AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ ಪಾರ್ಕ್​​ನಲ್ಲಿ ದುರ್ಘಟನೆ, ಸಿಬ್ಬಂದಿ ಸಾವು

ಆನೇಕಲ್: ಬನ್ನೇರುಘಟ್ಟ ಪಾರ್ಕ್​​ನಲ್ಲಿ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ವೇಳೆ ಸಿಬ್ಬಂದಿಯೊಬ್ಬರು ಗೋಡೆಯಿಂದ‌ ಬಿದ್ದು ಸಾವನ್ನಪ್ಪಿದ್ದಾರೆ. ಸಸ್ಯಹಾರಿ ಪ್ರಾಣಿ ಸಫಾರಿ ಆವರಣದಲ್ಲಿ ಈ ದುರ್ಘಟನೆ ನಡೆದಿದ್ದು, ದೊಡ್ಡಯ್ಯ(45) ಸಾವನ್ನಪ್ಪಿದ ದುರ್ದೈವಿ. ಇವರು ಬನ್ನೇರುಘಟ್ಟದ ಬೈರಪ್ಪನಹಳ್ಳಿ ಮೂಲದವರು. ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು. ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ನಡೆಸಲಾಗುತ್ತಿತ್ತು. ಆ ವೇಳೆ ಆಯತಪ್ಪಿ, 15 ಅಡಿ‌ ಎತ್ತರದ‌ ಗೋಡೆಯ ಮೇಲಿಂದ ಕಳಗೆ ಬಿದ್ದಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ […]

ಬನ್ನೇರುಘಟ್ಟ ಪಾರ್ಕ್​​ನಲ್ಲಿ ದುರ್ಘಟನೆ, ಸಿಬ್ಬಂದಿ ಸಾವು
ಸಾಧು ಶ್ರೀನಾಥ್​
|

Updated on: Nov 29, 2019 | 5:15 PM

Share

ಆನೇಕಲ್: ಬನ್ನೇರುಘಟ್ಟ ಪಾರ್ಕ್​​ನಲ್ಲಿ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ವೇಳೆ ಸಿಬ್ಬಂದಿಯೊಬ್ಬರು ಗೋಡೆಯಿಂದ‌ ಬಿದ್ದು ಸಾವನ್ನಪ್ಪಿದ್ದಾರೆ. ಸಸ್ಯಹಾರಿ ಪ್ರಾಣಿ ಸಫಾರಿ ಆವರಣದಲ್ಲಿ ಈ ದುರ್ಘಟನೆ ನಡೆದಿದ್ದು, ದೊಡ್ಡಯ್ಯ(45) ಸಾವನ್ನಪ್ಪಿದ ದುರ್ದೈವಿ. ಇವರು ಬನ್ನೇರುಘಟ್ಟದ ಬೈರಪ್ಪನಹಳ್ಳಿ ಮೂಲದವರು. ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು.

ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ನಡೆಸಲಾಗುತ್ತಿತ್ತು. ಆ ವೇಳೆ ಆಯತಪ್ಪಿ, 15 ಅಡಿ‌ ಎತ್ತರದ‌ ಗೋಡೆಯ ಮೇಲಿಂದ ಕಳಗೆ ಬಿದ್ದಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ