AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ಮೂರು ತಿಂಗಳಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಆತ್ಮಹತ್ಯೆ

ಮನೆಯವರ ವಿರೋಧದ ನಡುವೆಯೇ ಪ್ರೀತಿಸಿ ಮೂರು ತಿಂಗಳ ಹಿಂದೆ ಅಷ್ಟೇ ಮದುವೆಯಾಗಿದ್ದ ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಪ್ರೀತಿಸಿ ಮೂರು ತಿಂಗಳಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಆತ್ಮಹತ್ಯೆ
ನವೀನ್ ಕುಮಾರ್ ಟಿ
| Edited By: |

Updated on:Jul 31, 2023 | 10:44 AM

Share

ವಿಜಯಪುರ, (ಜುಲೈ 31): ಮೂರು ತಿಂಗಳಿಂದಷ್ಟೇ ಸಪ್ತಪದಿ ತುಳಿದಿದ್ದ ಜೋಡಿ ಹೊಸ ಸಂಸಾರದ ಬಂಡಿ ಸಾಗಿಸಬೇಕಿತ್ತು. ಆದ್ರೆ, ಅದೇನಾಯ್ತೋ ಏನೋ ನವದಂಪತಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ. ಬೆಂಗಳೂರು(Bengaluru) ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದ ಕೃಷಿಹೊಂಡಕ್ಕೆ ಬಿದ್ದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಪಟ್ಟಣದ ನಿವಾಸಿ ರಮೇಶ್ ( 28 ) ಸಹನಾ ( 26 ) ಆತ್ಮಹತ್ಯೆಗೆ ಶರಣಾದ ನವ ದಂಪತಿ.

ಇದನ್ನೂ ಓದಿ: 10 ವರ್ಷದ ಹಿಂದಿನ ಪ್ರೇಮ ವಿವಾಹದ ಸಿಟ್ಟು: ಮೊಹರಂ ಹಬ್ಬದ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ, 8 ಜನರಿಗೆ ಗಾಯ

ಮನೆಯವರ ವಿರೋಧದ ನಡುವೆಯೇ ಪ್ರೀತಿಸಿ ತಿಂಗಳಿಂದಷ್ಟೇ ಮದುವೆಯಾಗಿ ಬಾಡಿಗೆ ಮನೆಲ್ಲಿ ಸಂಸಾರ ನಡೆಸುತ್ತಿದ್ದರು. ಎರಡು ದಿನದಿಂದೆ ಬಿಜ್ಜವಾರ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದ ದಂಪತಿ, ಆದ್ರೆ, ರಾತ್ರಿ ಮನೆಯಿಂದ ಹೊರಟವರು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ವಿಷಯ ತಿಳಿದು ಸ್ಥಳಕ್ಕೆ ವಿಜಯಪುರ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಸ್ಥಳೀಯರ ಸಹಾಯದಿಂದ ನೀರಿ‌ನಲ್ಲಿದ್ದ ಮೃತದೇಹಗಳನ್ನು ಹೊರತೆಗೆದು ತನಿಖೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:23 am, Mon, 31 July 23

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ