AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ ಪಾರ್ಕ್​​ನಲ್ಲಿ ದುರ್ಘಟನೆ, ಸಿಬ್ಬಂದಿ ಸಾವು

ಆನೇಕಲ್: ಬನ್ನೇರುಘಟ್ಟ ಪಾರ್ಕ್​​ನಲ್ಲಿ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ವೇಳೆ ಸಿಬ್ಬಂದಿಯೊಬ್ಬರು ಗೋಡೆಯಿಂದ‌ ಬಿದ್ದು ಸಾವನ್ನಪ್ಪಿದ್ದಾರೆ. ಸಸ್ಯಹಾರಿ ಪ್ರಾಣಿ ಸಫಾರಿ ಆವರಣದಲ್ಲಿ ಈ ದುರ್ಘಟನೆ ನಡೆದಿದ್ದು, ದೊಡ್ಡಯ್ಯ(45) ಸಾವನ್ನಪ್ಪಿದ ದುರ್ದೈವಿ. ಇವರು ಬನ್ನೇರುಘಟ್ಟದ ಬೈರಪ್ಪನಹಳ್ಳಿ ಮೂಲದವರು. ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು. ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ನಡೆಸಲಾಗುತ್ತಿತ್ತು. ಆ ವೇಳೆ ಆಯತಪ್ಪಿ, 15 ಅಡಿ‌ ಎತ್ತರದ‌ ಗೋಡೆಯ ಮೇಲಿಂದ ಕಳಗೆ ಬಿದ್ದಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ […]

ಬನ್ನೇರುಘಟ್ಟ ಪಾರ್ಕ್​​ನಲ್ಲಿ ದುರ್ಘಟನೆ, ಸಿಬ್ಬಂದಿ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 29, 2019 | 5:15 PM

Share

ಆನೇಕಲ್: ಬನ್ನೇರುಘಟ್ಟ ಪಾರ್ಕ್​​ನಲ್ಲಿ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ವೇಳೆ ಸಿಬ್ಬಂದಿಯೊಬ್ಬರು ಗೋಡೆಯಿಂದ‌ ಬಿದ್ದು ಸಾವನ್ನಪ್ಪಿದ್ದಾರೆ. ಸಸ್ಯಹಾರಿ ಪ್ರಾಣಿ ಸಫಾರಿ ಆವರಣದಲ್ಲಿ ಈ ದುರ್ಘಟನೆ ನಡೆದಿದ್ದು, ದೊಡ್ಡಯ್ಯ(45) ಸಾವನ್ನಪ್ಪಿದ ದುರ್ದೈವಿ. ಇವರು ಬನ್ನೇರುಘಟ್ಟದ ಬೈರಪ್ಪನಹಳ್ಳಿ ಮೂಲದವರು. ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು.

ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ನಡೆಸಲಾಗುತ್ತಿತ್ತು. ಆ ವೇಳೆ ಆಯತಪ್ಪಿ, 15 ಅಡಿ‌ ಎತ್ತರದ‌ ಗೋಡೆಯ ಮೇಲಿಂದ ಕಳಗೆ ಬಿದ್ದಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್