AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಲಕ್ಷ ರೂ ಪಿ.ಎಫ್. ಹಣವನ್ನ ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಬೈಕ್​ನಿಂದ ಹಾಡಹಗಲೇ ಎಗರಿಸಿದರು!

ನೆಲಮಂಗಲ: ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಬೈಕ್ ನಿಂದ ಹಾಡಹಗಲೇ ಹಣ ಎಗರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬಾಗಲಗುಂಟೆ ಎಂಇಐ (MEI) ಕೆನರಾ ಬ್ಯಾಂಕ್ ಮುಂದೆ ಈ ಘಟನೆ ನಡೆದಿದೆ. ಬಿಎಂಟಿಸಿ (BMTC) ಸಂಸ್ಥೆಯ ನಿವೃತ್ತ ಕಂಡಕ್ಟರ್ ನಾಗೇಶ್ ಅವರಿಗೆ ಸೇರಿದ 2 ಲಕ್ಷ ಹಣ ಇದಾಗಿತ್ತು.

2 ಲಕ್ಷ ರೂ ಪಿ.ಎಫ್. ಹಣವನ್ನ ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಬೈಕ್​ನಿಂದ ಹಾಡಹಗಲೇ ಎಗರಿಸಿದರು!
2 ಲಕ್ಷ ರೂ ಪಿ.ಎಫ್. ಹಣವನ್ನ ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಬೈಕ್​ನಿಂದ ಹಾಡಹಗಲೇ ಎಗರಿಸಿದರು!
TV9 Web
| Edited By: ಸಾಧು ಶ್ರೀನಾಥ್​|

Updated on:Aug 27, 2021 | 10:06 AM

Share

ನೆಲಮಂಗಲ: ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಬೈಕ್ ನಿಂದ ಹಾಡಹಗಲೇ ಹಣ ಎಗರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬಾಗಲಗುಂಟೆ ಎಂಇಐ (MEI) ಕೆನರಾ ಬ್ಯಾಂಕ್ ಮುಂದೆ ಈ ಘಟನೆ ನಡೆದಿದೆ. ಬಿಎಂಟಿಸಿ (BMTC) ಸಂಸ್ಥೆಯ ನಿವೃತ್ತ ಕಂಡಕ್ಟರ್ ನಾಗೇಶ್ ಅವರಿಗೆ ಸೇರಿದ 2 ಲಕ್ಷ ಹಣ ಇದಾಗಿತ್ತು.

ತುಮಕೂರು ರಸ್ತೆಯ 8ನೇ ಮೈಲಿಯಲ್ಲಿರುವ ಬ್ಯಾಂಕ್ ಆಫ್ ಬರೋಡಾದಲ್ಲಿ ನಾಗೇಶ್ ಅವರು ಪಿ.ಎಫ್. ಹಣ ಡ್ರಾ ಮಾಡಿಕೊಂಡು ಬಂದಿದ್ದರು. ಇವರನ್ನೇ ಹಿಂಬಾಲಿಸಿ ಬಂದು ಕೆನರಾ ಬ್ಯಾಂಕ್ ಬಳಿ ಬೈಕ್ ನಿಲ್ಲಿಸಿದ್ದಾಗ ದುಷ್ಕರ್ಮಿಗಳು ಕೃತ್ಯವೆಸಗಿದ್ದಾರೆ. ಇಬ್ಬರು ದುಷ್ಕರ್ಮಿಗಳು ಪಲ್ಸರ್ ಬೈಕಿನಲ್ಲಿ ಬಂದಿದ್ದು, ಕುಕೃತ್ಯ ಎಸಗಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Also Read:

How To Activate PPF: ನಿಷ್ಕ್ರಿಯ ಪಿಪಿಎಫ್​ ಖಾತೆಯನ್ನು ಸಕ್ರಿಯಗೊಳಿಸುವುದು ಹೇಗೆ?

How to merge two UAN: ಪಿಎಫ್​ ಖಾತೆದಾರರು ಒಂದಕ್ಕಿಂತ ಹೆಚ್ಚು ಯುಎಎನ್​ ಹೊಂದಿದ್ದರೆ ನಿಯಮಬಾಹಿರ; ಇಂಥ ಸನ್ನಿವೇಶ ಏನು ಮಾಡಬೇಕು?

(pulsar bike borne miscreants steal pf amount in bagalagunte nelamangala)

Published On - 10:01 am, Fri, 27 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು