮೂಲಕ ನಿಮ್ಮ ಹೆಸರಿನಲ್ಲಿ ಬ್ಯಾಂಕ್​ಗಳಲ್ಲಿ ಅಕೌಂಟ್​ ಸೃಷ್ಟಿಸಿ, ಸಾಲ ಪಡೆಯುತ್ತಾರೆ. ಈ ರೀತಿ ನಕಲಿ ಹಲವು ಸಲ ದಾಖಲೆ ನೀಡಿದ್ದಾರೆ. ಆದರೆ ಸಾಲ ನೀಡುವಾಗ ದಾಖಲೆಗಳನ್ನ ಸರಿಯಾದ ಪರಿಶೀಲನೆ ಮಾಡಿಲ್ಲ. ಲೋನ್ ಅಪ್ರೂವ್ ಆದ ಸ್ವತ್ತಿನಲ್ಲಿ ಲೋನ್ ಅಪ್ರೂವ್ ಆಗಿರುವ ಇಸಿ ಪಡೆದುಕೊಳ್ಳಬೇಕು ಆದರೆ ಇಲ್ಲಿ ಪಡೆದುಕೊಂಡಿಲ್ಲ. ಸುಮಾರು ನಾಲ್ಕೂವರೆ ಕೋಟಿ‌ ರೂ. ಸಾಲ ಇದೇ ರೀತಿ ಅಪ್ರೂವ್ ಮಾಡಿದ್ದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಮೈಸೂರಿನ ರೈತ 19 ಲಕ್ಷದ ಸಾಲ ತೀರಿಸಿದ್ದರೂ ಮನೆ ಹರಾಜಿಗೆ ಹಾಕಿದ ಗ್ರಾಮೀಣ ಬ್ಯಾಂಕ್‌?

ಸದ್ಯ ಸಿಸಿಬಿ ಪೊಲೀಸರು ಮೂವರು ಬ್ಯಾಂಕ್ ಮ್ಯಾನೇಜರ್​ಗಳನ್ನು ಬಂಧಸಿದ್ದಾರೆ. ಈ ಹಿಂದೆ ಪುಟ್ಟೇನಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಐದು ಆರೋಪಿಗಳನ್ನು ಸಿಸಿಬಿ ಬಂಧಿಸಲಾಗಿತ್ತು. ಇದೇ ಪ್ರಕರಣದಲ್ಲಿ ತನಿಖೆ ಮುಂದುವರೆಸಿ ಮತ್ತೆ ಮೂವರು ಬ್ಯಾಂಕ್ ಮ್ಯಾನೇಜರ್​ಗಳನ್ನು ಸಿಸಿಬಿ ಅಧಿಕಾರಿಗಳು ಅರೆಸ್ಟ್​ ಮಾಡಿದ್ದಾರೆ. ಇವರನ್ನು ಬಂಧಿಸಿ ತನಿಖೆ ಮುಂದುವರೆಸಿದಾಗ ಬ್ಯಾಂಕ್ ಮ್ಯಾನೇಜರ್​ಗಳ ಕಳ್ಳಾಟ ಬಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:20 am, Fri, 19 January 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?