AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಅಮಲಿನಲ್ಲಿ ಟೋಲ್ ಅನ್ನೆ ಗುದ್ದಿಕೊಂಡು ಹೋದ ಲಾರಿ ಚಾಲಕ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಎಲ್ಲಾ ವಾಹನಗಳಿಂದ ಶುಲ್ಕ ವಸೂಲಿ ಮಾಡುವ ರೀತಿಯೆ ವೇಗವಾಗಿ ಬರುತ್ತಿದ್ದ ಲಾರಿ ಚಾಲಕನಿಂದಲೂ ಶುಲ್ಕ ಕೇಳಲು ಟೋಲ್ ಸಿಬ್ಬಂದಿ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಈ ವೇಳೆ ಟೋಲ್ ಪ್ಲಾಜಾನಲ್ಲಿ ನಿಲ್ಲಿಸಿ ಶುಲ್ಕ ನೀಡಿ ತೆರಳಬೇಕಿದ್ದ ಲಾರಿ ಚಾಲಕ ಟೋಲ್ ಪೋಲ್ ಅನ್ನು ಗುದ್ದಿಕೊಂಡು ರಭಸವಾಗಿ ಹೋಗಿದ್ದಾನೆ.

ಕುಡಿದ ಅಮಲಿನಲ್ಲಿ ಟೋಲ್ ಅನ್ನೆ ಗುದ್ದಿಕೊಂಡು ಹೋದ ಲಾರಿ ಚಾಲಕ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಟೋಲ್ ಅನ್ನೆ ಗುದ್ದಿಕೊಂಡು ಹೋದ ಲಾರಿ ಚಾಲಕ
TV9 Web
| Edited By: |

Updated on:Jul 31, 2021 | 2:58 PM

Share

ದೇವನಹಳ್ಳಿ: ಬೆಂಗಳೂರು- ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 07 ರಲ್ಲಿ ಆಗಮಿಸಿದ ಲಾರಿ ಚಾಲಕನೋರ್ವ ಕುಡಿದ ಅಮಲಿನಲ್ಲಿ ಲಾರಿ ನಿಲ್ಲಿಸದೆ ಟೋಲ್​ಗೆ ಗುದ್ದಿಕೊಂಡು ಹೋಗುವ ಮೂಲಕ ಅಟ್ಟಹಾಸ ಮೆರೆದಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಏರ್ ಪೋರ್ಟ್ ರಸ್ತೆಯ ಟೋಲ್​ನಲ್ಲಿ ಬೆಂಗಳೂರಿನಿಂದ ದೇವನಹಳ್ಳಿ ಕಡೆ ಖಾಲಿ ಲಾರಿಯೊಂದು ಮದ್ಯಾಹ್ನ 12 ಗಂಟೆ ಸುಮಾರಿಗೆ ಆಗಮಿಸಿದೆ. ಶುಲ್ಕ ವಸೂಲಿಗೆ ಅಡ್ಡ ಹಾಕಿದಾಗ, ಚಾಲಕ ಗಾಡಿಯನ್ನು ನಿಲ್ಲಿಸದೆ ಟೋಲ್​ಗೆ ಗುದ್ದಿಕೊಂಡು ಹೋಗಿದ್ದಾನೆ.

ಎಲ್ಲಾ ವಾಹನಗಳಿಂದ ಶುಲ್ಕ ವಸೂಲಿ ಮಾಡುವ ರೀತಿಯೆ ವೇಗವಾಗಿ ಬರುತ್ತಿದ್ದ ಲಾರಿ ಚಾಲಕನಿಂದಲೂ ಶುಲ್ಕ ಕೇಳಲು ಟೋಲ್ ಸಿಬ್ಬಂದಿ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಈ ವೇಳೆ ಟೋಲ್ ಪ್ಲಾಜಾನಲ್ಲಿ ನಿಲ್ಲಿಸಿ ಶುಲ್ಕ ನೀಡಿ ತೆರಳಬೇಕಿದ್ದ ಲಾರಿ ಚಾಲಕ ಟೋಲ್ ಪೋಲ್ ಅನ್ನು ಗುದ್ದಿಕೊಂಡು ರಭಸವಾಗಿ ಹೋಗಿದ್ದಾನೆ. ಟೋಲ್ ಪ್ಲಾಜಾ ಲೈನಿನಲ್ಲಿ ನಿಂತಿದ್ದ ಸಿಬ್ಬಂದಿ ಕೂದಲಳತೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾನೆ.

ಟೋಲ್ ಪ್ಲಾಜಾ ಗುದ್ದಿಕೊಂಡು ಹೋಗುತ್ತಿದ್ದ ಚಾಲಕನನ್ನ ಟೋಲ್ ಸಿಬ್ಬಂದಿ ದೇವನಹಳ್ಳಿ ಪಟ್ಟಣದವರೆಗೂ ಚೇಸ್ ಮಾಡಿಕೊಂಡು ಹೋಗಿ ಹಿಡಿದಿದ್ದಾರೆ. ನಂತರ ಏರ್ ಪೋರ್ಟ್ ಸಂಚಾರಿ ಪೊಲೀಸರ ವಶಕ್ಕೆ ನೀಡಿದ್ದಾರೆ. ವಾಹನಗಳ ಸಂಖ್ಯೆ ಕಡಿಮೆಯಿದ್ದ ಕಾರಣ ಹೆಚ್ಚಿನ ಅನಾಹುತವೊಂದು ತಪ್ಪಿದಂತಾಗಿದೆ. ಲಾರಿ ಚಾಲಕ ಟೋಲ್ ಪ್ಲಾಜಾ ಗುದ್ದಿಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯಗಳು ಟಿವಿ9ಗೆ ಲಭ್ಯವಾಗಿದೆ.

ಇದನ್ನೂ ಓದಿ

ಬಿಎಸ್‌ ಯಡಿಯೂರಪ್ಪ, ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ: ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದ ಹೈಕೋರ್ಟ್

ಮುಂಜಾನೆ ಬಿಹಾರದ ಚೌರಾ ರೈಲ್ವೆ ಸ್ಟೇಶನ್​​ಗೆ ಮುತ್ತಿಗೆ ಹಾಕಿದ್ದ ಮಾವೋವಾದಿಗಳು; ಸುಮಾರು 2 ತಾಸು ರೈಲು ಸಂಚಾರ ಬಂದ್​

(Lorry driver hit to Toll in Devanahalli and its scene is captured on a CC camera)

Published On - 2:28 pm, Sat, 31 July 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!