AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಾಪ್ ಕೊಡುವ ನೆಪದಲ್ಲಿ ದರೋಡೆಗೈಯುತ್ತಿದ್ದ ಆರೋಪಿಗಳು ಅಂದರ್

ನೆಲಮಂಗಲ: ಡ್ರಾಪ್ ಕೊಡುವ ನೆಪದಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆಗೈಯುತ್ತಿದ್ದ ನಾಲ್ವರು ದರೋಡೆಕೋರರನ್ನು ನೆಲಮಂಗಲ ನಗರ ಠಾಣೆ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ರಾಹುತನಹಳ್ಳಿ ಚೇತನ್(38), ಮಾಕಳಿ ಸುರೇಂದ್ರ ಬಾಬು(30), ಶಿವನಪುರ ನಸ್ರುಲ್ಲಾ(43), ಕೃಷ್ಣ ಸಿಂಗ್(35) ಬಂಧಿತರು. ಬಂಧಿತ ದರೋಡೆಕೋರರಿಂದ ಒಂದು ಕಾರು, 30ಸಾವಿರ ನಗದು, ಲ್ಯಾಪ್‌ಟಾಪ್, ವಿವಿಧ ಬ್ಯಾಂಕ್ ಖಾತೆಯ ಎಟಿಎಂ ಕಾರ್ಡ್​ಗಳು, ಡೆಬಿಟ್ ಕಾರ್ಡ್ ಸೇರಿದಂತೆ ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾರದ ಹಿಂದೆ ನೆಲಮಂಗಲ ಸರಹದ್ದಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ PDO ಹರೀಶ್ ಅವರಿಗೆ ಡ್ರಾಪ್ ಕೊಡುವ […]

ಡ್ರಾಪ್ ಕೊಡುವ ನೆಪದಲ್ಲಿ ದರೋಡೆಗೈಯುತ್ತಿದ್ದ ಆರೋಪಿಗಳು ಅಂದರ್
ಸಾಧು ಶ್ರೀನಾಥ್​
| Edited By: |

Updated on: Jun 20, 2020 | 5:13 PM

Share

ನೆಲಮಂಗಲ: ಡ್ರಾಪ್ ಕೊಡುವ ನೆಪದಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆಗೈಯುತ್ತಿದ್ದ ನಾಲ್ವರು ದರೋಡೆಕೋರರನ್ನು ನೆಲಮಂಗಲ ನಗರ ಠಾಣೆ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ರಾಹುತನಹಳ್ಳಿ ಚೇತನ್(38), ಮಾಕಳಿ ಸುರೇಂದ್ರ ಬಾಬು(30), ಶಿವನಪುರ ನಸ್ರುಲ್ಲಾ(43), ಕೃಷ್ಣ ಸಿಂಗ್(35) ಬಂಧಿತರು.

ಬಂಧಿತ ದರೋಡೆಕೋರರಿಂದ ಒಂದು ಕಾರು, 30ಸಾವಿರ ನಗದು, ಲ್ಯಾಪ್‌ಟಾಪ್, ವಿವಿಧ ಬ್ಯಾಂಕ್ ಖಾತೆಯ ಎಟಿಎಂ ಕಾರ್ಡ್​ಗಳು, ಡೆಬಿಟ್ ಕಾರ್ಡ್ ಸೇರಿದಂತೆ ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಾರದ ಹಿಂದೆ ನೆಲಮಂಗಲ ಸರಹದ್ದಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ PDO ಹರೀಶ್ ಅವರಿಗೆ ಡ್ರಾಪ್ ಕೊಡುವ ನೆಪದಲ್ಲಿ ಹತ್ತಿಸಿಕೊಂಡು ದರೋಡೆಗೈದಿದ್ದರು. ಪ್ರಕರಣ ಸಂಬಂಧ ಆರೋಪಿಗಳನ್ನ ‌ಬಂಧಿಸಲು ಹೆಚ್ಚುವರಿ ಎಸ್​ಪಿ ಸಜೀತ್ ತಂಡ ರಚಿಸಿದ್ರು. ಇದೀಗ ನೆಲಮಂಗಲ CPIಶಿವಣ್ಣ ನೇತೃತ್ವದಲ್ಲಿ ಅರೋಪಿಗಳನ್ನು ಬಂಧಿಸಲಾಗಿದೆ.

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ