Sign In

By signing in or creating an account, you agree with Associated Broadcasting Company's Terms & Conditions and Privacy Policy.

Devanahalli: ಸ್ಮಶಾನಕ್ಕೆ ಶವ ಸಾಗಿಸುತ್ತಿದ್ದ ವೇಳೆ ಖಾಸಗಿ ಜಮೀನು ಮಾಲಿಕರಿಂದ ಅಡ್ಡಿ

ಸ್ಮಶಾನಕ್ಕೆ ಶವ ಸಾಗಿಸುತ್ತಿದ್ದ ವೇಳೆ ಖಾಸಗಿ ಜಮೀನು ಮಾಲೀಕರು ರಸ್ತೆಯಲ್ಲಿ ಗುಂಡಿ ತೋಡಿ ಅಡ್ಡಿಪಡಿಸಿರುವ ಘಟನೆ ದೇವನಹಳ್ಳಿ ದೇವನಹಳ್ಳಿ ತಾಲೂಕಿನ ಬಿಡಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

Devanahalli: ಸ್ಮಶಾನಕ್ಕೆ ಶವ ಸಾಗಿಸುತ್ತಿದ್ದ ವೇಳೆ ಖಾಸಗಿ ಜಮೀನು ಮಾಲಿಕರಿಂದ ಅಡ್ಡಿ
ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ಗುಂಡಿ
Follow us
ನವೀನ್ ಕುಮಾರ್ ಟಿ
| Updated By: ವಿವೇಕ ಬಿರಾದಾರ

Updated on: Jul 21, 2023 | 2:10 PM

ಬೆಂಗಳೂರು ಗ್ರಾಮಾಂತರ: ಸ್ಮಶಾನಕ್ಕೆ (Cemetery) ಶವ ಸಾಗಿಸುತ್ತಿದ್ದ ವೇಳೆ ಖಾಸಗಿ ಜಮೀನು ಮಾಲೀಕರು ರಸ್ತೆಯಲ್ಲಿ ಗುಂಡಿ ತೋಡಿ ಅಡ್ಡಿಪಡಿಸಿರುವ ಘಟನೆ ದೇವನಹಳ್ಳಿ (Devnahalli) ತಾಲೂಕಿನ ಬಿಡಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಿಡಿಗಾನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯನ ಅತ್ತೆ ನಿಧನವಾಗಿದ್ದರು. ಅಂತ್ಯಕ್ರಿಯೆಗೆ ಸ್ಮಶಾನಕ್ಕೆ ಮೃತದೇಹ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಖಾಸಗಿ ಜಮೀನು ಮಾಲಿಕರು ಸ್ಮಶಾನಕ್ಕೆ ತೆರಳುವ ಕಡೆ ಗುಂಡಿ ತೋಡಿ ಅಡ್ಡಪಡಿಸಿದ್ದಾರೆ. ಈ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ಖಾಸಗಿ ಜಮೀನು ಮಾಲೀಕರ ನಡುವೆ ಮಾತಿನ ಚಕಮಕಿ ನಡೆಯಿತು.

ಇನ್ನು ಸ್ಮಶಾನಕ್ಕೆ ತೆರಳು ಸರಿಯಾದ ರಸ್ತೆಯಿಲ್ಲದೆ ಗ್ರಾಮಸ್ಥರ ಪರದಾಡುತ್ತಿದ್ದಾರೆ. ಹೀಗಾಗಿ ಸ್ಮಶಾನಕ್ಕೆ ರಸ್ತೆ ನೀಡುವಂತೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕೆ ಉಪತಹಶೀಲ್ದಾರ್ ಸುರೇಶ್ ಹಾಗೂ ವಿಎ ಭೇಟಿ ನೀಡಿದರು. ಹೆಣ ಹೊತ್ತಯ್ಯಲು ಅಡ್ಡಿಪಡಿಸದಂತೆ ಖಾಸಗಿ ಜಮೀನು ಮಾಲಿಕನಿಗೆ ಮನವರಿಕೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು