AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devanahalli: ಸ್ಮಶಾನಕ್ಕೆ ಶವ ಸಾಗಿಸುತ್ತಿದ್ದ ವೇಳೆ ಖಾಸಗಿ ಜಮೀನು ಮಾಲಿಕರಿಂದ ಅಡ್ಡಿ

ಸ್ಮಶಾನಕ್ಕೆ ಶವ ಸಾಗಿಸುತ್ತಿದ್ದ ವೇಳೆ ಖಾಸಗಿ ಜಮೀನು ಮಾಲೀಕರು ರಸ್ತೆಯಲ್ಲಿ ಗುಂಡಿ ತೋಡಿ ಅಡ್ಡಿಪಡಿಸಿರುವ ಘಟನೆ ದೇವನಹಳ್ಳಿ ದೇವನಹಳ್ಳಿ ತಾಲೂಕಿನ ಬಿಡಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

Devanahalli: ಸ್ಮಶಾನಕ್ಕೆ ಶವ ಸಾಗಿಸುತ್ತಿದ್ದ ವೇಳೆ ಖಾಸಗಿ ಜಮೀನು ಮಾಲಿಕರಿಂದ ಅಡ್ಡಿ
ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ಗುಂಡಿ
ನವೀನ್ ಕುಮಾರ್ ಟಿ
| Edited By: ವಿವೇಕ ಬಿರಾದಾರ|

Updated on: Jul 21, 2023 | 2:10 PM

Share

ಬೆಂಗಳೂರು ಗ್ರಾಮಾಂತರ: ಸ್ಮಶಾನಕ್ಕೆ (Cemetery) ಶವ ಸಾಗಿಸುತ್ತಿದ್ದ ವೇಳೆ ಖಾಸಗಿ ಜಮೀನು ಮಾಲೀಕರು ರಸ್ತೆಯಲ್ಲಿ ಗುಂಡಿ ತೋಡಿ ಅಡ್ಡಿಪಡಿಸಿರುವ ಘಟನೆ ದೇವನಹಳ್ಳಿ (Devnahalli) ತಾಲೂಕಿನ ಬಿಡಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಿಡಿಗಾನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯನ ಅತ್ತೆ ನಿಧನವಾಗಿದ್ದರು. ಅಂತ್ಯಕ್ರಿಯೆಗೆ ಸ್ಮಶಾನಕ್ಕೆ ಮೃತದೇಹ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಖಾಸಗಿ ಜಮೀನು ಮಾಲಿಕರು ಸ್ಮಶಾನಕ್ಕೆ ತೆರಳುವ ಕಡೆ ಗುಂಡಿ ತೋಡಿ ಅಡ್ಡಪಡಿಸಿದ್ದಾರೆ. ಈ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ಖಾಸಗಿ ಜಮೀನು ಮಾಲೀಕರ ನಡುವೆ ಮಾತಿನ ಚಕಮಕಿ ನಡೆಯಿತು.

ಇನ್ನು ಸ್ಮಶಾನಕ್ಕೆ ತೆರಳು ಸರಿಯಾದ ರಸ್ತೆಯಿಲ್ಲದೆ ಗ್ರಾಮಸ್ಥರ ಪರದಾಡುತ್ತಿದ್ದಾರೆ. ಹೀಗಾಗಿ ಸ್ಮಶಾನಕ್ಕೆ ರಸ್ತೆ ನೀಡುವಂತೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕೆ ಉಪತಹಶೀಲ್ದಾರ್ ಸುರೇಶ್ ಹಾಗೂ ವಿಎ ಭೇಟಿ ನೀಡಿದರು. ಹೆಣ ಹೊತ್ತಯ್ಯಲು ಅಡ್ಡಿಪಡಿಸದಂತೆ ಖಾಸಗಿ ಜಮೀನು ಮಾಲಿಕನಿಗೆ ಮನವರಿಕೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’