AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devanahalli: ಸ್ಮಶಾನಕ್ಕೆ ಶವ ಸಾಗಿಸುತ್ತಿದ್ದ ವೇಳೆ ಖಾಸಗಿ ಜಮೀನು ಮಾಲಿಕರಿಂದ ಅಡ್ಡಿ

ಸ್ಮಶಾನಕ್ಕೆ ಶವ ಸಾಗಿಸುತ್ತಿದ್ದ ವೇಳೆ ಖಾಸಗಿ ಜಮೀನು ಮಾಲೀಕರು ರಸ್ತೆಯಲ್ಲಿ ಗುಂಡಿ ತೋಡಿ ಅಡ್ಡಿಪಡಿಸಿರುವ ಘಟನೆ ದೇವನಹಳ್ಳಿ ದೇವನಹಳ್ಳಿ ತಾಲೂಕಿನ ಬಿಡಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

Devanahalli: ಸ್ಮಶಾನಕ್ಕೆ ಶವ ಸಾಗಿಸುತ್ತಿದ್ದ ವೇಳೆ ಖಾಸಗಿ ಜಮೀನು ಮಾಲಿಕರಿಂದ ಅಡ್ಡಿ
ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ಗುಂಡಿ
ನವೀನ್ ಕುಮಾರ್ ಟಿ
| Edited By: |

Updated on: Jul 21, 2023 | 2:10 PM

Share

ಬೆಂಗಳೂರು ಗ್ರಾಮಾಂತರ: ಸ್ಮಶಾನಕ್ಕೆ (Cemetery) ಶವ ಸಾಗಿಸುತ್ತಿದ್ದ ವೇಳೆ ಖಾಸಗಿ ಜಮೀನು ಮಾಲೀಕರು ರಸ್ತೆಯಲ್ಲಿ ಗುಂಡಿ ತೋಡಿ ಅಡ್ಡಿಪಡಿಸಿರುವ ಘಟನೆ ದೇವನಹಳ್ಳಿ (Devnahalli) ತಾಲೂಕಿನ ಬಿಡಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಿಡಿಗಾನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯನ ಅತ್ತೆ ನಿಧನವಾಗಿದ್ದರು. ಅಂತ್ಯಕ್ರಿಯೆಗೆ ಸ್ಮಶಾನಕ್ಕೆ ಮೃತದೇಹ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಖಾಸಗಿ ಜಮೀನು ಮಾಲಿಕರು ಸ್ಮಶಾನಕ್ಕೆ ತೆರಳುವ ಕಡೆ ಗುಂಡಿ ತೋಡಿ ಅಡ್ಡಪಡಿಸಿದ್ದಾರೆ. ಈ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ಖಾಸಗಿ ಜಮೀನು ಮಾಲೀಕರ ನಡುವೆ ಮಾತಿನ ಚಕಮಕಿ ನಡೆಯಿತು.

ಇನ್ನು ಸ್ಮಶಾನಕ್ಕೆ ತೆರಳು ಸರಿಯಾದ ರಸ್ತೆಯಿಲ್ಲದೆ ಗ್ರಾಮಸ್ಥರ ಪರದಾಡುತ್ತಿದ್ದಾರೆ. ಹೀಗಾಗಿ ಸ್ಮಶಾನಕ್ಕೆ ರಸ್ತೆ ನೀಡುವಂತೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕೆ ಉಪತಹಶೀಲ್ದಾರ್ ಸುರೇಶ್ ಹಾಗೂ ವಿಎ ಭೇಟಿ ನೀಡಿದರು. ಹೆಣ ಹೊತ್ತಯ್ಯಲು ಅಡ್ಡಿಪಡಿಸದಂತೆ ಖಾಸಗಿ ಜಮೀನು ಮಾಲಿಕನಿಗೆ ಮನವರಿಕೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!