AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಹಣ ಕೇಳಿದ್ದಕ್ಕೆ ಪಾನಿಪುರಿ ಅಂಗಡಿ ಧ್ವಂಸ ಪ್ರಕರಣ; ಆರೋಪಿ ವಿರುದ್ದ ರೌಡಿಶೀಟ್‌ ಓಪನ್‌ ಮಾಡಲು ಸೂಚಿಸಿದ ಎಸ್ಪಿ

ನೆಲಮಂಗಲದ ಅಂಗಡಿಯೊಂದರಲ್ಲಿ ಪಾನಿಪುರಿ ತಿಂದಿದ್ದ ಆರೋಪಿ ರಂಜಿತ್‌, ಅಂಗಡಿ ಮಾಲೀಕ ಹಣ ಕೇಳಿದ್ದಕ್ಕೆ ದರ್ಪ ತೋರಿ, ಪುಡಿರೌಡಿ ರಂಜಿತ್‌ ಪಾನಿಪುರಿ ಅಂಗಡಿ ಧ್ವಂಸಗೊಳಿಸಿ ಪುಂಡಾಟ ಮೆರೆದಿದ್ದ. ಈ ಹಿನ್ನಲೆ ಇದೀಗ ಆತನ ವಿರುದ್ಧ ರೌಡಿಶೀಟ್‌ ಓಪನ್‌ ಮಾಡಲು ಬೆಂಗಳೂರು ಗ್ರಾಮಾಂತರ SP ಮಲ್ಲಿಕಾರ್ಜುನ ಬಾಲದಂಡಿ ಸೂಚನೆ ನೀಡಿದ್ದಾರೆ.

ನೆಲಮಂಗಲ: ಹಣ ಕೇಳಿದ್ದಕ್ಕೆ ಪಾನಿಪುರಿ ಅಂಗಡಿ ಧ್ವಂಸ ಪ್ರಕರಣ; ಆರೋಪಿ ವಿರುದ್ದ ರೌಡಿಶೀಟ್‌ ಓಪನ್‌ ಮಾಡಲು ಸೂಚಿಸಿದ ಎಸ್ಪಿ
ಆರೋಪಿ ಅರೆಸ್ಟ್​
ಬಿ ಮೂರ್ತಿ, ನೆಲಮಂಗಲ
| Edited By: |

Updated on:Aug 29, 2023 | 5:26 PM

Share

ಬೆಂಗಳೂರು ಗ್ರಾಮಾಂತರ, ಆ.29: ಹಣ ಕೇಳಿದ್ದಕ್ಕೆ ಪಾನಿಪೂರಿ(panipuri) ಅಂಗಡಿ ಧ್ವಂಸಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಂಜಿತ್‌ ವಿರುದ್ಧ ರೌಡಿಶೀಟ್‌ ಓಪನ್‌ ಮಾಡಲು ಬೆಂಗಳೂರು ಗ್ರಾಮಾಂತರ (Bengaluru Rural) ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೂಚನೆ ನೀಡಿದ್ದಾರೆ. 2 ಕೊಲೆ ಯತ್ನ, ಸುಲಿಗೆ ಕೇಸ್‌ನಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಎಸ್‌ಪಿ ಸೂಚಿಸಿದ್ದಾರೆ. ನೆಲಮಂಗಲದ (Nelamangala) ಅಂಗಡಿಯೊಂದರಲ್ಲಿ ಪಾನಿಪುರಿ ತಿಂದಿದ್ದ ಆರೋಪಿ ರಂಜಿತ್‌, ಅಂಗಡಿ ಮಾಲೀಕ ಹಣ ಕೇಳಿದ್ದಕ್ಕೆ ದರ್ಪ ತೋರಿ, ಪುಡಿರೌಡಿ ರಂಜಿತ್‌ ಪಾನಿಪುರಿ ಅಂಗಡಿ ಧ್ವಂಸಗೊಳಿಸಿ ಪುಂಡಾಟ ಮೆರೆದಿದ್ದ.

ಘಟನೆ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಪಾನಿಪೂರಿ ತಿಂದು ಹಣ ಕೇಳಿದ್ದಕ್ಕೆ ಜೈಲಿನಿಂದ ಆಚೆ ಬಂದಿದ್ದ ದುಷ್ಕರ್ಮಿಯೊಬ್ಬ ಅವಾಜ್ ಹಾಕಿ, ಏಯ್ ನಾನ್ಯಾರು ಗೊತ್ತಾ? ನನ್ನ ಬಳಿಯೇ ಹಣ ಕೇಳುತ್ತೀಯಾ ಎಂದು ಪುಡಿ ರೌಡಿ ಅವಾಜ್ ಹಾಕಿದ್ದ. ಪ್ರಶ್ನೆ ಮಾಡಿದ ಜನರ ಎದುರು ಷರ್ಟ್ ಬಿಚ್ಚಿ ದರ್ಪ ತೋರಿಸಿದ್ದ ರಂಜಿತ್ ಎಂಬಾತ ಪುನೀತ್ ಅವರ ಪಾನಿಪೂರಿ ಅಂಗಡಿಯನ್ನೇ ಧ್ವಂಸ ಮಾಡಿದ್ದ.

ಇದನ್ನೂ ಓದಿ:ಪಾನಿಪುರಿ ತಿಂದು ಹಣ ಕೇಳಿದ್ದಕ್ಕೆ ನೆಲಮಂಗಲದಲ್ಲಿ ಪುಡಿ ರೌಡಿಯ ಆವಾಜ್, ಜನರ ಎದುರು ಷರ್ಟ್ ಬಿಚ್ಚಿ ದರ್ಪ!

ಹೌದು, ವಾಜರಹಳ್ಳಿಯ ರಂಜಿತ್ ಇತ್ತೀಚೆಗೆ ರಾಬರಿ ಕೇಸ್​ನಲ್ಲಿ ಜೈಲಿಗೆ ಹೋಗಿ ಬಂದಿದ್ದ. ಅದ್ರೂ ಬುದ್ಧಿ ಕಲಿಯದೆ ಪುಂಡಾಟಿಕೆ ಮೆ್ರೆದಿದ್ದ. ಅರೋಪಿಯ ಈ ಕೃತ್ಯ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿತ್ತು. ಬಳಿಕ ನೆಲಮಂಗಲ ಪೊಲೀಸರು ಅರೋಪಿ ಪತ್ತೆಗಾಗಿ ಶೋಧ ನಡೆಸಿದ್ದರು. ಇದೀಗ ಆರೋಪಿ ವಿರುದ್ಧ ರೌಡಿಶೀಟ್​ ಓಪನ್​ ಮಾಡಲು ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೂಚನೆ ನೀಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:26 pm, Tue, 29 August 23

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ