AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ ಪಾರ್ಕ್​​ನಲ್ಲಿ ದುರ್ಘಟನೆ, ಸಿಬ್ಬಂದಿ ಸಾವು

ಆನೇಕಲ್: ಬನ್ನೇರುಘಟ್ಟ ಪಾರ್ಕ್​​ನಲ್ಲಿ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ವೇಳೆ ಸಿಬ್ಬಂದಿಯೊಬ್ಬರು ಗೋಡೆಯಿಂದ‌ ಬಿದ್ದು ಸಾವನ್ನಪ್ಪಿದ್ದಾರೆ. ಸಸ್ಯಹಾರಿ ಪ್ರಾಣಿ ಸಫಾರಿ ಆವರಣದಲ್ಲಿ ಈ ದುರ್ಘಟನೆ ನಡೆದಿದ್ದು, ದೊಡ್ಡಯ್ಯ(45) ಸಾವನ್ನಪ್ಪಿದ ದುರ್ದೈವಿ. ಇವರು ಬನ್ನೇರುಘಟ್ಟದ ಬೈರಪ್ಪನಹಳ್ಳಿ ಮೂಲದವರು. ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು. ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ನಡೆಸಲಾಗುತ್ತಿತ್ತು. ಆ ವೇಳೆ ಆಯತಪ್ಪಿ, 15 ಅಡಿ‌ ಎತ್ತರದ‌ ಗೋಡೆಯ ಮೇಲಿಂದ ಕಳಗೆ ಬಿದ್ದಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ […]

ಬನ್ನೇರುಘಟ್ಟ ಪಾರ್ಕ್​​ನಲ್ಲಿ ದುರ್ಘಟನೆ, ಸಿಬ್ಬಂದಿ ಸಾವು
ಸಾಧು ಶ್ರೀನಾಥ್​
|

Updated on: Nov 29, 2019 | 5:15 PM

Share

ಆನೇಕಲ್: ಬನ್ನೇರುಘಟ್ಟ ಪಾರ್ಕ್​​ನಲ್ಲಿ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ವೇಳೆ ಸಿಬ್ಬಂದಿಯೊಬ್ಬರು ಗೋಡೆಯಿಂದ‌ ಬಿದ್ದು ಸಾವನ್ನಪ್ಪಿದ್ದಾರೆ. ಸಸ್ಯಹಾರಿ ಪ್ರಾಣಿ ಸಫಾರಿ ಆವರಣದಲ್ಲಿ ಈ ದುರ್ಘಟನೆ ನಡೆದಿದ್ದು, ದೊಡ್ಡಯ್ಯ(45) ಸಾವನ್ನಪ್ಪಿದ ದುರ್ದೈವಿ. ಇವರು ಬನ್ನೇರುಘಟ್ಟದ ಬೈರಪ್ಪನಹಳ್ಳಿ ಮೂಲದವರು. ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು.

ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ನಡೆಸಲಾಗುತ್ತಿತ್ತು. ಆ ವೇಳೆ ಆಯತಪ್ಪಿ, 15 ಅಡಿ‌ ಎತ್ತರದ‌ ಗೋಡೆಯ ಮೇಲಿಂದ ಕಳಗೆ ಬಿದ್ದಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!