AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸಿಕ ಅಸ್ವಸ್ಥ ಯುವಕನಿಗೆ ಕಿರುಕುಳ: ದಾಬಸ್‌ಪೇಟೆ ಪೊಲೀಸರಿಂದ ಕಾಮುಕ ಶಿಕ್ಷಕ ರಂಗನಾಥ್ ಸೆರೆ

Nelamangala: ಎರಡು ದಿನಗಳ ಕಾಲ 21 ವಯಸ್ಸಿನ ಮಾನಸಿಕ ಅಸ್ವಸ್ಥ ಯುವಕನ ಮೇಲೆ ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಜೂನ್ 15ರಂದು ದಾಬಸ್ ಪೇಟೆ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಐಪಿಸಿ ಕಲಂ 377, 506 ರೀತ್ಯಾ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಧರಿತ್ರಿ ಸಂಸ್ಥೆಯ ಕಾರ್ಯದರ್ಶಿ ಶ್ರೀಕಾಂತ್ ಬೆಟ್ಟಗೇರಿ ಅವರು ಮುಖ್ಯೋಪಾಧ್ಯಾಯ ರಂಗನಾಥ್ ಮೇಲೆ ದೂರು ನೀಡಿದ್ದಾರೆ.

ಮಾನಸಿಕ ಅಸ್ವಸ್ಥ ಯುವಕನಿಗೆ ಕಿರುಕುಳ: ದಾಬಸ್‌ಪೇಟೆ ಪೊಲೀಸರಿಂದ ಕಾಮುಕ ಶಿಕ್ಷಕ ರಂಗನಾಥ್ ಸೆರೆ
ಮಾನಸಿಕ ಅಸ್ವಸ್ಥ ಯುವಕನಿಗೆ ಕಿರುಕುಳ: ದಾಬಸ್‌ಪೇಟೆ ಪೊಲೀಸರಿಂದ ಕಾಮುಕ ಶಿಕ್ಷಕ ರಂಗನಾಥ್ ಸೆರೆ
TV9 Web
| Edited By: |

Updated on: Jun 26, 2021 | 9:15 AM

Share

ನೆಲಮಂಗಲ: ಯುವಕನಿಗೆ ನೀಲಿಚಿತ್ರ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ದಾಬಸ್‌ಪೇಟೆ ಪೊಲೀಸರು ಕಾಮುಕ ಶಿಕ್ಷಕನನ್ನು ಅರೆಸ್ಟ್​ ಮಾಡಿದ್ದಾರೆ. ನೆಲಮಂಗಲದಲ್ಲಿ ಶೇಮ್ ಶೇಮ್ ಪ್ರಕರಣ?!: ಮಾರ್ಗದರ್ಶನ ತೋರಬೇಕಿದ್ದ ಶಿಕ್ಷಕನೊಬ್ಬ ಯುವಕನಿಗೆ ಕಾಮುಕನಾಗಿ ಕಾಡಿದ್ದಾನೆ. ಗುರುವಿನ ಸ್ಥಾನದಲ್ಲಿದ್ದ ಶಿಕ್ಷಕ ನೀಲಿ ಚಿತ್ರ ತೋರಿಸಿ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅರೋಪ ಕೇಳಿಬಂದಿದೆ.

ಲೈಂಗಿಕ ದೌರ್ಜನ್ಯ ಅರೋಪ ಹಿನ್ನೆಲೆ ರಂಗನಾಥ್ ಎಂಬ ಮುಖ್ಯೋಪಾಧ್ಯಾಯನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಾನಸಿಕ ಅಸ್ವಸ್ಥ ಮಕ್ಕಳ ಧರಿತ್ರಿ ಸಂಸ್ಥೆ ನರಸೀಪುರದಲ್ಲಿ ಮೇ 6 ಮತ್ತು 7 ರಂದು ಕೃತ್ಯ ನಡೆದಿರುವುದಾಗಿ ತಿಳಿದುಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳ ಕಾಲ 21 ವಯಸ್ಸಿನ ಮಾನಸಿಕ ಅಸ್ವಸ್ಥ ಯುವಕನ ಮೇಲೆ ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾಗಿದೆ.

ಜೂನ್ 15ರಂದು ದಾಬಸ್ ಪೇಟೆ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಐಪಿಸಿ ಕಲಂ 377, 506 ರೀತ್ಯಾ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಧರಿತ್ರಿ ಸಂಸ್ಥೆಯ ಕಾರ್ಯದರ್ಶಿ ಶ್ರೀಕಾಂತ್ ಬೆಟ್ಟಗೇರಿ ಅವರು ಮುಖ್ಯೋಪಾಧ್ಯಾಯ ರಂಗನಾಥ್ ಮೇಲೆ ದೂರು ನೀಡಿದ್ದಾರೆ.

(mentally disabled youth harassed by headmaster ranganath accused sent to judicial custody nelamangala)

ನೆಲಮಂಗಲದಲ್ಲಿ ವಾಮಾಚಾರ: 10 ವರ್ಷದ ಬಾಲಕಿಯ ಅಪಹರಣ, ಬಲಿಗೆ ಯತ್ನ; ಅರ್ಚಕ ಸೇರಿದಂತೆ ಐದು ಮಂದಿ ಅರೆಸ್ಟ್

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ