AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghati Subramanya News: ಘಾಟಿ ಸುಬ್ರಹ್ಮಣ್ಯದ ರಾಷ್ಟ್ರೋತ್ಥಾನ ಗೋಶಾಲೆ ಹಸುಗಳ ಮೇಲೆ ಚಿರತೆ ದಾಳಿ

ಘಾಟಿ ಕ್ಷೇತ್ರದ ಗೋಶಾಲೆಗೆ ಹೊಂದಿಕೊಂಡಂತೆ ಇರುವ ಮಾಕಳಿ ದುರ್ಗದ ಬೆಟ್ಟಸಾಲು ಸೇರಿದಂತೆ ವಿವಿಧೆಡೆ ಚಿರತೆಯ ಹಾವಳಿ ಕಾಣಿಸಿಕೊಂಡಿದೆ.

Ghati Subramanya News: ಘಾಟಿ ಸುಬ್ರಹ್ಮಣ್ಯದ ರಾಷ್ಟ್ರೋತ್ಥಾನ ಗೋಶಾಲೆ ಹಸುಗಳ ಮೇಲೆ ಚಿರತೆ ದಾಳಿ
ಘಾಟಿ ಕ್ಷೇತ್ರದ ಸುತ್ತಮುತ್ತಲ ಗುಡ್ಡಗಳಲ್ಲಿ ಚಿರತೆ ಹಸುಗಳ ಮೇಲೆ ದಾಳಿ ಮಾಡಿದೆ
TV9 Web
| Edited By: |

Updated on: Aug 31, 2022 | 8:03 PM

Share

ಬೆಂಗಳೂರು: ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಸಿದ್ಧ ತೀರ್ಥಯಾತ್ರಾ ಸ್ಥಳ ಘಾಟಿ ಸುಬ್ರಹ್ಮಣ್ಯ (Ghati Subramanya) ಕ್ಷೇತ್ರಕ್ಕೆ ಹೊಂದಿಕೊಂಡಂತೆ ಇರುವ ರಾಷ್ಟ್ರೋತ್ಥಾನ ಗೋಶಾಲೆಯ (Rashtrothana Goshale) ಹಸುಗಳ ಮೇಲೆ ಚಿರತೆಯೊಂದು ಬುಧವಾರ ದಾಳಿ ಮಾಡಿದೆ (Leopard Attack). ದಾಳಿಯಿಂದ ಎರಡು ಹಸುಗಳಿಗೆ ಗಂಭೀರ ಗಾಯಗಳಾಗಿವೆ. ಒಂದು ಹಸು ನಾಪತ್ತೆಯಾಗಿದ್ದು, ಅದನ್ನು ಹುಡುಕಲು ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ.

ಗೋಶಾಲೆಯ ‘ಬೃಂದಾವನ’ ಪ್ರದೇಶದಲ್ಲಿ ಹಸುಗಳು ಮೇಯುತ್ತಿದ್ದಾಗ ಚಿರತೆ ದಾಳಿ ಮಾಡಿದೆ ಎಂದು ಗೋಪಾಲಕರು ತಿಳಿಸಿದ್ದಾರೆ. ಚಿರತೆಯ ಏಟಿನಿಂದ ಒಂದು ಹಸು ನಿತ್ರಾಣಗೊಂಡು ಕುಸಿಯಿತು. ಮತ್ತೊಂದು ಹಸು ತಪ್ಪಿಸಿಕೊಂಡು ಓಡಿತು. ಸಿಬ್ಬಂದಿ ತಕ್ಷಣ ಹಸುಗಳನ್ನು ಸುರಕ್ಷಿತ ಸ್ಥಳಕ್ಕೆ ಹೊಡೆದು ಕಾಪಾಡಿದರು. ಒಂದು ಗೋವಿನ ಹೊಟ್ಟೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಅದನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಯಿತು ಎಂದು ರಾಷ್ಟ್ರೋತ್ಥಾನ ಸಂಸ್ಥೆಯ ಕಾರ್ಯದರ್ಶಿ ದಿನೇಶ ಹೆಗಡೆ ತಿಳಿಸಿದರು.

ಘಾಟಿ ಕ್ಷೇತ್ರದ ಗೋಶಾಲೆಗೆ ಹೊಂದಿಕೊಂಡಂತೆ ಇರುವ ಮಾಕಳಿ ದುರ್ಗದ ಬೆಟ್ಟಸಾಲು ಸೇರಿದಂತೆ ವಿವಿಧೆಡೆ ಚಿರತೆಯ ಹಾವಳಿ ಕಾಣಿಸಿಕೊಂಡಿದೆ. ಇತ್ತೀಚೆಗಷ್ಟೇ ಮಾಕಳಿ ಸಮೀಪ ಚಿರತೆಯೊಂದು ರೈಲಿಗೆ ಸಿಕ್ಕಿ ಸಾವನ್ನಪ್ಪಿತ್ತು.

Follow Us
Web contact
Web contact

TV9 Kannada

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ