AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಧ ಲೀ. ಹಾಲು ಅಂದ್ರೆ ಜಸ್ಟ್​ 400 ಗ್ರಾಂ ತೂಕವಾ? KMF ವಿರುದ್ಧ ಆಕ್ರೋಶ

ಆನೇಕಲ್: ಅರ್ಧ ಲೀಟರ್ ಹಾಲು ಕೇವಲ 400 ಗ್ರಾಂ ತೂಕವಿದೆ ಎಂಬ ಮಾತು ಕೇಳಿ ಬಂದಿದೆ. ಬೆಂಗಳೂರು ಡೈರಿಯಿಂದ ಪೂರೈಕೆಯಾಗುವ ನಂದಿನಿ ಹಾಲಿನ ಪ್ಯಾಕೆಟ್​ಗಳು 400 ಗ್ರಾಂ ತೂಕವಿದೆ 500ಗ್ರಾಂ ಇರಬೇಕಿದ್ದ ಜಾಗದಲ್ಲಿ 400 ಗ್ರಾಂ ಇರೋದ್ರಿಂದ ಅಂಗಡಿ ಮಾಲೀಕರಿಗೆ ಪ್ರಶ್ನಿಸಿದ್ರೆ ಅಧಿಕಾರಿಗಳಿಗೆ ಕೇಳಿ ಅಂತ ಉಡಾಫೆ ಉತ್ತರ ಕೊಡ್ತಿದ್ದಾರೆ. ಕಳೆದ ಒಂದು ವಾರದಲ್ಲಿ ಮೂರು ಬಾರಿ ಈ ರೀತಿಯಾಗಿ ಹಾಲು ಪೂರೈಕೆಯಾಗಿದೆ. ಇದರಿಂದ ಗ್ರಾಹಕರ ಪ್ರಶ್ನೆಗೆ ಉತ್ತರಿಸಲಾಗದೆ ಅಂಗಡಿ ಮಾಲೀಕ ಕಂಗಾಲಾಗಿದ್ದಾರೆ. ಅಲ್ಲದೆ ಇತ್ತೀಚಿಗೆ ನಂದಿನಿ […]

ಅರ್ಧ ಲೀ. ಹಾಲು ಅಂದ್ರೆ ಜಸ್ಟ್​ 400 ಗ್ರಾಂ ತೂಕವಾ? KMF ವಿರುದ್ಧ ಆಕ್ರೋಶ
ಸಂಗ್ರಹ ಚಿತ್ರ
ಸಾಧು ಶ್ರೀನಾಥ್​
|

Updated on:Jan 22, 2020 | 11:51 AM

Share

ಆನೇಕಲ್: ಅರ್ಧ ಲೀಟರ್ ಹಾಲು ಕೇವಲ 400 ಗ್ರಾಂ ತೂಕವಿದೆ ಎಂಬ ಮಾತು ಕೇಳಿ ಬಂದಿದೆ. ಬೆಂಗಳೂರು ಡೈರಿಯಿಂದ ಪೂರೈಕೆಯಾಗುವ ನಂದಿನಿ ಹಾಲಿನ ಪ್ಯಾಕೆಟ್​ಗಳು 400 ಗ್ರಾಂ ತೂಕವಿದೆ 500ಗ್ರಾಂ ಇರಬೇಕಿದ್ದ ಜಾಗದಲ್ಲಿ 400 ಗ್ರಾಂ ಇರೋದ್ರಿಂದ ಅಂಗಡಿ ಮಾಲೀಕರಿಗೆ ಪ್ರಶ್ನಿಸಿದ್ರೆ ಅಧಿಕಾರಿಗಳಿಗೆ ಕೇಳಿ ಅಂತ ಉಡಾಫೆ ಉತ್ತರ ಕೊಡ್ತಿದ್ದಾರೆ.

ಕಳೆದ ಒಂದು ವಾರದಲ್ಲಿ ಮೂರು ಬಾರಿ ಈ ರೀತಿಯಾಗಿ ಹಾಲು ಪೂರೈಕೆಯಾಗಿದೆ. ಇದರಿಂದ ಗ್ರಾಹಕರ ಪ್ರಶ್ನೆಗೆ ಉತ್ತರಿಸಲಾಗದೆ ಅಂಗಡಿ ಮಾಲೀಕ ಕಂಗಾಲಾಗಿದ್ದಾರೆ. ಅಲ್ಲದೆ ಇತ್ತೀಚಿಗೆ ನಂದಿನಿ ಹಾಲಿನ ದರ 2 ರಿಂದ 3 ರೂಪಾಯಿ ಏರಿಕೆಗೆ ಮಾಡಲು ಹಾಲು ಒಕ್ಕೂಟ ಚಿಂತನೆ ನಡೆಸಿತ್ತು. ಆ ಬೆನ್ನಲ್ಲೇ ಗ್ರಾಹಕರಿಗೆ ಈ ರೀತಿ ಮೋಸ ಮಾಡುವುದಾ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Published On - 11:30 am, Wed, 22 January 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!