AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಗಳಿಂದ ಬೆಂಗಳೂರಿಗೆ ಇಂದು 2,634ಕ್ಕೂ ಹೆಚ್ಚು ಜನ ಆಗಮನ; ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 43 ಸಿಬ್ಬಂದಿ ನಿಯೋಜನೆ

ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಹೀಗಾಗಿ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಮಾಡಲು ಏರ್​ಪೋರ್ಟ್​ನಲ್ಲಿ ಸುಮಾರು 43 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ವಿದೇಶಗಳಿಂದ ಬೆಂಗಳೂರಿಗೆ ಇಂದು 2,634ಕ್ಕೂ ಹೆಚ್ಚು ಜನ ಆಗಮನ; ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 43 ಸಿಬ್ಬಂದಿ ನಿಯೋಜನೆ
ಕೆಂಪೇಗೌಡ ವಿಮಾನ ನಿಲ್ದಾಣ
TV9 Web
| Edited By: sandhya thejappa|

Updated on:Dec 05, 2021 | 9:18 AM

Share

ಬೆಂಗಳೂರು: ಕೊರೊನಾ ರೂಪಾಂತರಿ ಒಮಿಕ್ರಾನ್ (Omicron) ಆತಂಕದ ನಡುವೆ ಇಂದು (ನ.5) ರಾಜ್ಯಕ್ಕೆ ಸಾವಿರಾರು ವಿದೇಶಿ ಪ್ರಯಾಣಿಕರು ಆಗಮಿಸಲಿದ್ದಾರೆ. ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಹೀಗಾಗಿ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಮಾಡಲು ಏರ್​ಪೋರ್ಟ್​ನಲ್ಲಿ ಸುಮಾರು 43 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. 19 ವಿಮಾನಗಳಲ್ಲಿ 2,634ಕ್ಕೂ ಹೆಚ್ಚು ಜನ ಆಗಮಿಸಲಿದ್ದು, ವಿದೇಶದಿಂದ ಬರುವ ಎಲ್ಲರಿಗೂ ಟೆಸ್ಟ್ ಮಾಡಲು ಸಿದ್ಧತೆ ನಡೆಯುತ್ತಿದೆ.

ದೋಹ, ಶಾರ್ಜಾ, ಮಲೈ, ದುಬೈ, ಮಸ್ಕಟ್, ಸಿಂಗಾಪುರ, ಶ್ರೀಲಂಕಾ ಸೇರಿದಂತೆ ಹಲವು ದೇಶಗಳಿಂದ 19 ವಿಮಾನಗಳು ಕೆಂಪೇಗೌಡ ಏರ್​ಪೋರ್ಟ್​ಗೆ ಆಗಮಿಸಲಿವೆ. ಎಲ್ಲಾ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಟ್ಟಿರುವ ಆರೋಗ್ಯ ಇಲಾಖೆ, ಟೆಸ್ಟ್ ಮಾಡಲು ಸಿದ್ಧತೆ ನಡೆಸಿಕೊಳ್ಳುತ್ತಿದೆ. ಪ್ರತಿಯೊಬ್ಬ ಪ್ರಯಾಣಿಕನಿಗೂ ಆರ್​ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತದೆ. ಟೆಸ್ಟ್ ರಿಸಲ್ಟ್ ಬರುವವರೆಗೂ ವೈಟಿಂಗ್ ರೂಂಮಲ್ಲಿ ಕೂರಿಸಲಾಗುವುದು.

ಫ್ರೀ ವೈ-ಫೈ ವ್ಯವಸ್ಥೆ ವಿಮಾನ ನಿಲ್ದಾಣದಲ್ಲಿ ಅಲರ್ಟ್ ಮಾಡಲಾಗಿದೆ. ಕೊವಿಡ್ ಟೆಸ್ಟ್ ಮಾಡುವುದಕ್ಕೆ 4 ಪ್ರತ್ಯೇಕ ಕೌಂಟರ್ ಓಪನ್ ಮಾಡಲಾಗಿದೆ. ಟೆಸ್ಟ್ ವರದಿ ಬರುವವರೆಗೂ ಪ್ರಯಾಣಿಕರು ಕಾಯಬೇಕು. ಹೀಗಾಗಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ  ಪ್ರಯಾಣಿಕರು ಸಮಯ ಕಳೆಯಲು ಫ್ರೀ ವೈ-ಫೈ ವ್ಯವಸ್ಥೆ ಮಾಡಲಾಗಿದ್ದು, ಜೊತೆಗೆ ಅಂತರ ಪಾಲಿಸಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ

ಜಾಕ್ವೆಲಿನ್​ಗೆ 36 ಲಕ್ಷ ರೂಪಾಯಿ ಬೆಲೆಯ ಬೆಕ್ಕನ್ನು ಗಿಫ್ಟ್​ ನೀಡಿದ್ದ ಬಹುಕೋಟಿ ವಂಚನೆ ಆರೋಪಿ ಸುಕೇಶ್​

ಮೀಸೆ ಚಿಗುರದ ವಯಸ್ಸಲ್ಲೇ ಗಾಂಜಾ ಸೇವನೆ; ಮತ್ತಿನಲ್ಲಿ ಗೂಂಡಾಗಿರಿ, ಮೂವರು ಅಪ್ರಾಪ್ತರು ಅರೆಸ್ಟ್

Published On - 9:14 am, Sun, 5 December 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು