AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಸೂಲ್ ಮಾತ್ರೆ ಮಾದರಿಯಲ್ಲಿ ಡ್ರಗ್ಸ್ ಸಾಗಾಟ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಮಹಿಳೆ

ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಮಹಿಳೆ ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಸ್ಟಮ್ಸ್​ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾಳೆ. ಯಾರಿಗೂ ಅನುಮಾನ ಬಾರದಂತೆ ಕ್ಯಾಪ್ಸೂಲ್ ಮಾತ್ರೆ ಮಾದರಿಯಲ್ಲಿ ವಿದೇಶದಿಂದ ಡ್ರಗ್ಸ್​ ಸಾಗಿಸುತ್ತಿದ್ದಳು. ಇದೀಗ ಕೆಂಪೇಗೌಡ ವಿಮಾನ ನಿಲ್ದಾಣದ ಅಧಿಕಾರಿಗಳು ಮಹಿಳೆಯನ್ನು ವಶಕ್ಕೆ ಪಡೆದುಕೊಂಡು ಆಕೆಯಿಂದ ಕೋಟ್ಯಂತರ ರೂ. ಮೌಲ್ಯದ ಡ್ರಗ್ಸ್​​ ಜಪ್ತಿ ಮಾಡಿದ್ದಾರೆ.

ಕ್ಯಾಪ್ಸೂಲ್ ಮಾತ್ರೆ ಮಾದರಿಯಲ್ಲಿ ಡ್ರಗ್ಸ್  ಸಾಗಾಟ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಮಹಿಳೆ
ಬಂಧಿತ ಮಹಿಳೆ
ನವೀನ್ ಕುಮಾರ್ ಟಿ
| Edited By: |

Updated on: Sep 13, 2023 | 9:07 AM

Share

ಬೆಂಗಳೂರು, (ಸೆಪ್ಟೆಂಬರ್ 13): ಕ್ಯಾಪ್ಸೂಲ್ ಮಾತ್ರೆ ಮಾದರಿಯಲ್ಲಿ ಡ್ರಗ್ಸ್ (Drugs) ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ(Bengaluru Airport )ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ. ಕ್ಯಾಪ್ಸೂಲ್ ಮಾತ್ರೆ ರೂಪದಲ್ಲಿ ವಿದೇಶದಿಂದ ಡ್ರಗ್ ಸಾಗಿಸುತ್ತಿದ್ದ​ ಕೀನ್ಯಾ ಮೂಲದ ಮಹಿಳೆಯನ್ನು (Kinya Woman) ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಬಳಿಕ NCB ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಇನ್ನು ಮಹಿಳೆ ಬಳಿ ಇದ್ದ ಬರೋಬ್ಬರಿ 1 ಕೆಜಿ 144 ಗ್ರಾಂ ಡ್ರಗ್ಸ್​​ ಜಪ್ತಿ ಮಾಡಿದ್ದಾರೆ.

ಅಥಿಸ್ ಅಬಬಾದಿಂದ ಬೆಂಗಳೂರಿಗೆ ಎಥಿಫಿಯನ್ ಏರ್​​ಲೈನ್ಸ್​ನಲ್ಲಿ ಬಂದ ಮಹಿಳೆಯನ್ನು ತಡೆದು ಪರಿಶೀಲಿಸಿದಾಗ ಕ್ಯಾಪ್ಸೂಲ್ ಮಾತ್ರೆ ಪತ್ತೆಯಾಗಿದೆ. ಗುಪ್ತಾಂಗದಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದಳು. ಬಳಿಕ ಎಲ್ಲಾ ಕ್ಯಾಪ್ಸೂಲ್ಸ್ ಹೊರತೆಗೆದು ಪರಿಶೀಲಿಸಿದಾಗ ಒಂದು ಕೆಜಿಗೂ ಅಧಿಕ ಡ್ರಗ್ಸ್ ಸಿಕ್ಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ