AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಸೂಲ್ ಮಾತ್ರೆ ಮಾದರಿಯಲ್ಲಿ ಡ್ರಗ್ಸ್ ಸಾಗಾಟ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಮಹಿಳೆ

ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಮಹಿಳೆ ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಸ್ಟಮ್ಸ್​ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾಳೆ. ಯಾರಿಗೂ ಅನುಮಾನ ಬಾರದಂತೆ ಕ್ಯಾಪ್ಸೂಲ್ ಮಾತ್ರೆ ಮಾದರಿಯಲ್ಲಿ ವಿದೇಶದಿಂದ ಡ್ರಗ್ಸ್​ ಸಾಗಿಸುತ್ತಿದ್ದಳು. ಇದೀಗ ಕೆಂಪೇಗೌಡ ವಿಮಾನ ನಿಲ್ದಾಣದ ಅಧಿಕಾರಿಗಳು ಮಹಿಳೆಯನ್ನು ವಶಕ್ಕೆ ಪಡೆದುಕೊಂಡು ಆಕೆಯಿಂದ ಕೋಟ್ಯಂತರ ರೂ. ಮೌಲ್ಯದ ಡ್ರಗ್ಸ್​​ ಜಪ್ತಿ ಮಾಡಿದ್ದಾರೆ.

ಕ್ಯಾಪ್ಸೂಲ್ ಮಾತ್ರೆ ಮಾದರಿಯಲ್ಲಿ ಡ್ರಗ್ಸ್  ಸಾಗಾಟ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಮಹಿಳೆ
ಬಂಧಿತ ಮಹಿಳೆ
Follow us
ನವೀನ್ ಕುಮಾರ್ ಟಿ
| Updated By: ರಮೇಶ್ ಬಿ. ಜವಳಗೇರಾ

Updated on: Sep 13, 2023 | 9:07 AM

ಬೆಂಗಳೂರು, (ಸೆಪ್ಟೆಂಬರ್ 13): ಕ್ಯಾಪ್ಸೂಲ್ ಮಾತ್ರೆ ಮಾದರಿಯಲ್ಲಿ ಡ್ರಗ್ಸ್ (Drugs) ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ(Bengaluru Airport )ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ. ಕ್ಯಾಪ್ಸೂಲ್ ಮಾತ್ರೆ ರೂಪದಲ್ಲಿ ವಿದೇಶದಿಂದ ಡ್ರಗ್ ಸಾಗಿಸುತ್ತಿದ್ದ​ ಕೀನ್ಯಾ ಮೂಲದ ಮಹಿಳೆಯನ್ನು (Kinya Woman) ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಬಳಿಕ NCB ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಇನ್ನು ಮಹಿಳೆ ಬಳಿ ಇದ್ದ ಬರೋಬ್ಬರಿ 1 ಕೆಜಿ 144 ಗ್ರಾಂ ಡ್ರಗ್ಸ್​​ ಜಪ್ತಿ ಮಾಡಿದ್ದಾರೆ.

ಅಥಿಸ್ ಅಬಬಾದಿಂದ ಬೆಂಗಳೂರಿಗೆ ಎಥಿಫಿಯನ್ ಏರ್​​ಲೈನ್ಸ್​ನಲ್ಲಿ ಬಂದ ಮಹಿಳೆಯನ್ನು ತಡೆದು ಪರಿಶೀಲಿಸಿದಾಗ ಕ್ಯಾಪ್ಸೂಲ್ ಮಾತ್ರೆ ಪತ್ತೆಯಾಗಿದೆ. ಗುಪ್ತಾಂಗದಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದಳು. ಬಳಿಕ ಎಲ್ಲಾ ಕ್ಯಾಪ್ಸೂಲ್ಸ್ ಹೊರತೆಗೆದು ಪರಿಶೀಲಿಸಿದಾಗ ಒಂದು ಕೆಜಿಗೂ ಅಧಿಕ ಡ್ರಗ್ಸ್ ಸಿಕ್ಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ