AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ಮೂರು ತಿಂಗಳಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಆತ್ಮಹತ್ಯೆ

ಮನೆಯವರ ವಿರೋಧದ ನಡುವೆಯೇ ಪ್ರೀತಿಸಿ ಮೂರು ತಿಂಗಳ ಹಿಂದೆ ಅಷ್ಟೇ ಮದುವೆಯಾಗಿದ್ದ ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಪ್ರೀತಿಸಿ ಮೂರು ತಿಂಗಳಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಆತ್ಮಹತ್ಯೆ
ನವೀನ್ ಕುಮಾರ್ ಟಿ
| Edited By: |

Updated on:Jul 31, 2023 | 10:44 AM

Share

ವಿಜಯಪುರ, (ಜುಲೈ 31): ಮೂರು ತಿಂಗಳಿಂದಷ್ಟೇ ಸಪ್ತಪದಿ ತುಳಿದಿದ್ದ ಜೋಡಿ ಹೊಸ ಸಂಸಾರದ ಬಂಡಿ ಸಾಗಿಸಬೇಕಿತ್ತು. ಆದ್ರೆ, ಅದೇನಾಯ್ತೋ ಏನೋ ನವದಂಪತಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ. ಬೆಂಗಳೂರು(Bengaluru) ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದ ಕೃಷಿಹೊಂಡಕ್ಕೆ ಬಿದ್ದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಪಟ್ಟಣದ ನಿವಾಸಿ ರಮೇಶ್ ( 28 ) ಸಹನಾ ( 26 ) ಆತ್ಮಹತ್ಯೆಗೆ ಶರಣಾದ ನವ ದಂಪತಿ.

ಇದನ್ನೂ ಓದಿ: 10 ವರ್ಷದ ಹಿಂದಿನ ಪ್ರೇಮ ವಿವಾಹದ ಸಿಟ್ಟು: ಮೊಹರಂ ಹಬ್ಬದ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ, 8 ಜನರಿಗೆ ಗಾಯ

ಮನೆಯವರ ವಿರೋಧದ ನಡುವೆಯೇ ಪ್ರೀತಿಸಿ ತಿಂಗಳಿಂದಷ್ಟೇ ಮದುವೆಯಾಗಿ ಬಾಡಿಗೆ ಮನೆಲ್ಲಿ ಸಂಸಾರ ನಡೆಸುತ್ತಿದ್ದರು. ಎರಡು ದಿನದಿಂದೆ ಬಿಜ್ಜವಾರ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದ ದಂಪತಿ, ಆದ್ರೆ, ರಾತ್ರಿ ಮನೆಯಿಂದ ಹೊರಟವರು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ವಿಷಯ ತಿಳಿದು ಸ್ಥಳಕ್ಕೆ ವಿಜಯಪುರ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಸ್ಥಳೀಯರ ಸಹಾಯದಿಂದ ನೀರಿ‌ನಲ್ಲಿದ್ದ ಮೃತದೇಹಗಳನ್ನು ಹೊರತೆಗೆದು ತನಿಖೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:23 am, Mon, 31 July 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ