AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀನು ನನಗೆ ಬೇಕು ಅಷ್ಟೇ, ನೆಲಮಂಗಲದ ಮಹಿಳಾ ಟೆಲಿಕಾಲರ್​ಗೆ ಲೈಂಗಿಕ ಕಿರುಕುಳ

ನನ್ನ ಜೋತೆ ಸಹಕರಿಸದಿದ್ದರೆ ನಿನ್ನ ಪತಿಯನ್ನು ಕೊಲ್ಲುವೆ. ನನ್ನ ಜೋತೆ ಚೆನ್ನಾಗಿರು, ನಿನ್ನ ಪತಿಯನ್ನು ಕೊಲೆ ಮಾಡುವೆ ಎಂದು ನೆಲಮಂಗಲದ ಮಹಿಳಾ ಟೆಲಿಕಾಲರ್ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

ನೀನು ನನಗೆ ಬೇಕು ಅಷ್ಟೇ, ನೆಲಮಂಗಲದ ಮಹಿಳಾ ಟೆಲಿಕಾಲರ್​ಗೆ ಲೈಂಗಿಕ ಕಿರುಕುಳ
ನೆಲಮಂಗಲ ಪೊಲೀಸ್ ಠಾಣೆ
ಬಿ ಮೂರ್ತಿ, ನೆಲಮಂಗಲ
| Edited By: ವಿವೇಕ ಬಿರಾದಾರ|

Updated on: Nov 15, 2023 | 12:38 PM

Share

ನೆಲಮಂಗಲ ನ.15: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲದ ಮಹಿಳಾ ಟೆಲಿಕಾಲರ್​​ಗೆ​​ (Tele caller) ಲೈಂಗಿಕ ಕಿರುಕುಳ (Harassment) ನೀಡಿರುವ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ತಾಲೂಕಿನ ಹಿಂಡಸಗೇರೆ ಗ್ರಾಮದ ನಿವಾಸಿ ಶಿವರಾಮ್ ಲೈಂಗಿಕ ಕಿರುಕುಳ ನೀಡಿರುವ ಆರೋಪಿ. ಶಿವರಾಮ್​​ ಟೆಲಿಕಾಲರ್ ಜ್ಯೋತಿ ಅವರಿಗೆ “ನನ್ನ ಜೋತೆ ಸಹಕರಿಸದಿದ್ದರೆ ನಿನ್ನ ಪತಿಯನ್ನು ಕೊಲ್ಲುವೆ. ನನ್ನ ಜೋತೆ ಚೆನ್ನಾಗಿರು, ನಿನ್ನ ಪತಿಯನ್ನು ಕೊಲೆ ಮಾಡುವೆ. ನಿನ್ನ (ಜ್ಯೋತಿ) ಪತಿಯನ್ನು ಕೊಂದ ಮೇಲೆ ಸೂಸೈಡ್ ಮಾಡಿಕೊಳ್ಳಬೇಡ” ಎಂದು ಸಂದೇಶ ಕಳುಹಿಸಿದ್ದಾನೆ.

ಅಲ್ಲದೇ ಜ್ಯೋತಿ ಅವರ ಮನೆಗೆ ನುಗ್ಗಿ “ನೀನು ನನಗೆ ಬೇಕು ಅಷ್ಟೇ, ನಿನ್ನನ್ನು ನಾನು ಇಷ್ಟ ಪಡುತ್ತಿದ್ದೇನೆ. ನೀನು ಬರಬೇಕು ಎಂದು ಆರೋಪಿ ಶಿವರಾಮ್​ ದಾಂದಲೆ ಮಾಡಿದ್ದಾನೆ. ಇದೀಗ ಟೆಲಿಕಾಲರ್ ಜ್ಯೋತಿ ನೆಲಮಂಗಲ ಟೌನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್​ 354(ಎ),354(ಬಿ),354(ಸಿ),323,324, 448,504, 506 ಅಡಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್