AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ಶಿವನೇ! ಮನೆ ಹೊರಗಡೆ ನಿಂತು ವಿದ್ಯುತ್​ ಬಿಲ್​ ಕೇಳಿದ್ದಕ್ಕೆ ಮೀಟರ್​ ರೀಡರ್​ ಮೇಲೆ ಹಲ್ಲೆ

ಮನೆ ಹೊರಗಡೆ ನಿಂತು ವಿದ್ಯುತ್​ ಬಿಲ್​ ಕೇಳಿದ್ದಕ್ಕೆ ಬೆಸ್ಕಾಂ ಮೀಟರ್ ರೀಡರ್ ಮೇಲೆ ಹಲ್ಲೆ ಮಾಡಿರುವ ಘಟನೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ. ಮನೆ ಹೊರಗಡೆ ನಿಂತ ಕೇಳುತ್ತೀಯಾ ಎಂದು ಹಲ್ಲೆ ಮಾಡಲಾಗಿದೆ. ಇನ್ನು ನಾಯಿ ಭಯದಿಂದ ಹೊರಗಡೆ ನಿಂತು ಕೇಳಿದ್ದೇನೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

ಅಯ್ಯೋ ಶಿವನೇ! ಮನೆ ಹೊರಗಡೆ ನಿಂತು ವಿದ್ಯುತ್​ ಬಿಲ್​ ಕೇಳಿದ್ದಕ್ಕೆ ಮೀಟರ್​ ರೀಡರ್​ ಮೇಲೆ ಹಲ್ಲೆ
ಬೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ
ನವೀನ್ ಕುಮಾರ್ ಟಿ.
| Edited By: |

Updated on: Aug 28, 2023 | 4:07 PM

Share

ವಿಜಯಪುರ, (ಆಗಸ್ಟ್ 28): ಕೆಲವರು ಬೇರೆಯವರ ಮನೆಗೆ ಒಳಗೆ ಹೋಗಲು ಒಂದು ಕ್ಷಣ ಹಿಂದೆ-ಮುಂದೆ ನೋಡುತ್ತಾರೆ. ಯಾಕಂದ್ರೆ ನಾಯಿ ಭಯ. ಇದರಿಂದ ಮನೆ ಹೊರಗಡೆ ನಿಂತ ಕೂಗುತ್ತಾರೆ. ಅದರಂತೆ ವಿಜಯಪುರದಲ್ಲಿ ಮನೆ ಹೊರಗಡೆ ನಿಂತು ವಿದ್ಯುತ್​ ಬಿಲ್ (electricity bill)​ ಕೇಳಿದ್ದಕ್ಕೆ ಮೀಟರ್ ರೀಡರ್ ಮೇಲೆ ಹಲ್ಲೆಯಾಗಿರುವ ಘಟನೆ ದೇವನಹಳ್ಳಿ (Devenahalli) ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ. ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಚನ್ನರಾಯಪ್ಪ ಬಡಾವಣೆಯ ಶಿವಮೂರ್ತಿ ಎಂಬುವವರ ಮನೆ ಬಳಿ ವಿದ್ಯುತ್​ ಬಾಕಿ ಬಿಲ್ ಕೇಳಲು ಬೆಸ್ಕಾಂ ಮೀಟರ್ ರೀಡರ್​ ತೌಸೀಪ್ ಹೋಗಿದ್ದರು. ಈ ವೇಳೆ ಶಿವಮೂರ್ತಿ ಎನ್ನುವರು ಮನೆಯಿಂದ ಆಚೆ ನಿಂತು ಬಿಲ್ ಕೇಳುತ್ತೀಯಾ ಎಂದು ಬೆಸ್ಕಾಂ ಸಿಬ್ಬಂದಿ ತೌಸೀಪ್ ಮೇಲೆ ಹಲ್ಲೆ ಮಾಡಿದ್ದಾರೆ.

ಮನೆಯೊಳಗೆ ಹೋಗದೇ ಹೊರಗಡೆ ನಿಂತು ವಿದ್ಯುತ್​ ಬಿಲ್​ ಕೇಳಿದ್ದಾನೆ. ಇದರಿಂದ ಮನೆ ಮಾಲೀಕ ಕೋಪಗೊಂಡು ಮೀಟರ್​ ರೀಡರ್​ ಮೇಲೆ ಹಲ್ಲೆ ಮಾಡಿದ್ದಾನೆ ತಫೀಕ್​ ಆರೋಪಿಸಿದ್ದಾರೆ. 2 ತಿಂಗಳ 3700 ರೂಪಾಯಿ ವಿದ್ಯುತ್​ ಬಿಲ್ ಪಾವತಿ ಬಾಕಿ ಇತ್ತು. ಹೀಗಾಗಿ ಕೇಳಲು ಹೋಗಿದ್ದೆ, ಆದ್ರೆ, ಮನೆಯ ಬಳಿ ನಾಯಿ ಇದ್ದಿದ್ದನ್ನ ಕಂಡು ಹೊರಗಡೆ ನಿಂತು ಬಿಲ್ ಕೇಳಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ತೌಸೀಪ್ ಆರೋಪಿಸಿದ್ದು, ಈ ಬಗ್ಗೆ ವಿಜಯಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಗೃಹ ಜ್ಯೋತಿ ಯೊಜನೆಯಡಿ ವಿದ್ಯುತ್​ ನಿಗಮಗಳಿಗೆ ಹಣ ಬಿಡುಗಡೆ ಮಾಡಿದ ಸರ್ಕಾರ: ಯಾವ ನಿಗಮಕ್ಕೆ ಎಷ್ಟು ಸಿಕ್ತು?

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್