AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಾಪ್ ಕೊಡುವ ನೆಪದಲ್ಲಿ ದರೋಡೆಗೈಯುತ್ತಿದ್ದ ಆರೋಪಿಗಳು ಅಂದರ್

ನೆಲಮಂಗಲ: ಡ್ರಾಪ್ ಕೊಡುವ ನೆಪದಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆಗೈಯುತ್ತಿದ್ದ ನಾಲ್ವರು ದರೋಡೆಕೋರರನ್ನು ನೆಲಮಂಗಲ ನಗರ ಠಾಣೆ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ರಾಹುತನಹಳ್ಳಿ ಚೇತನ್(38), ಮಾಕಳಿ ಸುರೇಂದ್ರ ಬಾಬು(30), ಶಿವನಪುರ ನಸ್ರುಲ್ಲಾ(43), ಕೃಷ್ಣ ಸಿಂಗ್(35) ಬಂಧಿತರು. ಬಂಧಿತ ದರೋಡೆಕೋರರಿಂದ ಒಂದು ಕಾರು, 30ಸಾವಿರ ನಗದು, ಲ್ಯಾಪ್‌ಟಾಪ್, ವಿವಿಧ ಬ್ಯಾಂಕ್ ಖಾತೆಯ ಎಟಿಎಂ ಕಾರ್ಡ್​ಗಳು, ಡೆಬಿಟ್ ಕಾರ್ಡ್ ಸೇರಿದಂತೆ ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾರದ ಹಿಂದೆ ನೆಲಮಂಗಲ ಸರಹದ್ದಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ PDO ಹರೀಶ್ ಅವರಿಗೆ ಡ್ರಾಪ್ ಕೊಡುವ […]

ಡ್ರಾಪ್ ಕೊಡುವ ನೆಪದಲ್ಲಿ ದರೋಡೆಗೈಯುತ್ತಿದ್ದ ಆರೋಪಿಗಳು ಅಂದರ್
ಸಾಧು ಶ್ರೀನಾಥ್​
| Edited By: |

Updated on: Jun 20, 2020 | 5:13 PM

Share

ನೆಲಮಂಗಲ: ಡ್ರಾಪ್ ಕೊಡುವ ನೆಪದಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆಗೈಯುತ್ತಿದ್ದ ನಾಲ್ವರು ದರೋಡೆಕೋರರನ್ನು ನೆಲಮಂಗಲ ನಗರ ಠಾಣೆ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ರಾಹುತನಹಳ್ಳಿ ಚೇತನ್(38), ಮಾಕಳಿ ಸುರೇಂದ್ರ ಬಾಬು(30), ಶಿವನಪುರ ನಸ್ರುಲ್ಲಾ(43), ಕೃಷ್ಣ ಸಿಂಗ್(35) ಬಂಧಿತರು.

ಬಂಧಿತ ದರೋಡೆಕೋರರಿಂದ ಒಂದು ಕಾರು, 30ಸಾವಿರ ನಗದು, ಲ್ಯಾಪ್‌ಟಾಪ್, ವಿವಿಧ ಬ್ಯಾಂಕ್ ಖಾತೆಯ ಎಟಿಎಂ ಕಾರ್ಡ್​ಗಳು, ಡೆಬಿಟ್ ಕಾರ್ಡ್ ಸೇರಿದಂತೆ ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಾರದ ಹಿಂದೆ ನೆಲಮಂಗಲ ಸರಹದ್ದಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ PDO ಹರೀಶ್ ಅವರಿಗೆ ಡ್ರಾಪ್ ಕೊಡುವ ನೆಪದಲ್ಲಿ ಹತ್ತಿಸಿಕೊಂಡು ದರೋಡೆಗೈದಿದ್ದರು. ಪ್ರಕರಣ ಸಂಬಂಧ ಆರೋಪಿಗಳನ್ನ ‌ಬಂಧಿಸಲು ಹೆಚ್ಚುವರಿ ಎಸ್​ಪಿ ಸಜೀತ್ ತಂಡ ರಚಿಸಿದ್ರು. ಇದೀಗ ನೆಲಮಂಗಲ CPIಶಿವಣ್ಣ ನೇತೃತ್ವದಲ್ಲಿ ಅರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ