AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಹಿಮ್ಮೆಟ್ಟಿ, ಅಕ್ರಮ ಮದ್ಯ ವಶ ಪಡೆದ ಅಬ್ಕಾರಿ ಇಲಾಖೆ ಸಿಬ್ಬಂದಿ

ನೆಲಮಂಗಲ: ಮಹಾಮಾರಿ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಅನೇಕ ನಿರ್ಬಂಧಗಳು ಜಾರಿಯಲ್ಲಿದ್ದು, ಅದರಲ್ಲಿ ಮದ್ಯಪಾನವೂ ಒಂದಾಗಿದೆ. ಆದ್ರೆ ಮದ್ಯ ಪ್ರಿಯರು ಅಲ್ಲಲ್ಲಿ ಮದ್ಯಕ್ಕಾಗಿ ಹಂಬಿಸಲುತ್ತಿದ್ದು, ಮದ್ಯ ಪಾನ ಅಕ್ರಮಗಳಿಗೆ ವಿಫುಲ ಅವಕಾಶಗಳನ್ನು ನೀಡಿದೆ. ಅಬಕಾರಿ ಇಲಾಖೆ ಚಾಲಕಿ ಪುಷ್ಪಲತಾ ಸಮಯ ಪ್ರಜ್ಞೆಯಿಂದ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ಹಾಗೂ ಬೈಕ್ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಕೆರೆ ಬಳಿ ಬೈಕ್‌ನಲ್ಲಿ ಇಬ್ಬರು ವ್ಯಕ್ತಿಗಳು ಟಿವಿಎಸ್ ಅಪಾಚಿ ಬೈಕ್‌ನಲ್ಲಿ ಸಾಗಿಸುತ್ತಿದ್ದ 15ಕ್ಕೂ ಹೆಚ್ಚು ಬಿಯರ್ […]

ಬೈಕ್ ಹಿಮ್ಮೆಟ್ಟಿ, ಅಕ್ರಮ ಮದ್ಯ ವಶ ಪಡೆದ ಅಬ್ಕಾರಿ ಇಲಾಖೆ ಸಿಬ್ಬಂದಿ
ಸಾಧು ಶ್ರೀನಾಥ್​
|

Updated on: Apr 23, 2020 | 7:13 PM

Share

ನೆಲಮಂಗಲ: ಮಹಾಮಾರಿ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಅನೇಕ ನಿರ್ಬಂಧಗಳು ಜಾರಿಯಲ್ಲಿದ್ದು, ಅದರಲ್ಲಿ ಮದ್ಯಪಾನವೂ ಒಂದಾಗಿದೆ. ಆದ್ರೆ ಮದ್ಯ ಪ್ರಿಯರು ಅಲ್ಲಲ್ಲಿ ಮದ್ಯಕ್ಕಾಗಿ ಹಂಬಿಸಲುತ್ತಿದ್ದು, ಮದ್ಯ ಪಾನ ಅಕ್ರಮಗಳಿಗೆ ವಿಫುಲ ಅವಕಾಶಗಳನ್ನು ನೀಡಿದೆ.

ಅಬಕಾರಿ ಇಲಾಖೆ ಚಾಲಕಿ ಪುಷ್ಪಲತಾ ಸಮಯ ಪ್ರಜ್ಞೆಯಿಂದ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ಹಾಗೂ ಬೈಕ್ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಕೆರೆ ಬಳಿ ಬೈಕ್‌ನಲ್ಲಿ ಇಬ್ಬರು ವ್ಯಕ್ತಿಗಳು ಟಿವಿಎಸ್ ಅಪಾಚಿ ಬೈಕ್‌ನಲ್ಲಿ ಸಾಗಿಸುತ್ತಿದ್ದ 15ಕ್ಕೂ ಹೆಚ್ಚು ಬಿಯರ್ ಬಾಟಲಿಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಬೈಕ್ ಹಿಮ್ಮೆಟ್ಟಿದ ಅಬಕಾರಿ ಇಲಾಖೆ ಸಿಬ್ಬಂದಿ ಆರೋಪಿಗಳನ್ನ ತಡೆದಾಗ ಬೈಕ್ ಸಮೇತ ಬಿಯರ್ ಬಾಟಲ್ ಗಳನ್ನ ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಬೈಕ್ ಹಾಗೂ ಮದ್ಯವನ್ನ ವಶ ಪಡಿಸಿಕೊಳ್ಳಲಾಗಿದೆ.

Follow Us
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ