AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಾಪ್ ಕೊಡುವ ನೆಪದಲ್ಲಿ ದರೋಡೆಗೈಯುತ್ತಿದ್ದ ಆರೋಪಿಗಳು ಅಂದರ್

ನೆಲಮಂಗಲ: ಡ್ರಾಪ್ ಕೊಡುವ ನೆಪದಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆಗೈಯುತ್ತಿದ್ದ ನಾಲ್ವರು ದರೋಡೆಕೋರರನ್ನು ನೆಲಮಂಗಲ ನಗರ ಠಾಣೆ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ರಾಹುತನಹಳ್ಳಿ ಚೇತನ್(38), ಮಾಕಳಿ ಸುರೇಂದ್ರ ಬಾಬು(30), ಶಿವನಪುರ ನಸ್ರುಲ್ಲಾ(43), ಕೃಷ್ಣ ಸಿಂಗ್(35) ಬಂಧಿತರು. ಬಂಧಿತ ದರೋಡೆಕೋರರಿಂದ ಒಂದು ಕಾರು, 30ಸಾವಿರ ನಗದು, ಲ್ಯಾಪ್‌ಟಾಪ್, ವಿವಿಧ ಬ್ಯಾಂಕ್ ಖಾತೆಯ ಎಟಿಎಂ ಕಾರ್ಡ್​ಗಳು, ಡೆಬಿಟ್ ಕಾರ್ಡ್ ಸೇರಿದಂತೆ ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾರದ ಹಿಂದೆ ನೆಲಮಂಗಲ ಸರಹದ್ದಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ PDO ಹರೀಶ್ ಅವರಿಗೆ ಡ್ರಾಪ್ ಕೊಡುವ […]

ಡ್ರಾಪ್ ಕೊಡುವ ನೆಪದಲ್ಲಿ ದರೋಡೆಗೈಯುತ್ತಿದ್ದ ಆರೋಪಿಗಳು ಅಂದರ್
ಸಾಧು ಶ್ರೀನಾಥ್​
| Edited By: |

Updated on: Jun 20, 2020 | 5:13 PM

Share

ನೆಲಮಂಗಲ: ಡ್ರಾಪ್ ಕೊಡುವ ನೆಪದಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆಗೈಯುತ್ತಿದ್ದ ನಾಲ್ವರು ದರೋಡೆಕೋರರನ್ನು ನೆಲಮಂಗಲ ನಗರ ಠಾಣೆ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ರಾಹುತನಹಳ್ಳಿ ಚೇತನ್(38), ಮಾಕಳಿ ಸುರೇಂದ್ರ ಬಾಬು(30), ಶಿವನಪುರ ನಸ್ರುಲ್ಲಾ(43), ಕೃಷ್ಣ ಸಿಂಗ್(35) ಬಂಧಿತರು.

ಬಂಧಿತ ದರೋಡೆಕೋರರಿಂದ ಒಂದು ಕಾರು, 30ಸಾವಿರ ನಗದು, ಲ್ಯಾಪ್‌ಟಾಪ್, ವಿವಿಧ ಬ್ಯಾಂಕ್ ಖಾತೆಯ ಎಟಿಎಂ ಕಾರ್ಡ್​ಗಳು, ಡೆಬಿಟ್ ಕಾರ್ಡ್ ಸೇರಿದಂತೆ ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಾರದ ಹಿಂದೆ ನೆಲಮಂಗಲ ಸರಹದ್ದಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ PDO ಹರೀಶ್ ಅವರಿಗೆ ಡ್ರಾಪ್ ಕೊಡುವ ನೆಪದಲ್ಲಿ ಹತ್ತಿಸಿಕೊಂಡು ದರೋಡೆಗೈದಿದ್ದರು. ಪ್ರಕರಣ ಸಂಬಂಧ ಆರೋಪಿಗಳನ್ನ ‌ಬಂಧಿಸಲು ಹೆಚ್ಚುವರಿ ಎಸ್​ಪಿ ಸಜೀತ್ ತಂಡ ರಚಿಸಿದ್ರು. ಇದೀಗ ನೆಲಮಂಗಲ CPIಶಿವಣ್ಣ ನೇತೃತ್ವದಲ್ಲಿ ಅರೋಪಿಗಳನ್ನು ಬಂಧಿಸಲಾಗಿದೆ.

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ