AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಹಿಮ್ಮೆಟ್ಟಿ, ಅಕ್ರಮ ಮದ್ಯ ವಶ ಪಡೆದ ಅಬ್ಕಾರಿ ಇಲಾಖೆ ಸಿಬ್ಬಂದಿ

ನೆಲಮಂಗಲ: ಮಹಾಮಾರಿ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಅನೇಕ ನಿರ್ಬಂಧಗಳು ಜಾರಿಯಲ್ಲಿದ್ದು, ಅದರಲ್ಲಿ ಮದ್ಯಪಾನವೂ ಒಂದಾಗಿದೆ. ಆದ್ರೆ ಮದ್ಯ ಪ್ರಿಯರು ಅಲ್ಲಲ್ಲಿ ಮದ್ಯಕ್ಕಾಗಿ ಹಂಬಿಸಲುತ್ತಿದ್ದು, ಮದ್ಯ ಪಾನ ಅಕ್ರಮಗಳಿಗೆ ವಿಫುಲ ಅವಕಾಶಗಳನ್ನು ನೀಡಿದೆ. ಅಬಕಾರಿ ಇಲಾಖೆ ಚಾಲಕಿ ಪುಷ್ಪಲತಾ ಸಮಯ ಪ್ರಜ್ಞೆಯಿಂದ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ಹಾಗೂ ಬೈಕ್ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಕೆರೆ ಬಳಿ ಬೈಕ್‌ನಲ್ಲಿ ಇಬ್ಬರು ವ್ಯಕ್ತಿಗಳು ಟಿವಿಎಸ್ ಅಪಾಚಿ ಬೈಕ್‌ನಲ್ಲಿ ಸಾಗಿಸುತ್ತಿದ್ದ 15ಕ್ಕೂ ಹೆಚ್ಚು ಬಿಯರ್ […]

ಬೈಕ್ ಹಿಮ್ಮೆಟ್ಟಿ, ಅಕ್ರಮ ಮದ್ಯ ವಶ ಪಡೆದ ಅಬ್ಕಾರಿ ಇಲಾಖೆ ಸಿಬ್ಬಂದಿ
ಸಾಧು ಶ್ರೀನಾಥ್​
|

Updated on: Apr 23, 2020 | 7:13 PM

Share

ನೆಲಮಂಗಲ: ಮಹಾಮಾರಿ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಅನೇಕ ನಿರ್ಬಂಧಗಳು ಜಾರಿಯಲ್ಲಿದ್ದು, ಅದರಲ್ಲಿ ಮದ್ಯಪಾನವೂ ಒಂದಾಗಿದೆ. ಆದ್ರೆ ಮದ್ಯ ಪ್ರಿಯರು ಅಲ್ಲಲ್ಲಿ ಮದ್ಯಕ್ಕಾಗಿ ಹಂಬಿಸಲುತ್ತಿದ್ದು, ಮದ್ಯ ಪಾನ ಅಕ್ರಮಗಳಿಗೆ ವಿಫುಲ ಅವಕಾಶಗಳನ್ನು ನೀಡಿದೆ.

ಅಬಕಾರಿ ಇಲಾಖೆ ಚಾಲಕಿ ಪುಷ್ಪಲತಾ ಸಮಯ ಪ್ರಜ್ಞೆಯಿಂದ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ಹಾಗೂ ಬೈಕ್ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಕೆರೆ ಬಳಿ ಬೈಕ್‌ನಲ್ಲಿ ಇಬ್ಬರು ವ್ಯಕ್ತಿಗಳು ಟಿವಿಎಸ್ ಅಪಾಚಿ ಬೈಕ್‌ನಲ್ಲಿ ಸಾಗಿಸುತ್ತಿದ್ದ 15ಕ್ಕೂ ಹೆಚ್ಚು ಬಿಯರ್ ಬಾಟಲಿಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಬೈಕ್ ಹಿಮ್ಮೆಟ್ಟಿದ ಅಬಕಾರಿ ಇಲಾಖೆ ಸಿಬ್ಬಂದಿ ಆರೋಪಿಗಳನ್ನ ತಡೆದಾಗ ಬೈಕ್ ಸಮೇತ ಬಿಯರ್ ಬಾಟಲ್ ಗಳನ್ನ ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಬೈಕ್ ಹಾಗೂ ಮದ್ಯವನ್ನ ವಶ ಪಡಿಸಿಕೊಳ್ಳಲಾಗಿದೆ.

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್