AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸಿಕವಾಗಿ ಮನನೊಂದು ಮಕ್ಕಳ ಮೇಲೆ ಪೆಟ್ರೋಲ್ ಸುರಿದು, ತಾನೂ ಆತ್ಮಹತ್ಯೆಗೆ ಯತ್ನ; ತಾಯಿ ಸೇರಿ ಇಬ್ಬರು ಮಕ್ಕಳ ಸಾವು

ದೊಡ್ಡಬಳ್ಳಾಪುರ ತಾಲೂಕಿನ ಎಸ್.ಎಂ.ಗೊಲ್ಲಹಳ್ಳಿಯಲ್ಲಿ ಮಾನಸಿಕವಾಗಿ ಮನನೊಂದು ಮಕ್ಕಳ ಜೊತೆ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಅವರ ಪ್ರಾಣ ಕಾಪಾಡಲು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಗೃಹಿಣಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಮಾನಸಿಕವಾಗಿ ಮನನೊಂದು ಮಕ್ಕಳ ಮೇಲೆ ಪೆಟ್ರೋಲ್ ಸುರಿದು, ತಾನೂ ಆತ್ಮಹತ್ಯೆಗೆ ಯತ್ನ; ತಾಯಿ ಸೇರಿ ಇಬ್ಬರು ಮಕ್ಕಳ ಸಾವು
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Jan 06, 2022 | 7:56 AM

Share

ದೇವನಹಳ್ಳಿ: ಮಕ್ಕಳ ಜೊತೆ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಚಿಕಿತ್ಸೆ ಫಲಿಸದೆ ತಾಯಿ, ಮಕ್ಕಳಿಬ್ಬರು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಸಾವಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಎಸ್.ಎಂ.ಗೊಲ್ಲಹಳ್ಳಿಯಲ್ಲಿ ಮಾನಸಿಕವಾಗಿ ಮನನೊಂದು ಮಕ್ಕಳ ಜೊತೆ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಅವರ ಪ್ರಾಣ ಕಾಪಾಡಲು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಗೃಹಿಣಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಗ್ರಾಮದ ಸಂಧ್ಯಾ( 33 ) ಕುಸುಮಾ( 4 ) ಮತ್ತು ರೋಹಿತ್( 2 ) ಮೃತ ದುರ್ದೈವಿಗಳು. ಕಳೆದ ಮಂಗಳವಾರ ಮನೆಯಲ್ಲಿ ಯಾರು ಇಲ್ಲದ ಮೇಳೆ ಮಹಿಳೆ ತನ್ನ ಮೇಲೆ ಹಾಗೂ ತನ್ನ ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಬೆಂಕಿ ಕಂಡು ಸ್ಥಳೀಯರು ಮೂವರನ್ನೂ ಬೆಂಗಳೂರಿನ ವಿಕ್ಟೋರಿಯಾ ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ರು, ಆದ್ರೆ ತೀವ್ರ ಸುಟ್ಟ ಗಾಯಗಳಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಸಾವು ಸಂಭವಿಸಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mekedatu Padayatra: ಮೇಕೆದಾಟು ಪಾದಯಾತ್ರೆಗೆ ಓರಿಯಾನ್ ಮಾಲ್​​ನಲ್ಲಿ ಶೂ ಖರೀದಿಸಿದ ಸಿದ್ದರಾಮಯ್ಯ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ