AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Robotic Surgery; ನಾರಾಯಣ ಹೆಲ್ತ್ ಸಂಸ್ಥೆಯಲ್ಲಿ ರೋಬೋಟ್ ಶಸ್ತ್ರಚಿಕಿತ್ಸೆಗೆ ಚಾಲನೆ

ನಾರಾಯಣ ಹೆಲ್ತ್ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ದೇವಿಪ್ರಸಾದ ಶೆಟ್ಟಿ ನೂತನ ರೊಬೋಟಿಕ್ ಶಸ್ತ್ರಚಿಕಿತ್ಸೆಗೆ ಚಾಲನೆ ನೀಡಿದ್ದಾರೆ.

Robotic Surgery; ನಾರಾಯಣ ಹೆಲ್ತ್ ಸಂಸ್ಥೆಯಲ್ಲಿ ರೋಬೋಟ್ ಶಸ್ತ್ರಚಿಕಿತ್ಸೆಗೆ ಚಾಲನೆ
ದೇವಿಪ್ರಸಾದ ಶೆಟ್ಟಿ
TV9 Web
| Edited By: |

Updated on: Oct 27, 2021 | 12:05 PM

Share

ಆನೇಕಲ್: ರೋಬೋಟ್ ನೆರವಿನ ಮೂಲಕ ಶಸ್ತ್ರಚಿಕಿತ್ಸೆ ಮಾಡಬಹುದಾದ ಆರ್ಎಎಸ್ ತಂತ್ರಜ್ಞಾನ ಸೌಲಭ್ಯವುಳ್ಳ ರೋಬೋಟ್ನು ನಾರಾಯಣ ಹೆಲ್ತ್ ಸಂಸ್ಥೆ ಇಂದು ಉದ್ಘಾಟಿಸಿದೆ. ನಾರಾಯಣ ಹೆಲ್ತ್ ಸಂಸ್ಥೆಯಲ್ಲಿ ರೋಬೋಟ್ ನೆರವಿನಿಂದ ಇನ್ನು ಮುಂದೆ ಶಸ್ತ್ರಚಿಕಿತ್ಸೆ ಮುಂದುವರೆಯಲಿದೆ. ನಾರಾಯಣ ಹೆಲ್ತ್ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ದೇವಿಪ್ರಸಾದ ಶೆಟ್ಟಿ ನೂತನ ರೊಬೋಟಿಕ್ ಶಸ್ತ್ರಚಿಕಿತ್ಸೆಗೆ ಚಾಲನೆ ನೀಡಿದ್ದಾರೆ.

ರೋಬೋಟಿಕ್ ಶಸ್ತ್ರ ಚಿಕಿತ್ಸೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ದೇವಿಪ್ರಸಾದ ಶೆಟ್ಟಿ, ರೋಬೋಟ್ ಮೆಷಿನ್ ಇದ್ದರೆ ಉತ್ತಮ. ರೋಬೋಟ್ ಶಸ್ತ್ರಚಿಕಿತ್ಸೆಯಿಂದ ಅಡ್ಡಪರಿಣಾಮ ಇಲ್ಲ. ಕ್ಯಾನ್ಸರ್ ರೋಗಿಗೆ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ. ಮೊದಲಿಗಿಂತಲೂ ಈ ರೋಬೋಟ್ ವಿಭಿನ್ನವಾಗಿದೆ. ಡಾ.ವಿನ್ಸಿ ಎಕ್ಸ್ ವ್ಯವಸ್ಥೆಯೊಂದಿಗೆ ಇದನ್ನು ಸಿದ್ಧಪಡಿಸಲಾಗಿದೆ. ಕಡಿಮೆ ನೋವು, ಕಡಿಮೆ ರಕ್ತದ ನಷ್ಟ, ಕಡಿಮೆ ಆಸ್ಪತ್ರೆಯ ವಾಸ್ತವ್ಯಕ್ಕೆ ಈ ರೋಬೋಟಿಕ್ಸ್ ಸಹಕಾರವಾಗಿದೆ ಎಂದರು.

ಹೇಗೆ ಈ ರೋಬೋಟಿಕ್ ಶಸ್ತ್ರ ಚಿಕಿತ್ಸೆ? ಕ್ಯಾನ್ಸರ್, ಮೂತ್ರಪಿಂಡ ಸಮಸ್ಯೆಯಂತಹ ಗಂಭೀರ ಕಾಯಿಲೆಗಳಿರುವ ರೋಗಿಗಳಿಗೆ ಈ ರೋಬೋಟ್ ಮೂಲಕ ಶಸ್ತ್ರಚಿಕಿತ್ಸೆ ನೀಡಲಾಗುತ್ತದೆ. ಶಸ್ತ್ರ ತಜ್ಞರು ಶಸ್ತ್ರಕ್ರಿಯೆ ನಡೆಸುವ ರೀತಿಯಲ್ಲೇ ಈ ರೋಬೋಟ್ ಕಾರ್ಯನಿರ್ವಹಿಸಲಿದೆ. ಅತಿ ಸೂಕ್ಷ್ಮ ಮತ್ತು ಕ್ಲಿಷ್ಟಕರವೆನಿಸಿದ ಶಸ್ತ್ರಕ್ರಿಯೆಗಳನ್ನು ಇದು ನಡೆಸುತ್ತದೆ. ತಜ್ಞ ವೈದ್ಯರ ಮೇಲ್ವಿಚಾರಣೆಯೊಂದಿದ್ದರೆ ಇದು ಕರಾರುವಕ್ಕಾಗಿ ಕಾರ್ಯ ನಿರ್ವಹಿಸುತ್ತದೆ.

ಇದನ್ನೂ ಓದಿ: X-Ray Setu: ಪಟ್ಟಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಪತ್ತೆ ಹಚ್ಚಲು ಬಂದಿದೆ ಎಕ್ಸ್​​ರೇ ಸೇತು: ಏನಿದರ ವಾಟ್ಸಾಪ್​​ ಸೇತುಬಂಧ?

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ