Sign In

By signing in or creating an account, you agree with Associated Broadcasting Company's Terms & Conditions and Privacy Policy.

Nelamangala: ಖರ್ಚಿಗೆ ಕಾಸಿಲ್ಲವೆಂದ ಲವ್ವರ್: ದೊಡ್ಡಪ್ಪನ ಮನೆಯಲ್ಲಿಯೇ ಕಳ್ಳತನ ಮಾಡಿಸಿ ಸಿಕ್ಕಿಬಿದ್ದ ಪ್ರಿಯತಮೆ

ಲವ್ವರ್​​ನ ಖರ್ಚಿಗಾಗಿ ಪ್ರಿಯತಮೆ ತನ್ನ ಸ್ವಂತಃ ದೊಡ್ಡಪ್ಪನ ಮನೆಯಲ್ಲಿಯೇ 90 ಸಾವಿರ ನಗದು, 200 ಗ್ರಾಂ ಚಿನ್ನಾಭರಣವನ್ನ ಆರೋಪಿ ದೋಚಿದ್ದರು.

Nelamangala: ಖರ್ಚಿಗೆ ಕಾಸಿಲ್ಲವೆಂದ ಲವ್ವರ್: ದೊಡ್ಡಪ್ಪನ ಮನೆಯಲ್ಲಿಯೇ ಕಳ್ಳತನ ಮಾಡಿಸಿ ಸಿಕ್ಕಿಬಿದ್ದ ಪ್ರಿಯತಮೆ
30ಸಾವಿರ ನಗದು,200ಗ್ರಾಂ ನಷ್ಟು ಚಿನ್ನಾಭರಣಗಳು ಜಪ್ತಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jul 24, 2022 | 8:50 AM

ಬೆಂಗಳೂರು ಗ್ರಾಮಾಂತರ: ಲವ್ವರ್ ಖರ್ಚಿಗೆ ಕಾಸಿಲ್ಲ ಎಂದಿದ್ದಕ್ಕೆ ತನ್ನ ದೊಡ್ಡಪ್ಪನ ಮನೆಯಲ್ಲಿಯೇ ಕಳ್ಳತನ (theft) ಮಾಡಿಸಿದ್ದ ಪ್ರಿಯತಮೆ ಹಾಗೂ ಪ್ರಿಯಕರನನ್ನ ಪೊಲೀಸರು ಬಂಧಿಸಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ನೆಲಗದಿರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಿಕಾಂ ವಿದ್ಯಾರ್ಥಿನಿ ದೀಕ್ಷಿತಾ ಹಾಗೂ ಮೆಡಿಕಲ್ ವಿದ್ಯಾರ್ಥಿ ಮಧುನನ್ನ ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜುಲೈ 8ರಂದು ಬೆಂಗಳೂರು ಉತ್ತರ ತಾಲೂಕಿನ ನೆಲಗದಿರನಹಳ್ಳಿಯಲ್ಲಿ ತಿಮ್ಮೇಗೌಡರ ಮನೆಯಲ್ಲಿ 90 ಸಾವಿರ ನಗದು, 200 ಗ್ರಾಂ ಚಿನ್ನಾಭರಣವನ್ನ ಆರೋಪಿ ದೋಚಿದ್ದರು. ಸದ್ಯ ಆರೋಪಿಗಳಿಂದ 30 ಸಾವಿರ ನಗದು, 200 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದು ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ

ಗಮನ ಬೇರೆಡೆ ಸೆಳೆಯಲು ಮಾಟ ಮಂತ್ರದ ನಾಟಕ: 

ಮಾಟ ಮಂತ್ರದ ವಸ್ತುಗಳನ್ನು ಮನೆಯ ಕಾಂಪೌಂಡ್​ನಲ್ಲಿ ಇಟ್ಟು ಮನೆಯವರ ಗಮನ ಬೇರೆಡೆ ಸೆಳೆದಿದ್ರು. ಮೆಡಿಕಲ್ ವಿದ್ಯಾರ್ಥಿಯಾದ ಲವ್ವರ್ ಮಧು ಪಿಪಿ ಕಿಟ್ ಹಾಕೊಂಡೆ ಬೈಕ್​ನಲ್ಲಿ ಬಂದು ಕೃತ್ಯವೆಸಗಿದ್ದ. ಮಾಟ ಮಂತ್ರದ ವಸ್ತುಗಳನ್ನು ಶುಚಿಗೊಳಿಸುವ ವೇಳೆ ಲವ್ವರ್ ಮಹಡಿಗೆ ತೆರಳಿ ಮನೆಯಲ್ಲಿದ್ದ, 90 ಸಾವಿರ ಹಣ, 200 ಗ್ರಾಂ ಚಿನ್ನಾಭರಣಗಳನ್ನ ದೋಚಿದ್ದಳು. ಆ ದಿನ ಅಪರಿಚಿತನೊಬ್ಬ ಯುವಕ ಪಿಪಿ ಕಿಟ್ ಹಾಕಿಕೊಂಡು ಬಂದಿರೋದು ಸಿಸಿಕ್ಯಾಮರಾದಲ್ಲಿ ಸೆರೆಯಾಗಿತ್ತು. ಸಿಸಿ ಕ್ಯಾಮರಾ ಜಾಡು ಹಿಡಿದು ಮೊಬೈಲ್ ಟವರ್ ಲೋಕೇಷನ್ ಮೇಲೆ ತುಮಕೂರಿನ ಶಿರ ಬಳಿ ಆರೋಪಿ ಬಂಧನ ಮಾಡಿದ್ದು, ಪೊಲೀಸ್ ತನಿಖೆ ವೇಳೆ ಲವ್ವರ್ ದೀಕ್ಷಿತಾ ಮಾಸ್ಟರ್ ಮೈಂಡ್ ಬೆಳಕಿಗೆ ಬಂದಿದೆ. ಸದ್ಯ ಪ್ರಿಯತಮೆ ಜೊತೆ ಪ್ರಿಯಕರನೂ ಕಂಬಿ ಎಣಿಸುವಂತ್ತಾಗಿದೆ.

ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!