AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ದಾಖಲೆ ನೀಡಿದರೂ ಲಾರಿ ಕಳಿಸದೆ ದರ್ಪ ನಡೆಸಿದ ಆರೋಪ; ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ

ದಾಖಲೆ ನೀಡಿದರೂ ಲಾರಿಯನ್ನು ಕಳಿಸದೇ ಪೊಲೀಸರು ದರ್ಪ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪ ಘಟನೆ ನಡೆದಿದೆ.

ದೇವನಹಳ್ಳಿ: ದಾಖಲೆ ನೀಡಿದರೂ ಲಾರಿ ಕಳಿಸದೆ ದರ್ಪ ನಡೆಸಿದ ಆರೋಪ; ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ
ಲಾರಿಯನ್ನು ತಡೆಹಿಡಿದಿರುವ ಪೊಲೀಸರು
TV9 Web
| Edited By: |

Updated on:Oct 26, 2021 | 12:29 PM

Share

ದೇವನಹಳ್ಳಿ: ದಾಖಲೆ ಇದ್ದರೂ ಸುಖಾಸುಮ್ಮನೆ ಲಾರಿ ಚಾಲಕನ ಮೇಲೆ ಪೊಲೀಸರು ದರ್ಪ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಹೊರವಲಯದ ರಾಣಿಕ್ರಾಸ್​ ಬಳಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಪೊಲೀಸರ ವಿರುದ್ಧ ಲಾರಿ ಮಾಲೀಕರು, ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದು, ಅನಗತ್ಯ ಕಿರುಕುಳ ನೀಡುತ್ತಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಪ್ರಕರಣವೇನು? ಚಿಕ್ಕಬಳ್ಳಾಪುರದಿಂದ ಬೆಂಗಳೂರಿನತ್ತ ಗ್ರಾನೈಟ್ ಕಲ್ಲು ತುಂಬಿಕೊಂಡು ಲಾರಿ ಬರುತ್ತಿತ್ತು. ಈ ವೇಳೆ ಲಾರಿಯನ್ನು ಸೈಡಿಗೆ ಹಾಕಿಸಿ ವಿಜಯಪುರ ಪೊಲೀಸರಿಂದ ದಾಖಲೆಗಳ ಪರಿಶೀಲ‌ನೆ ನಡೆಸಲಾಗಿದೆ. ಎಲ್ಲಾ ದಾಖಲೆಗಳನ್ನ ನೀಡಿದರೂ ಕೂಡ ಲಾರಿ ಕಳಿಸದೆ ದರ್ಪ ನಡೆಸಿದ್ದಾರೆ ಮತ್ತು ಪೊಲೀಸರ ವಿರುದ್ದ ಪ್ರಶ್ನಿಸಿದಕ್ಕೆ ಚಾಲಕ, ಲಾರಿ ಮಾಲೀಕನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದೌರ್ಜನ್ಯವೆಸಗಿದ ಪೊಲೀಸರ ವಿರುದ್ದ ಚಾಲಕರು, ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದು, ಹಿರಿಯ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:

ದೇವೇಗೌಡ ರಾಷ್ಟ್ರೀಯ ಅಧ್ಯಕ್ಷ, ಹೆಚ್‌ಡಿಕೆ ಹೆಂಡ್ತಿ ನಾಯಕಿ, ರೇವಣ್ಣ ಮಗ ನಾಯಕ, ರೇವಣ್ಣ ಹೆಂಡತಿ ನಾಯಕಿ: ಹರಿಹಾಯ್ದ ಸಿದ್ದರಾಮಯ್ಯ

ಉಪಚುನಾವಣೆ ನಡೆಯುತ್ತಿರುವಲ್ಲಿ ಪ್ರಚಾರಕ್ಕೆ ಹೋಗುವ ಬದಲು ಗುಬ್ಬಿಯಲ್ಲಿ ರೋಡ್ ಶೋ ನಡೆಸಿದರು ಕುಮಾರಸ್ವಾಮಿ!

Published On - 10:54 am, Tue, 26 October 21

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್