AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಾಟ, ಗರ್ಭಪಾತ ಮಾಡಿಸಿಕೊಳ್ಳಲು ಕಿರುಕುಳ ಆರೋಪ: ಗರ್ಭಿಣಿ ನೇಣಿಗೆ ಶರಣು

ನೆಲಮಂಗಲ: ಸಮಾಜ ಎಷ್ಟೆ ಬದಲಾವಣೆ ಆಗುತ್ತಿದೆ ಅಂದ್ರು ಈ ವರದಕ್ಷಿಣೆ ಅನ್ನೋ ಸಾಮಾಜಿಕ ಪಿಡುಗು ಮಾತ್ರ ಇಂದಿಗೂ ನಿಂತಿಲ್ಲ, ವರದಕ್ಷಿಣೆ ಕಿರುಕುಳದೊಂದಿಗೆ ಭ್ರೂಣ ಹತ್ಯೆ ಕೂಡ ಅವ್ಯಾಹತವಾಗಿ ನಡೆಯುತ್ತಿದೆ. ಇಂತಹ ಸಮಾಜದಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಭ್ರೂಣ ಹತ್ಯೆ ಕಿರುಕುಳಕ್ಕೆ ಎರಡೂವರೆ ತಿಂಗಳ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಈ ಫೋಟೋದಲ್ಲಿ ಸುಂದರ ಮೊಗದ ಚೆಲುವೆಯಂತೆ ಕಾಣುತ್ತಿರುವ ಈಕೆಯ ಹೆಸರು ರಮ್ಯ. ಬೆಂಗಳೂರಿನ ಜಿಂದಾಲ್ ‌ನಗರದ ನಿವಾಸಿ 23 ವರ್ಷದ ರಮ್ಯ ಕಳೆದ […]

ವರದಕ್ಷಿಣೆ ಕಾಟ, ಗರ್ಭಪಾತ ಮಾಡಿಸಿಕೊಳ್ಳಲು ಕಿರುಕುಳ ಆರೋಪ: ಗರ್ಭಿಣಿ ನೇಣಿಗೆ ಶರಣು
ಸಾಧು ಶ್ರೀನಾಥ್​
| Edited By: |

Updated on:Jun 11, 2020 | 4:16 PM

Share

ನೆಲಮಂಗಲ: ಸಮಾಜ ಎಷ್ಟೆ ಬದಲಾವಣೆ ಆಗುತ್ತಿದೆ ಅಂದ್ರು ಈ ವರದಕ್ಷಿಣೆ ಅನ್ನೋ ಸಾಮಾಜಿಕ ಪಿಡುಗು ಮಾತ್ರ ಇಂದಿಗೂ ನಿಂತಿಲ್ಲ, ವರದಕ್ಷಿಣೆ ಕಿರುಕುಳದೊಂದಿಗೆ ಭ್ರೂಣ ಹತ್ಯೆ ಕೂಡ ಅವ್ಯಾಹತವಾಗಿ ನಡೆಯುತ್ತಿದೆ. ಇಂತಹ ಸಮಾಜದಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಭ್ರೂಣ ಹತ್ಯೆ ಕಿರುಕುಳಕ್ಕೆ ಎರಡೂವರೆ ತಿಂಗಳ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.

ಈ ಫೋಟೋದಲ್ಲಿ ಸುಂದರ ಮೊಗದ ಚೆಲುವೆಯಂತೆ ಕಾಣುತ್ತಿರುವ ಈಕೆಯ ಹೆಸರು ರಮ್ಯ. ಬೆಂಗಳೂರಿನ ಜಿಂದಾಲ್ ‌ನಗರದ ನಿವಾಸಿ 23 ವರ್ಷದ ರಮ್ಯ ಕಳೆದ ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿನ ಚಿಕ್ಕಬಿದುರಕಲ್ಲು ನಿವಾಸಿ ಅರುಣ್‌ನೊಂದಿಗೆ ಸಾಂಸಾರಿಕ‌ ಜೀವನಕ್ಕೆ ಕಾಲಿಟ್ಟಿದ್ದರು.

ಸುಖ ಸಂಸಾರಕ್ಕೆ ಸಾಕ್ಷಿ ಎಂಬಂತೆ ಅಂದವಾದ ಹೆಣ್ಣು ಮಗುವೂ ಆಯ್ತು. ಆದ್ರೆ ದಿನ ಕಳೆದಂತೆ ಸುಖಸಂಸಾರದಲ್ಲಿ ವರದಕ್ಷಿಣೆ ಎನ್ನೋ ಭೂತ ಕಾಡಲು ಶುರುವಾಗುತ್ತೆ. ಮದುವೆಗೆ ಮೊದಲು ಜಿಂದಾಲ್‌ನಲ್ಲಿ ಸೈಟ್ ಕೊಡುವುದಾಗಿ ರಮ್ಯ ಪೋಷಕರು ತಿಳಿಸಿದ್ದರಂತೆ. ಆದ್ರೆ ಈಗ ರಮ್ಯ ತಂಗಿಗೆ ಮದುವೆ ನಿಶ್ಚಯವಾಗಿದ್ದು ಸೈಟ್ ಮಾರಲು ಹೊರಟಿದ್ದರು ಎನ್ನಲಾಗಿದೆ. ಹಾಗಾಗಿ ದಿನದಿಂದ ದಿನಕ್ಕೆ ಕಿರುಕುಳ ಹೆಚ್ಚಾಗಿ ರಮ್ಯ ಬಹಳಷ್ಟು ನೊಂದು ತನ್ನ ಪೋಷಕರ ಬಳಿ ಅಳಲು ತೋಡಿಕೊಂಡಿದ್ದರು ಎಂದು ಮೃತಳ ಸಂಬಂಧಿ ವರಲಕ್ಷ್ಮಿ ಅನ್ನೋರು ಅರೋಪ ಮಾಡಿದ್ದಾರೆ.

Published On - 2:24 pm, Thu, 11 June 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ