ಸ್ಲಂ ನಿವಾಸಿಗಳು, ನಿರ್ಗತಿಕರಿಗೆ ಪರಪ್ಪನ ಅಗ್ರಹಾರ ಪೊಲೀಸರಿಂದ ದಿನಸಿ ಕಿಟ್ ವಿತರಣೆ

ಆನೇಕಲ್: ಮಹಾಮಾರಿ ಕೊರೊನಾ ವಿರುದ್ಧದ ಹೊರಾಟಕ್ಕೆ ಇಡೀ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಈ ನಡುವೆ ಜನ ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅನ್ನ ನೀರು ಇಲ್ಲದೆ ಪರಿತಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದ ಪೊಲೀಸರು ಸ್ಲಂ ನಿವಾಸಿಗಳಿಗೆ, ನಿರ್ಗತಿಕರಿಗೆ ದಿನಸಿ ಕಿಟ್​ಗಳನ್ನ ವಿತರಿಸಿ ಹಸಿದವರಿಗೆ ನೆರವಾಗಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಸ್ಲಂ ನಿವಾಸಿಗಳಿಗೆ, ನಿರ್ಗತಿಕರಿಗೆ ಪರಪ್ಪನ ಅಗ್ರಹಾರ ಠಾಣಾ ಇನ್ಸ್ಪೆಕ್ಟರ್ ನಂದೀಶ್ ಕಿಟ್ ವಿತರಣೆ ಮಾಡಿದ್ದಾರೆ. ಹತ್ತು ಸಾವಿರಕ್ಕೂ ಹೆಚ್ಚು ದಿನಸಿ ಕಿಟ್ ವಿತರಣೆ ಮಾಡಲಾಗಿದೆ.

ಸ್ಲಂ ನಿವಾಸಿಗಳು, ನಿರ್ಗತಿಕರಿಗೆ ಪರಪ್ಪನ ಅಗ್ರಹಾರ ಪೊಲೀಸರಿಂದ ದಿನಸಿ ಕಿಟ್ ವಿತರಣೆ
ಸಾಧು ಶ್ರೀನಾಥ್​

Updated on: Apr 29, 2020 | 2:58 PM

ಆನೇಕಲ್: ಮಹಾಮಾರಿ ಕೊರೊನಾ ವಿರುದ್ಧದ ಹೊರಾಟಕ್ಕೆ ಇಡೀ ದೇಶವನ್ನು ಲಾಕ್​ಡೌನ್ ಮಾಡಲಾಗಿದೆ. ಈ ನಡುವೆ ಜನ ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅನ್ನ ನೀರು ಇಲ್ಲದೆ ಪರಿತಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದ ಪೊಲೀಸರು ಸ್ಲಂ ನಿವಾಸಿಗಳಿಗೆ, ನಿರ್ಗತಿಕರಿಗೆ ದಿನಸಿ ಕಿಟ್​ಗಳನ್ನ ವಿತರಿಸಿ ಹಸಿದವರಿಗೆ ನೆರವಾಗಿದ್ದಾರೆ.

ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಸ್ಲಂ ನಿವಾಸಿಗಳಿಗೆ, ನಿರ್ಗತಿಕರಿಗೆ ಪರಪ್ಪನ ಅಗ್ರಹಾರ ಠಾಣಾ ಇನ್ಸ್ಪೆಕ್ಟರ್ ನಂದೀಶ್ ಕಿಟ್ ವಿತರಣೆ ಮಾಡಿದ್ದಾರೆ. ಹತ್ತು ಸಾವಿರಕ್ಕೂ ಹೆಚ್ಚು ದಿನಸಿ ಕಿಟ್ ವಿತರಣೆ ಮಾಡಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us