AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖರ್ಚಿಗೆ ಹಣ ಕೊಟ್ಟಿಲ್ಲವೆಂದು ಅತ್ತೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಅಳಿಯ

ಅತ್ತೆ ಸರಸ್ವತಮ್ಮ ಮೇಲೆ ಅಳಿಯ ಶ್ರೀರಾಮ್ ಎಂಬಾತ ಹಲ್ಲೆ ಮಾಡಿದ್ದಾನೆ. ಗಾಯಾಳು ಸರಸ್ವತಮ್ಮಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ಶ್ರೀರಾಮ್ ವಿರುದ್ಧ ಆತನ ಪತ್ನಿ ಚೈತ್ರಾ ದೂರು ನೀಡಿದ್ದಾರೆ.

ಖರ್ಚಿಗೆ ಹಣ ಕೊಟ್ಟಿಲ್ಲವೆಂದು ಅತ್ತೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಅಳಿಯ
ಖರ್ಚಿಗೆ ಹಣ ಕೊಟ್ಟಿಲ್ಲವೆಂದು ಅತ್ತೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಅಳಿಯ
TV9 Web
| Edited By: ಸಾಧು ಶ್ರೀನಾಥ್​|

Updated on:Nov 27, 2021 | 11:17 AM

Share

ನೆಲಮಂಗಲ: ಖರ್ಚಿಗೆ ಹಣ ಕೊಟ್ಟಿಲ್ಲವೆಂದು ಅತ್ತೆಯ ಮೇಲೆ ಅಳಿಯ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ ಗ್ರಾಮದಲ್ಲಿ ನಡೆದಿದೆ. ಅತ್ತೆ ಸರಸ್ವತಮ್ಮ ಮೇಲೆ ಅಳಿಯ ಶ್ರೀರಾಮ್ ಎಂಬಾತ ಹಲ್ಲೆ ಮಾಡಿದ್ದಾನೆ. ಗಾಯಾಳು ಸರಸ್ವತಮ್ಮಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ಶ್ರೀರಾಮ್ ವಿರುದ್ಧ ಆತನ ಪತ್ನಿ ಚೈತ್ರಾ ದೂರು ನೀಡಿದ್ದಾರೆ. ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಳಿಯ ಶ್ರೀರಾಮ 10 ಸಾವಿರ ರೂಪಾಯಿ ಹಣ ಕೇಳಿದ್ದಕ್ಕೆ 500 ರೂಪಾಯಿ ಕೊಡುವೆ ಎಂದಿದ್ದರು ಅತ್ತೆ ಸರಸ್ವತಮ್ಮ. ಇನ್ನೆರಡು ದಿನಗಳಲ್ಲಿ ಸಾವಿರ ರೂಪಾಯಿ ಮನೆಗೆ ಕಳಿಸುವೆ, ಸಧ್ಯಕ್ಕೆ ಹಣವಿಲ್ಲ ಎಂದೂ ಹೇಳಿದ್ದರಂತೆ. ಆಗ ಅತ್ತೆಯ ಮಾತಿನಿಂದ ಕೆರಳಿದ ಅಳಿಯ, ಸಮೀಪದಲ್ಲೇ ಇದ್ದ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಅರೋಪಿ ಪತ್ನಿ ಚೈತ್ರಾ ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ZameerAhamad : ಡಾ.ಕೆ.ಸುಧಾಕರ್​ ಜೊತೆ ಜಮೀರ್​ ಅಹ್ಮದ್​ ಖಾನ್​ ಚರ್ಚಿಸಿದ್ದಾದ್ರೂ ಏನು?|Tv9kannada

Published On - 10:44 am, Sat, 27 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ