AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Robotic Surgery; ನಾರಾಯಣ ಹೆಲ್ತ್ ಸಂಸ್ಥೆಯಲ್ಲಿ ರೋಬೋಟ್ ಶಸ್ತ್ರಚಿಕಿತ್ಸೆಗೆ ಚಾಲನೆ

ನಾರಾಯಣ ಹೆಲ್ತ್ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ದೇವಿಪ್ರಸಾದ ಶೆಟ್ಟಿ ನೂತನ ರೊಬೋಟಿಕ್ ಶಸ್ತ್ರಚಿಕಿತ್ಸೆಗೆ ಚಾಲನೆ ನೀಡಿದ್ದಾರೆ.

Robotic Surgery; ನಾರಾಯಣ ಹೆಲ್ತ್ ಸಂಸ್ಥೆಯಲ್ಲಿ ರೋಬೋಟ್ ಶಸ್ತ್ರಚಿಕಿತ್ಸೆಗೆ ಚಾಲನೆ
ದೇವಿಪ್ರಸಾದ ಶೆಟ್ಟಿ
TV9 Web
| Edited By: |

Updated on: Oct 27, 2021 | 12:05 PM

Share

ಆನೇಕಲ್: ರೋಬೋಟ್ ನೆರವಿನ ಮೂಲಕ ಶಸ್ತ್ರಚಿಕಿತ್ಸೆ ಮಾಡಬಹುದಾದ ಆರ್ಎಎಸ್ ತಂತ್ರಜ್ಞಾನ ಸೌಲಭ್ಯವುಳ್ಳ ರೋಬೋಟ್ನು ನಾರಾಯಣ ಹೆಲ್ತ್ ಸಂಸ್ಥೆ ಇಂದು ಉದ್ಘಾಟಿಸಿದೆ. ನಾರಾಯಣ ಹೆಲ್ತ್ ಸಂಸ್ಥೆಯಲ್ಲಿ ರೋಬೋಟ್ ನೆರವಿನಿಂದ ಇನ್ನು ಮುಂದೆ ಶಸ್ತ್ರಚಿಕಿತ್ಸೆ ಮುಂದುವರೆಯಲಿದೆ. ನಾರಾಯಣ ಹೆಲ್ತ್ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ದೇವಿಪ್ರಸಾದ ಶೆಟ್ಟಿ ನೂತನ ರೊಬೋಟಿಕ್ ಶಸ್ತ್ರಚಿಕಿತ್ಸೆಗೆ ಚಾಲನೆ ನೀಡಿದ್ದಾರೆ.

ರೋಬೋಟಿಕ್ ಶಸ್ತ್ರ ಚಿಕಿತ್ಸೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ದೇವಿಪ್ರಸಾದ ಶೆಟ್ಟಿ, ರೋಬೋಟ್ ಮೆಷಿನ್ ಇದ್ದರೆ ಉತ್ತಮ. ರೋಬೋಟ್ ಶಸ್ತ್ರಚಿಕಿತ್ಸೆಯಿಂದ ಅಡ್ಡಪರಿಣಾಮ ಇಲ್ಲ. ಕ್ಯಾನ್ಸರ್ ರೋಗಿಗೆ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ. ಮೊದಲಿಗಿಂತಲೂ ಈ ರೋಬೋಟ್ ವಿಭಿನ್ನವಾಗಿದೆ. ಡಾ.ವಿನ್ಸಿ ಎಕ್ಸ್ ವ್ಯವಸ್ಥೆಯೊಂದಿಗೆ ಇದನ್ನು ಸಿದ್ಧಪಡಿಸಲಾಗಿದೆ. ಕಡಿಮೆ ನೋವು, ಕಡಿಮೆ ರಕ್ತದ ನಷ್ಟ, ಕಡಿಮೆ ಆಸ್ಪತ್ರೆಯ ವಾಸ್ತವ್ಯಕ್ಕೆ ಈ ರೋಬೋಟಿಕ್ಸ್ ಸಹಕಾರವಾಗಿದೆ ಎಂದರು.

ಹೇಗೆ ಈ ರೋಬೋಟಿಕ್ ಶಸ್ತ್ರ ಚಿಕಿತ್ಸೆ? ಕ್ಯಾನ್ಸರ್, ಮೂತ್ರಪಿಂಡ ಸಮಸ್ಯೆಯಂತಹ ಗಂಭೀರ ಕಾಯಿಲೆಗಳಿರುವ ರೋಗಿಗಳಿಗೆ ಈ ರೋಬೋಟ್ ಮೂಲಕ ಶಸ್ತ್ರಚಿಕಿತ್ಸೆ ನೀಡಲಾಗುತ್ತದೆ. ಶಸ್ತ್ರ ತಜ್ಞರು ಶಸ್ತ್ರಕ್ರಿಯೆ ನಡೆಸುವ ರೀತಿಯಲ್ಲೇ ಈ ರೋಬೋಟ್ ಕಾರ್ಯನಿರ್ವಹಿಸಲಿದೆ. ಅತಿ ಸೂಕ್ಷ್ಮ ಮತ್ತು ಕ್ಲಿಷ್ಟಕರವೆನಿಸಿದ ಶಸ್ತ್ರಕ್ರಿಯೆಗಳನ್ನು ಇದು ನಡೆಸುತ್ತದೆ. ತಜ್ಞ ವೈದ್ಯರ ಮೇಲ್ವಿಚಾರಣೆಯೊಂದಿದ್ದರೆ ಇದು ಕರಾರುವಕ್ಕಾಗಿ ಕಾರ್ಯ ನಿರ್ವಹಿಸುತ್ತದೆ.

ಇದನ್ನೂ ಓದಿ: X-Ray Setu: ಪಟ್ಟಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಪತ್ತೆ ಹಚ್ಚಲು ಬಂದಿದೆ ಎಕ್ಸ್​​ರೇ ಸೇತು: ಏನಿದರ ವಾಟ್ಸಾಪ್​​ ಸೇತುಬಂಧ?

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್