AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹೊಸ ವರ್ಷಾಚರಣೆ ಮೇಲೆ ಪೊಲೀಸ್​ ಇಲಾಖೆ ಹದ್ದಿನ ಕಣ್ಣು

ಬೆಂಗಳೂರು ಹೊರವಲಯದಲ್ಲಿ ಹೊಸವರ್ಷಾಚರಣೆ ಮೇಲೆ ಪೊಲೀಸ್​ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಪಾರ್ಟಿಗಳಲ್ಲಿ ಮಾದಕ ವಸ್ತು ಬಳಕೆಯಾಗದಂತೆ ಕಣ್ಗಾವಲಿಡಲಾಗಿದ್ದು, ಪೊಲೀಸರು ಸ್ಪೆಷಲ್ ಡ್ರೈವ್ ನಡೆಸಲಿದ್ದಾರೆ

ಬೆಂಗಳೂರು: ಹೊಸ ವರ್ಷಾಚರಣೆ ಮೇಲೆ ಪೊಲೀಸ್​ ಇಲಾಖೆ ಹದ್ದಿನ ಕಣ್ಣು
ಕೇಂದ್ರ ವಲಯ ಐಜಿಪಿ ಎಂ.ಚಂದ್ರಶೇಖರ್​
TV9 Web
| Edited By: |

Updated on: Dec 23, 2022 | 8:11 PM

Share

ಬೆಂಗಳೂರು: ಚೀನಾದಲ್ಲೇ ಹುಟ್ಟಿ ಜಗತ್ತನ್ನೇ ಆಕ್ರಮಿಸಿದ್ದ ಕ್ರೂರಿ ಕೊರೊನಾ (Coronavirus) ಮತ್ತೆ ಚೀನಾದಿಂದಲೇ ಆರ್ಭಟ ಆರಂಭಿಸಿದೆ. ರೂಪಾಂತರಿ ಕೊರೊನಾ ಭಾರತದಲ್ಲೂ ದಾಂಗುಡಿ ಇಡುತ್ತಾ ಭಾರತದತ್ತ ದಂಡೆತ್ತಿ ಬರ್ತಿದೆ. ಇದರ ಮಧ್ಯೆ ಕ್ರಿಸ್​ಮಸ್ ಹಾಗೂ ಹೊಸ ವರ್ಷ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಅಲರ್ಟ್ ಆಗಿದೆ. ಅದರಲ್ಲೂ ಬೆಂಗಳೂರು ಹೊರವಲಯದಲ್ಲಿ ಹೊಸವರ್ಷಾಚರಣೆ (New Year Celebration) ಮೇಲೆ ಪೊಲೀಸ್​ ಇಲಾಖೆ ಹದ್ದಿನ ಕಣ್ಣಿಟ್ಟಿದೆ.

ಇದನ್ನೂ ಓದಿ: Covid19 Guidelines: ಕರ್ನಾಟಕದಲ್ಲಿ ಕ್ರಿಸ್‌ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ

ಹೊಸ ವರ್ಷಾಚರಣೆ ನೆಪದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಹೊರಹೊಲಯದಲ್ಲಿರುವ ರೆಸಾರ್ಟ್, ಹೋಟೆಲ್, ಹೋಂ ಸ್ಟೇಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತವೆ. ಈ ವರ್ಷ ಇವುಗಳಿಗೆ ಬ್ರೇಕ್​ ಹಾಕಲು ಪೊಲೀಸ್​ ಇಲಾಖೆ ಮುಂದಾಗಿದ್ದು, ಹೊಸ ವರ್ಷ ಆಚರಣೆ ಪಾರ್ಟ್​ ಆಯೋಜಕರಿಗೆ ಕೆಲ ಮಾರ್ಗಸೂಚಿಗಳನ್ನ ಹೊರಡಿಸಿದೆ.

ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಇಂದು(ಡಿಸೆಂಬರ್ 23) ಕೇಂದ್ರ ವಲಯ ಐಜಿಪಿ ಎಂ.ಚಂದ್ರಶೇಖರ್​ ಮಾಧ್ಯಮಗಳ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಬೆಂಗಳೂರು ಹೊರವಲಯದಲ್ಲಿ ಹೊಸವರ್ಷಾಚರಣೆ ಮೇಲೆ ನಿಗಾ ವಹಿಸುತ್ತೇವೆ. ಪ್ರತ್ಯೇಕವಾಗಿ ಪಾರ್ಟಿ ಆಯೋಜನೆ ಮಾಡುವ ಸ್ಥಳ ಪರಿಶೀಲಿಸುತ್ತೇವೆ. ಪಾರ್ಟಿ ಆಯೋಜಕರು, ಭಾಗಿಯಾಗುವವರ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ತಿಳಿಸಿದರು.

ಪಾರ್ಟಿಗಳಲ್ಲಿ ಮಾದಕ ವಸ್ತು ಬಳಕೆಯಾಗದಂತೆ ಕಣ್ಗಾವಲಿಡಲಾಗಿದ್ದು, ಯಾವುದೇ ಮಾದಕ ವಸ್ತು ಸರಬರಾಜು ಆಗದಂತೆ ನಿಗಾ ವಹಿಸಿದ್ದೇವವೆ. ಅಲ್ಲದೇ ಪೊಲೀಸರು ಸ್ಪೆಷಲ್ ಡ್ರೈವ್ ನಡೆಸಲಿದ್ದಾರೆ ಎಂದು ಹೇಳಿದರು.

ಈಗಾಗಲೇ ಬಿಎಂಟಿಸಿ, ಕೆಎಸ್ಆರ್​​ಟಿಸಿ ಬಸ್​ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಆದೇಶ ಹೊರಬಿದ್ದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ