AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devanahalli: ಸ್ಮಶಾನಕ್ಕೆ ಶವ ಸಾಗಿಸುತ್ತಿದ್ದ ವೇಳೆ ಖಾಸಗಿ ಜಮೀನು ಮಾಲಿಕರಿಂದ ಅಡ್ಡಿ

ಸ್ಮಶಾನಕ್ಕೆ ಶವ ಸಾಗಿಸುತ್ತಿದ್ದ ವೇಳೆ ಖಾಸಗಿ ಜಮೀನು ಮಾಲೀಕರು ರಸ್ತೆಯಲ್ಲಿ ಗುಂಡಿ ತೋಡಿ ಅಡ್ಡಿಪಡಿಸಿರುವ ಘಟನೆ ದೇವನಹಳ್ಳಿ ದೇವನಹಳ್ಳಿ ತಾಲೂಕಿನ ಬಿಡಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

Devanahalli: ಸ್ಮಶಾನಕ್ಕೆ ಶವ ಸಾಗಿಸುತ್ತಿದ್ದ ವೇಳೆ ಖಾಸಗಿ ಜಮೀನು ಮಾಲಿಕರಿಂದ ಅಡ್ಡಿ
ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ಗುಂಡಿ
ನವೀನ್ ಕುಮಾರ್ ಟಿ
| Edited By: ವಿವೇಕ ಬಿರಾದಾರ|

Updated on: Jul 21, 2023 | 2:10 PM

Share

ಬೆಂಗಳೂರು ಗ್ರಾಮಾಂತರ: ಸ್ಮಶಾನಕ್ಕೆ (Cemetery) ಶವ ಸಾಗಿಸುತ್ತಿದ್ದ ವೇಳೆ ಖಾಸಗಿ ಜಮೀನು ಮಾಲೀಕರು ರಸ್ತೆಯಲ್ಲಿ ಗುಂಡಿ ತೋಡಿ ಅಡ್ಡಿಪಡಿಸಿರುವ ಘಟನೆ ದೇವನಹಳ್ಳಿ (Devnahalli) ತಾಲೂಕಿನ ಬಿಡಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಿಡಿಗಾನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯನ ಅತ್ತೆ ನಿಧನವಾಗಿದ್ದರು. ಅಂತ್ಯಕ್ರಿಯೆಗೆ ಸ್ಮಶಾನಕ್ಕೆ ಮೃತದೇಹ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಖಾಸಗಿ ಜಮೀನು ಮಾಲಿಕರು ಸ್ಮಶಾನಕ್ಕೆ ತೆರಳುವ ಕಡೆ ಗುಂಡಿ ತೋಡಿ ಅಡ್ಡಪಡಿಸಿದ್ದಾರೆ. ಈ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ಖಾಸಗಿ ಜಮೀನು ಮಾಲೀಕರ ನಡುವೆ ಮಾತಿನ ಚಕಮಕಿ ನಡೆಯಿತು.

ಇನ್ನು ಸ್ಮಶಾನಕ್ಕೆ ತೆರಳು ಸರಿಯಾದ ರಸ್ತೆಯಿಲ್ಲದೆ ಗ್ರಾಮಸ್ಥರ ಪರದಾಡುತ್ತಿದ್ದಾರೆ. ಹೀಗಾಗಿ ಸ್ಮಶಾನಕ್ಕೆ ರಸ್ತೆ ನೀಡುವಂತೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕೆ ಉಪತಹಶೀಲ್ದಾರ್ ಸುರೇಶ್ ಹಾಗೂ ವಿಎ ಭೇಟಿ ನೀಡಿದರು. ಹೆಣ ಹೊತ್ತಯ್ಯಲು ಅಡ್ಡಿಪಡಿಸದಂತೆ ಖಾಸಗಿ ಜಮೀನು ಮಾಲಿಕನಿಗೆ ಮನವರಿಕೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ