AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghati Subramanya News: ಘಾಟಿ ಸುಬ್ರಹ್ಮಣ್ಯದ ರಾಷ್ಟ್ರೋತ್ಥಾನ ಗೋಶಾಲೆ ಹಸುಗಳ ಮೇಲೆ ಚಿರತೆ ದಾಳಿ

ಘಾಟಿ ಕ್ಷೇತ್ರದ ಗೋಶಾಲೆಗೆ ಹೊಂದಿಕೊಂಡಂತೆ ಇರುವ ಮಾಕಳಿ ದುರ್ಗದ ಬೆಟ್ಟಸಾಲು ಸೇರಿದಂತೆ ವಿವಿಧೆಡೆ ಚಿರತೆಯ ಹಾವಳಿ ಕಾಣಿಸಿಕೊಂಡಿದೆ.

Ghati Subramanya News: ಘಾಟಿ ಸುಬ್ರಹ್ಮಣ್ಯದ ರಾಷ್ಟ್ರೋತ್ಥಾನ ಗೋಶಾಲೆ ಹಸುಗಳ ಮೇಲೆ ಚಿರತೆ ದಾಳಿ
ಘಾಟಿ ಕ್ಷೇತ್ರದ ಸುತ್ತಮುತ್ತಲ ಗುಡ್ಡಗಳಲ್ಲಿ ಚಿರತೆ ಹಸುಗಳ ಮೇಲೆ ದಾಳಿ ಮಾಡಿದೆ
TV9 Web
| Edited By: |

Updated on: Aug 31, 2022 | 8:03 PM

Share

ಬೆಂಗಳೂರು: ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಸಿದ್ಧ ತೀರ್ಥಯಾತ್ರಾ ಸ್ಥಳ ಘಾಟಿ ಸುಬ್ರಹ್ಮಣ್ಯ (Ghati Subramanya) ಕ್ಷೇತ್ರಕ್ಕೆ ಹೊಂದಿಕೊಂಡಂತೆ ಇರುವ ರಾಷ್ಟ್ರೋತ್ಥಾನ ಗೋಶಾಲೆಯ (Rashtrothana Goshale) ಹಸುಗಳ ಮೇಲೆ ಚಿರತೆಯೊಂದು ಬುಧವಾರ ದಾಳಿ ಮಾಡಿದೆ (Leopard Attack). ದಾಳಿಯಿಂದ ಎರಡು ಹಸುಗಳಿಗೆ ಗಂಭೀರ ಗಾಯಗಳಾಗಿವೆ. ಒಂದು ಹಸು ನಾಪತ್ತೆಯಾಗಿದ್ದು, ಅದನ್ನು ಹುಡುಕಲು ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ.

ಗೋಶಾಲೆಯ ‘ಬೃಂದಾವನ’ ಪ್ರದೇಶದಲ್ಲಿ ಹಸುಗಳು ಮೇಯುತ್ತಿದ್ದಾಗ ಚಿರತೆ ದಾಳಿ ಮಾಡಿದೆ ಎಂದು ಗೋಪಾಲಕರು ತಿಳಿಸಿದ್ದಾರೆ. ಚಿರತೆಯ ಏಟಿನಿಂದ ಒಂದು ಹಸು ನಿತ್ರಾಣಗೊಂಡು ಕುಸಿಯಿತು. ಮತ್ತೊಂದು ಹಸು ತಪ್ಪಿಸಿಕೊಂಡು ಓಡಿತು. ಸಿಬ್ಬಂದಿ ತಕ್ಷಣ ಹಸುಗಳನ್ನು ಸುರಕ್ಷಿತ ಸ್ಥಳಕ್ಕೆ ಹೊಡೆದು ಕಾಪಾಡಿದರು. ಒಂದು ಗೋವಿನ ಹೊಟ್ಟೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಅದನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಯಿತು ಎಂದು ರಾಷ್ಟ್ರೋತ್ಥಾನ ಸಂಸ್ಥೆಯ ಕಾರ್ಯದರ್ಶಿ ದಿನೇಶ ಹೆಗಡೆ ತಿಳಿಸಿದರು.

ಘಾಟಿ ಕ್ಷೇತ್ರದ ಗೋಶಾಲೆಗೆ ಹೊಂದಿಕೊಂಡಂತೆ ಇರುವ ಮಾಕಳಿ ದುರ್ಗದ ಬೆಟ್ಟಸಾಲು ಸೇರಿದಂತೆ ವಿವಿಧೆಡೆ ಚಿರತೆಯ ಹಾವಳಿ ಕಾಣಿಸಿಕೊಂಡಿದೆ. ಇತ್ತೀಚೆಗಷ್ಟೇ ಮಾಕಳಿ ಸಮೀಪ ಚಿರತೆಯೊಂದು ರೈಲಿಗೆ ಸಿಕ್ಕಿ ಸಾವನ್ನಪ್ಪಿತ್ತು.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ