Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಬ್ರೇಕ್ ಫೇಲ್‌ ಆದ ಕಂಟೇನರ್ ನಿಂದ ಸರಣಿ ಅಪಘಾತ, ತಪ್ಪಿದ ಭಾರಿ ದುರಂತ

ಬೆಂಗಳೂರಿನ ನೆಲಮಂಗಲ ಸಮೀಪ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ಧಾರಿ 48ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಭಾರಿ ಅನಾಹುತ ತಪ್ಪಿದೆ.

ನೆಲಮಂಗಲ: ಬ್ರೇಕ್ ಫೇಲ್‌ ಆದ ಕಂಟೇನರ್ ನಿಂದ ಸರಣಿ ಅಪಘಾತ, ತಪ್ಪಿದ ಭಾರಿ ದುರಂತ
ನೆಲಮಂಗಲದಲ್ಲಿ ಸರಣಿ ಅಪಘಾತ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 03, 2022 | 5:09 PM

ಬೆಂಗಳೂರು: ನೆಲಮಂಗಲ ಸಮೀಪ ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ (National Highway 48) ಸರಣಿ ಅಪಘಾತ (Serial accident) ಸಂಭವಿಸಿದೆ. ತಮೀಳುನಾಡು ಪಾಸಿಂಗ್​ನ ಸರಕು ತುಂಬಿದ್ದ ಕಂಟೇನರ್ ಬೆಂಗಳೂರಿಂದ ತುಮಕೂರು ಕಡೆ ತೆರಳುತ್ತಿತ್ತು. ಕಂಟೇನರ್​ ನೆಲಮಂಗಲದ ಟೋಲ್ ಸಮೀಪಿಸುತ್ತಿದ್ದಂತೆ ಬ್ರೇಕ್​ ಫೇಲ್​ ಆಗಿದೆ. ಇದರಿಂದ 3 ಕಂಟೇನರ್, 1ಐಶ್ಚರ್ ವಾಹನ, 3 ಕಾರು, 2 ಬೈಕ್ ಹಾಗೂ ರಸ್ತೆ ಪಕ್ಕದಲ್ಲಿ ಸೌತೆಕಾಯಿ ಮಾರಾಟ ಮಾಡುತ್ತಿದ್ದ ತಳ್ಳುವ ಗಾಡಿಗೆ ಕಂಟೇನರ್​ ಗುದ್ದಿದೆ.

ಚಿಶ್ಚರ್ ವಾಹನಕ್ಕೆ ಕಂಟೇನರ್​ ಡಿಕ್ಕಿ ಹೊಡೆದ ಪರಿಣಾಮ ಕಟ್ಟಿಗೆ ತುಂಡು ತುಂಬಿಕೊಂಡು ಹೋಗುತ್ತಿದ್ದ ಐಶ್ಚರ್ ವಾಹನ ಪಲ್ಟಿಯಾಗಿದೆ. ಪಲ್ಟಿಯಾದ ಐಶ್ಚರ್ ವಾಹನ ಬೈಕ್ ಸವಾರನ ಮೇಲೆ ಬಿದ್ದು ಗಂಭೀರ ಗಾಯಗಳಾಗಿವೆ. ಬೈಕ್​ ಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಕಳೆದ ಅರ್ಧ ಗಂಟೆಯಿಂದ ಬೆಂಗಳೂರಿನಿಂದ ತುಮಕೂರು ಕಡೆಗಿನ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: 48 ವಾಹನಗಳು ಜಖಂ

ಪುಣೆ: ಮಹಾರಾಷ್ಟ್ರದ ಪುಣೆ ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನವಿಲೆ ಬ್ರಿಡ್ಜ್‌ ಬಳಿ ಸರಣಿ ಅಪಘಾತ ಸಂಭವಿಸಿದ್ದು, 48 ವಾಹನಗಳು ಜಖಂಗೊಂಡಿವೆ. ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಚಾಲಕ ಟ್ಯಾಂಕರ್​​ನ್ನು ಅಡ್ಡಾದಿಡ್ಡಿ ಚಾಲಾಯಿಸಿದ್ದಾನೆ. ಇದರಿಂದ ಟ್ಯಾಂಕರ್​ ಐಷಾರಾಮಿ ಕಾರುಗಳು ಸೇರಿ ಬರೋಬ್ಬರಿ 48 ವಾಹನಗಳಿಗೆ ಡಿಕ್ಕಿ ಹೊಡೆದಿತ್ತು.

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಟ್ಯಾಂಕರ್‌ ಬ್ರೇಕ್ ಫೈಲ್ ಆಗಿ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದವು. ಅಪಘಾತದ ನಂತರ ತೈಲವು ರಸ್ತೆಯ ಮೇಲೆ ಚೆಲ್ಲಿದ ಪರಿಣಾಮ ಹೆಚ್ಚಿದ ಘರ್ಷಣೆಗಳಿಗೆ ಕಾರಣವಾಗಿತ್ತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಘಟನೆ ನಂತರ ಮುಂಬೈ ರಸ್ತೆಗಳಲ್ಲಿ 2 ಕಿ.ಮೀ. ಉದ್ದಕ್ಕೂ ಟ್ರಾಫಿಕ್ ಜಾಮ್ ಮತ್ತು ಹತ್ತಿರದ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:00 pm, Sat, 3 December 22

Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ