AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಹಿಮ್ಮೆಟ್ಟಿ, ಅಕ್ರಮ ಮದ್ಯ ವಶ ಪಡೆದ ಅಬ್ಕಾರಿ ಇಲಾಖೆ ಸಿಬ್ಬಂದಿ

ನೆಲಮಂಗಲ: ಮಹಾಮಾರಿ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಅನೇಕ ನಿರ್ಬಂಧಗಳು ಜಾರಿಯಲ್ಲಿದ್ದು, ಅದರಲ್ಲಿ ಮದ್ಯಪಾನವೂ ಒಂದಾಗಿದೆ. ಆದ್ರೆ ಮದ್ಯ ಪ್ರಿಯರು ಅಲ್ಲಲ್ಲಿ ಮದ್ಯಕ್ಕಾಗಿ ಹಂಬಿಸಲುತ್ತಿದ್ದು, ಮದ್ಯ ಪಾನ ಅಕ್ರಮಗಳಿಗೆ ವಿಫುಲ ಅವಕಾಶಗಳನ್ನು ನೀಡಿದೆ. ಅಬಕಾರಿ ಇಲಾಖೆ ಚಾಲಕಿ ಪುಷ್ಪಲತಾ ಸಮಯ ಪ್ರಜ್ಞೆಯಿಂದ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ಹಾಗೂ ಬೈಕ್ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಕೆರೆ ಬಳಿ ಬೈಕ್‌ನಲ್ಲಿ ಇಬ್ಬರು ವ್ಯಕ್ತಿಗಳು ಟಿವಿಎಸ್ ಅಪಾಚಿ ಬೈಕ್‌ನಲ್ಲಿ ಸಾಗಿಸುತ್ತಿದ್ದ 15ಕ್ಕೂ ಹೆಚ್ಚು ಬಿಯರ್ […]

ಬೈಕ್ ಹಿಮ್ಮೆಟ್ಟಿ, ಅಕ್ರಮ ಮದ್ಯ ವಶ ಪಡೆದ ಅಬ್ಕಾರಿ ಇಲಾಖೆ ಸಿಬ್ಬಂದಿ
ಸಾಧು ಶ್ರೀನಾಥ್​
|

Updated on: Apr 23, 2020 | 7:13 PM

Share

ನೆಲಮಂಗಲ: ಮಹಾಮಾರಿ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಅನೇಕ ನಿರ್ಬಂಧಗಳು ಜಾರಿಯಲ್ಲಿದ್ದು, ಅದರಲ್ಲಿ ಮದ್ಯಪಾನವೂ ಒಂದಾಗಿದೆ. ಆದ್ರೆ ಮದ್ಯ ಪ್ರಿಯರು ಅಲ್ಲಲ್ಲಿ ಮದ್ಯಕ್ಕಾಗಿ ಹಂಬಿಸಲುತ್ತಿದ್ದು, ಮದ್ಯ ಪಾನ ಅಕ್ರಮಗಳಿಗೆ ವಿಫುಲ ಅವಕಾಶಗಳನ್ನು ನೀಡಿದೆ.

ಅಬಕಾರಿ ಇಲಾಖೆ ಚಾಲಕಿ ಪುಷ್ಪಲತಾ ಸಮಯ ಪ್ರಜ್ಞೆಯಿಂದ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ಹಾಗೂ ಬೈಕ್ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಕೆರೆ ಬಳಿ ಬೈಕ್‌ನಲ್ಲಿ ಇಬ್ಬರು ವ್ಯಕ್ತಿಗಳು ಟಿವಿಎಸ್ ಅಪಾಚಿ ಬೈಕ್‌ನಲ್ಲಿ ಸಾಗಿಸುತ್ತಿದ್ದ 15ಕ್ಕೂ ಹೆಚ್ಚು ಬಿಯರ್ ಬಾಟಲಿಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಬೈಕ್ ಹಿಮ್ಮೆಟ್ಟಿದ ಅಬಕಾರಿ ಇಲಾಖೆ ಸಿಬ್ಬಂದಿ ಆರೋಪಿಗಳನ್ನ ತಡೆದಾಗ ಬೈಕ್ ಸಮೇತ ಬಿಯರ್ ಬಾಟಲ್ ಗಳನ್ನ ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಬೈಕ್ ಹಾಗೂ ಮದ್ಯವನ್ನ ವಶ ಪಡಿಸಿಕೊಳ್ಳಲಾಗಿದೆ.

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ