AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಸೂಲ್ ಮಾತ್ರೆ ಮಾದರಿಯಲ್ಲಿ ಡ್ರಗ್ಸ್ ಸಾಗಾಟ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಮಹಿಳೆ

ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಮಹಿಳೆ ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಸ್ಟಮ್ಸ್​ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾಳೆ. ಯಾರಿಗೂ ಅನುಮಾನ ಬಾರದಂತೆ ಕ್ಯಾಪ್ಸೂಲ್ ಮಾತ್ರೆ ಮಾದರಿಯಲ್ಲಿ ವಿದೇಶದಿಂದ ಡ್ರಗ್ಸ್​ ಸಾಗಿಸುತ್ತಿದ್ದಳು. ಇದೀಗ ಕೆಂಪೇಗೌಡ ವಿಮಾನ ನಿಲ್ದಾಣದ ಅಧಿಕಾರಿಗಳು ಮಹಿಳೆಯನ್ನು ವಶಕ್ಕೆ ಪಡೆದುಕೊಂಡು ಆಕೆಯಿಂದ ಕೋಟ್ಯಂತರ ರೂ. ಮೌಲ್ಯದ ಡ್ರಗ್ಸ್​​ ಜಪ್ತಿ ಮಾಡಿದ್ದಾರೆ.

ಕ್ಯಾಪ್ಸೂಲ್ ಮಾತ್ರೆ ಮಾದರಿಯಲ್ಲಿ ಡ್ರಗ್ಸ್  ಸಾಗಾಟ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಮಹಿಳೆ
ಬಂಧಿತ ಮಹಿಳೆ
ನವೀನ್ ಕುಮಾರ್ ಟಿ
| Edited By: |

Updated on: Sep 13, 2023 | 9:07 AM

Share

ಬೆಂಗಳೂರು, (ಸೆಪ್ಟೆಂಬರ್ 13): ಕ್ಯಾಪ್ಸೂಲ್ ಮಾತ್ರೆ ಮಾದರಿಯಲ್ಲಿ ಡ್ರಗ್ಸ್ (Drugs) ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ(Bengaluru Airport )ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ. ಕ್ಯಾಪ್ಸೂಲ್ ಮಾತ್ರೆ ರೂಪದಲ್ಲಿ ವಿದೇಶದಿಂದ ಡ್ರಗ್ ಸಾಗಿಸುತ್ತಿದ್ದ​ ಕೀನ್ಯಾ ಮೂಲದ ಮಹಿಳೆಯನ್ನು (Kinya Woman) ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಬಳಿಕ NCB ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಇನ್ನು ಮಹಿಳೆ ಬಳಿ ಇದ್ದ ಬರೋಬ್ಬರಿ 1 ಕೆಜಿ 144 ಗ್ರಾಂ ಡ್ರಗ್ಸ್​​ ಜಪ್ತಿ ಮಾಡಿದ್ದಾರೆ.

ಅಥಿಸ್ ಅಬಬಾದಿಂದ ಬೆಂಗಳೂರಿಗೆ ಎಥಿಫಿಯನ್ ಏರ್​​ಲೈನ್ಸ್​ನಲ್ಲಿ ಬಂದ ಮಹಿಳೆಯನ್ನು ತಡೆದು ಪರಿಶೀಲಿಸಿದಾಗ ಕ್ಯಾಪ್ಸೂಲ್ ಮಾತ್ರೆ ಪತ್ತೆಯಾಗಿದೆ. ಗುಪ್ತಾಂಗದಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದಳು. ಬಳಿಕ ಎಲ್ಲಾ ಕ್ಯಾಪ್ಸೂಲ್ಸ್ ಹೊರತೆಗೆದು ಪರಿಶೀಲಿಸಿದಾಗ ಒಂದು ಕೆಜಿಗೂ ಅಧಿಕ ಡ್ರಗ್ಸ್ ಸಿಕ್ಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ