AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀನು ನನಗೆ ಬೇಕು ಅಷ್ಟೇ, ನೆಲಮಂಗಲದ ಮಹಿಳಾ ಟೆಲಿಕಾಲರ್​ಗೆ ಲೈಂಗಿಕ ಕಿರುಕುಳ

ನನ್ನ ಜೋತೆ ಸಹಕರಿಸದಿದ್ದರೆ ನಿನ್ನ ಪತಿಯನ್ನು ಕೊಲ್ಲುವೆ. ನನ್ನ ಜೋತೆ ಚೆನ್ನಾಗಿರು, ನಿನ್ನ ಪತಿಯನ್ನು ಕೊಲೆ ಮಾಡುವೆ ಎಂದು ನೆಲಮಂಗಲದ ಮಹಿಳಾ ಟೆಲಿಕಾಲರ್ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

ನೀನು ನನಗೆ ಬೇಕು ಅಷ್ಟೇ, ನೆಲಮಂಗಲದ ಮಹಿಳಾ ಟೆಲಿಕಾಲರ್​ಗೆ ಲೈಂಗಿಕ ಕಿರುಕುಳ
ನೆಲಮಂಗಲ ಪೊಲೀಸ್ ಠಾಣೆ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Nov 15, 2023 | 12:38 PM

Share

ನೆಲಮಂಗಲ ನ.15: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲದ ಮಹಿಳಾ ಟೆಲಿಕಾಲರ್​​ಗೆ​​ (Tele caller) ಲೈಂಗಿಕ ಕಿರುಕುಳ (Harassment) ನೀಡಿರುವ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ತಾಲೂಕಿನ ಹಿಂಡಸಗೇರೆ ಗ್ರಾಮದ ನಿವಾಸಿ ಶಿವರಾಮ್ ಲೈಂಗಿಕ ಕಿರುಕುಳ ನೀಡಿರುವ ಆರೋಪಿ. ಶಿವರಾಮ್​​ ಟೆಲಿಕಾಲರ್ ಜ್ಯೋತಿ ಅವರಿಗೆ “ನನ್ನ ಜೋತೆ ಸಹಕರಿಸದಿದ್ದರೆ ನಿನ್ನ ಪತಿಯನ್ನು ಕೊಲ್ಲುವೆ. ನನ್ನ ಜೋತೆ ಚೆನ್ನಾಗಿರು, ನಿನ್ನ ಪತಿಯನ್ನು ಕೊಲೆ ಮಾಡುವೆ. ನಿನ್ನ (ಜ್ಯೋತಿ) ಪತಿಯನ್ನು ಕೊಂದ ಮೇಲೆ ಸೂಸೈಡ್ ಮಾಡಿಕೊಳ್ಳಬೇಡ” ಎಂದು ಸಂದೇಶ ಕಳುಹಿಸಿದ್ದಾನೆ.

ಅಲ್ಲದೇ ಜ್ಯೋತಿ ಅವರ ಮನೆಗೆ ನುಗ್ಗಿ “ನೀನು ನನಗೆ ಬೇಕು ಅಷ್ಟೇ, ನಿನ್ನನ್ನು ನಾನು ಇಷ್ಟ ಪಡುತ್ತಿದ್ದೇನೆ. ನೀನು ಬರಬೇಕು ಎಂದು ಆರೋಪಿ ಶಿವರಾಮ್​ ದಾಂದಲೆ ಮಾಡಿದ್ದಾನೆ. ಇದೀಗ ಟೆಲಿಕಾಲರ್ ಜ್ಯೋತಿ ನೆಲಮಂಗಲ ಟೌನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್​ 354(ಎ),354(ಬಿ),354(ಸಿ),323,324, 448,504, 506 ಅಡಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್