AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಿಂದ ಮೇಕೆದಾಟು ಪಾದಯಾತ್ರೆ; ಕನಕಪುರದಲ್ಲಿ ದೇವರಿಗೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್

ಕುಟುಂಬಸ್ಥರ ಜೊತೆ ತೆರಳಿ ಡಿಕೆ ಶಿವಕುಮಾರ್ ಮನೆದೇವರು ಕೆಂಕೇರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಪಾದಯಾತ್ರೆಗೂ ಮುನ್ನ ದೇವರ ದರ್ಶನ ಪಡೆಯುತ್ತಿದ್ದೇನೆ.

ಕಾಂಗ್ರೆಸ್​ನಿಂದ ಮೇಕೆದಾಟು ಪಾದಯಾತ್ರೆ; ಕನಕಪುರದಲ್ಲಿ ದೇವರಿಗೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್
ದೇವರಿಗೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್
TV9 Web
| Updated By: sandhya thejappa|

Updated on:Jan 08, 2022 | 11:50 AM

Share

ರಾಮನಗರ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕರ್ನಾಟಕ ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ. ನಿನ್ನೆ ರಾತ್ರಿ 10 ಗಂಟೆಯಿಂದ ಶುರುವಾದ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ಇರಲಿದೆ. ಈ ನಡುವೆ ಕಾಂಗ್ರೆಸ್ ಮುಖಂಡರು ನಾಳೆಯಿಂದ ಮೇಕೆದಾಟು ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ. ನಾಳೆಯಿಂದ ಮೇಕೆದಾಟು ಪಾದಯಾತ್ರೆ ಆರಂಭಿಸುತ್ತಿರುವ ಹಿನ್ನೆಲೆ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಮನಗರ ಜಿಲ್ಲೆಯ ಕನಕಪುರದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ಕುಟುಂಬಸ್ಥರ ಜೊತೆ ತೆರಳಿ ಡಿಕೆ ಶಿವಕುಮಾರ್ ಮನೆದೇವರು ಕೆಂಕೇರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಪಾದಯಾತ್ರೆಗೂ ಮುನ್ನ ದೇವರ ದರ್ಶನ ಪಡೆಯುತ್ತಿದ್ದೇನೆ. ಜನರ ಅಭಿವೃದ್ಧಿ, ಜನರಿಗಾಗಿ ಪಾದಯಾತ್ರೆ ಮಾಡುತ್ತಿದ್ದೇನೆ. ಎಲ್ಲಿ ಶ್ರಮ ಇರುತ್ತೋ ಅಲ್ಲಿ ಫಲ ಇರುತ್ತೆ ಅಂತ ಹೇಳಿದರು.

ಪಾದಯಾತ್ರೆ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್, ನಮ್ಮ ಪಾದಯಾತ್ರೆ ತಡೆಗಟ್ಟಲು ಮಾಡಿರುವ ಷಡ್ಯಂತ್ರ ಇದು. ಏನೇ ಆದರೂ ನಾವು ಪಾದಯಾತ್ರೆಯನ್ನು ಮಾಡುತ್ತೇವೆ. ನಾನು ಕೂಡ ರಿಯಾಲಿಟಿ ಚೆಕ್ ಮಾಡಿದ್ದೇನೆ. ರಾಮನಗರದಲ್ಲಿ ಯಾರು ಐಸಿಯುನಲ್ಲಿದ್ದಾರೆ ತೋರಿಸಲಿ. ಬದುಕಿರುವ ಬಡವರನ್ನು ಇವರು ಸಾಯಿಸುತ್ತಿದ್ದಾರೆ ಅಷ್ಟೇ. ನಾನು, ಸಿದ್ದರಾಮಯ್ಯ ಪಾದಯಾತ್ರೆಯನ್ನು ಮಾಡುತ್ತೇವೆ. ನಮ್ಮ ಹಿಂದೆ ಕೆಲವು ಶಾಸಕರು ಸಹ ಬರುತ್ತಾರೆ. ಇಂದು ಸಂಜೆ ಹಿರಿಯ ನಾಯಕರ ಜತೆ ಚರ್ಚಿಸಿ ನಾಳಿನ ಪಾದಯಾತ್ರೆಗೆ ರೂಪರೇಷೆಯನ್ನು ಮಾಡುತ್ತೇವೆ ಅಂತ ತಿಳಿಸಿದರು.

ದೇವರ ಆರತಿ ಪಡೆದ ಡಿಕೆ ಶಿವಕುಮಾರ್ ದಂಪತಿ

ಇದನ್ನೂ ಓದಿ

ಕೊವಿಡ್ ಬಗ್ಗೆ ಡಿಕೆ ಶಿವಕುಮಾರ್​ಗೆ ಮಾಹಿತಿಯ ಕೊರತೆ ಇದೆ; ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬಾಯಿ ಮುಚ್ಚಿಕೊಳ್ಳಿ, ಅಧಿಕ ಪ್ರಸಂಗ ಮಾಡಬೇಡ; ಮೈಸೂರಿನಲ್ಲಿ ಚೆಸ್ಕಾಂ ಅಧಿಕಾರಿ ವಿರುದ್ಧ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಗರಂ! ವಿಡಿಯೋ ಇದೆ

Published On - 11:30 am, Sat, 8 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ