AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Robotic Surgery; ನಾರಾಯಣ ಹೆಲ್ತ್ ಸಂಸ್ಥೆಯಲ್ಲಿ ರೋಬೋಟ್ ಶಸ್ತ್ರಚಿಕಿತ್ಸೆಗೆ ಚಾಲನೆ

ನಾರಾಯಣ ಹೆಲ್ತ್ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ದೇವಿಪ್ರಸಾದ ಶೆಟ್ಟಿ ನೂತನ ರೊಬೋಟಿಕ್ ಶಸ್ತ್ರಚಿಕಿತ್ಸೆಗೆ ಚಾಲನೆ ನೀಡಿದ್ದಾರೆ.

Robotic Surgery; ನಾರಾಯಣ ಹೆಲ್ತ್ ಸಂಸ್ಥೆಯಲ್ಲಿ ರೋಬೋಟ್ ಶಸ್ತ್ರಚಿಕಿತ್ಸೆಗೆ ಚಾಲನೆ
ದೇವಿಪ್ರಸಾದ ಶೆಟ್ಟಿ
TV9 Web
| Edited By: |

Updated on: Oct 27, 2021 | 12:05 PM

Share

ಆನೇಕಲ್: ರೋಬೋಟ್ ನೆರವಿನ ಮೂಲಕ ಶಸ್ತ್ರಚಿಕಿತ್ಸೆ ಮಾಡಬಹುದಾದ ಆರ್ಎಎಸ್ ತಂತ್ರಜ್ಞಾನ ಸೌಲಭ್ಯವುಳ್ಳ ರೋಬೋಟ್ನು ನಾರಾಯಣ ಹೆಲ್ತ್ ಸಂಸ್ಥೆ ಇಂದು ಉದ್ಘಾಟಿಸಿದೆ. ನಾರಾಯಣ ಹೆಲ್ತ್ ಸಂಸ್ಥೆಯಲ್ಲಿ ರೋಬೋಟ್ ನೆರವಿನಿಂದ ಇನ್ನು ಮುಂದೆ ಶಸ್ತ್ರಚಿಕಿತ್ಸೆ ಮುಂದುವರೆಯಲಿದೆ. ನಾರಾಯಣ ಹೆಲ್ತ್ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ದೇವಿಪ್ರಸಾದ ಶೆಟ್ಟಿ ನೂತನ ರೊಬೋಟಿಕ್ ಶಸ್ತ್ರಚಿಕಿತ್ಸೆಗೆ ಚಾಲನೆ ನೀಡಿದ್ದಾರೆ.

ರೋಬೋಟಿಕ್ ಶಸ್ತ್ರ ಚಿಕಿತ್ಸೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ದೇವಿಪ್ರಸಾದ ಶೆಟ್ಟಿ, ರೋಬೋಟ್ ಮೆಷಿನ್ ಇದ್ದರೆ ಉತ್ತಮ. ರೋಬೋಟ್ ಶಸ್ತ್ರಚಿಕಿತ್ಸೆಯಿಂದ ಅಡ್ಡಪರಿಣಾಮ ಇಲ್ಲ. ಕ್ಯಾನ್ಸರ್ ರೋಗಿಗೆ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ. ಮೊದಲಿಗಿಂತಲೂ ಈ ರೋಬೋಟ್ ವಿಭಿನ್ನವಾಗಿದೆ. ಡಾ.ವಿನ್ಸಿ ಎಕ್ಸ್ ವ್ಯವಸ್ಥೆಯೊಂದಿಗೆ ಇದನ್ನು ಸಿದ್ಧಪಡಿಸಲಾಗಿದೆ. ಕಡಿಮೆ ನೋವು, ಕಡಿಮೆ ರಕ್ತದ ನಷ್ಟ, ಕಡಿಮೆ ಆಸ್ಪತ್ರೆಯ ವಾಸ್ತವ್ಯಕ್ಕೆ ಈ ರೋಬೋಟಿಕ್ಸ್ ಸಹಕಾರವಾಗಿದೆ ಎಂದರು.

ಹೇಗೆ ಈ ರೋಬೋಟಿಕ್ ಶಸ್ತ್ರ ಚಿಕಿತ್ಸೆ? ಕ್ಯಾನ್ಸರ್, ಮೂತ್ರಪಿಂಡ ಸಮಸ್ಯೆಯಂತಹ ಗಂಭೀರ ಕಾಯಿಲೆಗಳಿರುವ ರೋಗಿಗಳಿಗೆ ಈ ರೋಬೋಟ್ ಮೂಲಕ ಶಸ್ತ್ರಚಿಕಿತ್ಸೆ ನೀಡಲಾಗುತ್ತದೆ. ಶಸ್ತ್ರ ತಜ್ಞರು ಶಸ್ತ್ರಕ್ರಿಯೆ ನಡೆಸುವ ರೀತಿಯಲ್ಲೇ ಈ ರೋಬೋಟ್ ಕಾರ್ಯನಿರ್ವಹಿಸಲಿದೆ. ಅತಿ ಸೂಕ್ಷ್ಮ ಮತ್ತು ಕ್ಲಿಷ್ಟಕರವೆನಿಸಿದ ಶಸ್ತ್ರಕ್ರಿಯೆಗಳನ್ನು ಇದು ನಡೆಸುತ್ತದೆ. ತಜ್ಞ ವೈದ್ಯರ ಮೇಲ್ವಿಚಾರಣೆಯೊಂದಿದ್ದರೆ ಇದು ಕರಾರುವಕ್ಕಾಗಿ ಕಾರ್ಯ ನಿರ್ವಹಿಸುತ್ತದೆ.

ಇದನ್ನೂ ಓದಿ: X-Ray Setu: ಪಟ್ಟಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಪತ್ತೆ ಹಚ್ಚಲು ಬಂದಿದೆ ಎಕ್ಸ್​​ರೇ ಸೇತು: ಏನಿದರ ವಾಟ್ಸಾಪ್​​ ಸೇತುಬಂಧ?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?